• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಂಗಪಂಚಮಿ ಬಣ್ಣದಲ್ಲಿ ಮಿಂದೆದ್ದ ಗದಗ-ಬೆಟಗೇರಿ ಜನ
ಗದಗ-ಬೆಟಗೇರಿ ಅವಳಿ ನಗರದಲ್ಲಿ ಮಂಗಳವಾರ ರಂಗಪಂಚಮಿಯನ್ನು ಸಾರ್ವಜನಿಕರು ಸಡಗರದಿಂದ ಆಚರಿಸಿ, ಬಣ್ಣದೊಕುಳಿಯಲ್ಲಿ ಸಂಭ್ರಮದಿಂದ ಮಿಂದೆದ್ದರು. ನಸುಕಿನ ಜಾವದಲ್ಲಿಯೇ ಕಾಮ ದಹನ ಪೂರ್ಣಗೊಳ್ಳುತ್ತಿದ್ದಂತೆ ಬಣ್ಣಕ್ಕೆ ಅಣಿಯಾದ ಜನರು ಸಂಜೆಯವರೆಗೂ ಪರಸ್ಪರ ಬಣ್ಣ ಎರಚಿ ಖುಷಿ ಪಟ್ಟರು.
ಅಧಿಕಾರಿ ಅಮಾನತಿಗೆ ಆಗ್ರಹಿಸಿ ಶಿರಹಟ್ಟಿ ರೇಷ್ಮೆ ಮಾರುಕಟ್ಟೆ ಬಂದ್‌
ರೈತರ ಸಮಸ್ಯೆ ಆಲಿಸಿ ನ್ಯಾಯ ದೊರಕಿಸಿಕೊಡಬೇಕು. ಅಲ್ಲಿಯವರೆಗೂ ಯಾವುದೇ ವಹಿವಾಟು ನಡೆಸಕೂಡದು ಎಂದು ಆಗ್ರಹಿಸಿ ಮಂಗಳವಾರ ನೂರಾರು ರೈತರು ಇಲ್ಲಿಯ ರೇಷ್ಮೆ ಮಾರುಕಟ್ಟೆ ಬಂದ್‌ ಮಾಡಿ ಪ್ರತಿಭಟಿಸಿದರು.
ವಿಶೇಷ ಚೇತನ ಮಕ್ಕಳಿಗೆ ವಿಶೇಷ ಆರೈಕೆಯೊಂದಿಗೆ ಶಿಕ್ಷಣವು ಬೇಕು-ಡಿಡಿಪಿಐ ಬುರಡಿ
ಬೌದ್ಧಿಕ, ದೈಹಿಕ ಹಾಗೂ ಭಾವನಾತ್ಮಕವಾಗಿ ಅಸಾಮರ್ಥ್ಯವನ್ನು ಹೊಂದಿರುವ ವಿಶೇಷ ಚೇತನ ಮಕ್ಕಳಿಗೆ ವಿಶೇಷ ಆರೈಕೆಯೊಂದಿಗೆ ಶಿಕ್ಷಣವು ಬೇಕು. ಆ ನಿಟ್ಟಿನಲ್ಲಿ ಪೋಷಕರು ವಿಶೇಷ ಕಾಳಜಿ ವಹಿಸಬೇಕು ಎಂದು ಡಿಡಿಪಿಐ ಆರ್.ಎಸ್. ಬುರುಡಿ ಹೇಳಿದರು.
ಅದ್ಧೂರಿ ಲಕ್ಷ್ಮಿ ಕನಕನರಸಿಂಹ ದೇವರ ರಥೋತ್ಸವ
ಮಂಗಳವಾರ ಸಂಜೆ ಮುಂಡರಗಿ ಪಟ್ಟಣದಲ್ಲಿ ಶ್ರೀ ಲಕ್ಷ್ಮಿ ಕನಕನರಸಿಂಹ ದೇವರ ರಥೋತ್ಸವ ಸಾವಿರಾರು ಭಕ್ತರ ಜಯ ಘೋಷಗಳೊಂದಿಗೆ ಅದ್ಧೂರಿಯಾಗಿ ಜರುಗಿತು.
ಸಿಂದಗಿ ಪಟ್ಟಾಧ್ಯಕ್ಷರು ಭಕ್ತರ ಕಲ್ಪವೃಕ್ಷವಾಗಿದ್ದರು-ಬಸಯ್ಯ ಹಿರೇಮಠ
ಭಕ್ತರ ಜಿಂದಗಿಯನ್ನು ಭಕ್ತಿಯ ಬಿಂದಿಗೆಯನ್ನಾಗಿ ಪರಿವರ್ತಿಸಿದ ಸಿಂದಗಿ ಪಟ್ಟಾಧ್ಯಕ್ಷರು ಭಕ್ತರ ಕಲ್ಪವೃಕ್ಷವಾಗಿದ್ದರು ಎಂದು ಉಣಕಲ್ ಸಿದ್ದಪ್ಪಜ್ಜನ ಮಠದ ಬಸಯ್ಯ ಹಿರೇಮಠ ಹೇಳಿದರು.
ಬಣ್ಣದೋಕುಳಿಯಲ್ಲಿ ಮಿಂದೆದ್ದ ಲಕ್ಷ್ಮೇಶ್ವರ ಜನತೆ
ಲಕ್ಷ್ಮೇಶ್ವರ ಪಟ್ಟಣದಲ್ಲಿ ಮಂಗಳವಾರ ರಂಗಪಂಚಮಿಯ ಅಂಗವಾಗಿ ಪಟ್ಟಣದ ಜನತೆಯು ಬಣ್ಣದಲ್ಲಿ ಮಿಂದೆದ್ದು ಸಂಭ್ರಮಿಸಿದರು.
ಸಮಾಜ ಸುಧಾರಣೆಯಲ್ಲಿ ಮಹಿಳೆಯ ಪಾತ್ರ ದೊಡ್ಡದು-ಅಭಿನವ ಯಚ್ಚರ ಶ್ರೀಗಳು
ಮಹಿಳೆಗೆ ತಾಯಿ ಸ್ಥಾನದ ಗೌರವವನ್ನು ನಮ್ಮ ಸಮಾಜ ಕೊಡುತ್ತದೆ. ಹಾಗಾಗಿ ಸಮಾಜ ಸುಧಾರಣೆಯಲ್ಲಿ ಮಹಿಳೆ ಪಾತ್ರ ಅಪಾರವಾಗಿದೆ ಎಂದು ಅಭಿನವ ಯಚ್ಚರ ಶ್ರೀಗಳು ಹೇಳಿದರು.
ಮಹಿಳೆಯರಿಗೆ ದೇಶ ಪೂಜ್ಯನೀಯ ಭಾವ ಸಮರ್ಪಿಸಿದೆ-ಅನ್ನದಾನೀಶ್ವರ ಶ್ರೀ
ಭಾರತ ದೇಶವು ಮಹಿಳೆಯರಿಗೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದು, ಮಾತೃದೇವೋ ಭವ ಎನ್ನುವ ಪೂಜ್ಯನೀಯ ಭಾವವನ್ನು ಸಮರ್ಪಿಸಿದೆ ಎಂದು ಮುಂಡರಗಿ ಜ. ನಾಡೋಜ ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿ ಹೇಳಿದರು.
ಮನೆಗಳ ಚಕ್‌ಬಂದಿ ಸರಿಪಡಿಸಲು ಆಗ್ರಹಿಸಿ ಗ್ರಾಪಂ ಬಂದ್ ಮಾಡಿ ಪ್ರತಿಭಟನೆ
. ಲಕ್ಷ್ಮೇಶ್ವರ ಸಮೀಪದ ಕುಂದ್ರಳ್ಳಿ ಗ್ರಾಮದಲ್ಲಿನ ನಿವೇಶನಗಳ ಚಕ್‌ಬಂದಿ ಸರಿಪಡಿಸಲು ಆಗ್ರಹಿಸಿ ಬಟ್ಟೂರ ಗ್ರಾಪಂ ಬಾಗಿಲು ಬಂದ್ ಮಾಡಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಬೆಳಗ್ಗೆ ನಡೆಯಿತು.
ಖರೀದಿದಾರರಿಂದಲೇ ರೇಷ್ಮೆ ಗೂಡು ಕಳ್ಳತನ: ಶಿರಹಟ್ಟಿ ರೇಷ್ಮೆ ಗೂಡು ಮಾರಾಟ ಕೇಂದ್ರದಲ್ಲಿ ರೈತರ ಪ್ರತಿಭಟನೆ
ಶಿರಹಟ್ಟಿ ಪಟ್ಟಣದ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ರೈತರು ಗೂಡು ಮಾರಲು ಬಂದ ಸಮಯದಲ್ಲಿ ಖರೀದಿದಾರರೊಬ್ಬರು ರೈತರ ರೇಷ್ಮೆ ಗೂಡನ್ನು ಕಳ್ಳತನ ಮಾಡಿ ರೈತರ ಕೈಗೆ ಸಿಕ್ಕುಬಿದ್ದಿದ್ದು, ಕದ್ದ ಗೂಡನ್ನು ಚೆಲ್ಲಿ ಪರಾರಿಯಾದ ಘಟನೆ ಸೋಮವಾರ ಸಂಜೆ ನಡೆದಿದೆ.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 509
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved