• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಜೇಂದ್ರಗಡದಲ್ಲಿ ಬೀದಿ ನಾಯಿಗಳ ದಾಳಿಗೆ ಮಹಿಳೆ ಬಲಿ
ಬೀದಿ ನಾಯಿಗಳ ದಾಳಿಗೆ ಮಹಿಳೆಯೋರ್ವಳು ಬಲಿಯಾದ ದಾರುಣ ಘಟನೆ ಗಜೇಂದ್ರಗಡ ಪಟ್ಟಣದಲ್ಲಿ ಭಾನುವಾರ ನಡೆದಿದೆ.
ಆಪರೇಶನ್‌ ಸಿಂದೂರಗೆ ಗದಗ ಜಿಲ್ಲೆಯಲ್ಲಿ ಪ್ರಶಂಸೆ
ಆಪರೇಶನ್‌ ಸಿಂದೂರ ಮೂಲಕ ಪಾಕಿಸ್ತಾನದಲ್ಲಿನ ಉಗ್ರ ನೆಲೆಗಳನ್ನು ಧ್ವಂಸ ಮಾಡಿರುವುದಕ್ಕೆ ಗದಗ ಜಿಲ್ಲೆಯ ಜನತೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಸಂಗೀತ ಕಲಾವಿದರ ಗೌರವಿಸುವ ಕಾರ್ಯವಾಗಲಿ: ಡಾ. ರಾಧಿಕಾ ಕುಲಕರ್ಣಿ
ಸಂಗೀತ ಸಂವರ್ಧನೆ ಹಾಗೂ ಸಂಗೀತ ಕಲಾವಿದರನ್ನು ಗೌರವಿಸುವ ಕಾರ್ಯ ಮುನ್ನಡೆಯಬೇಕು. ಈ ನಿಟ್ಟಿನಲ್ಲಿ ಗದುಗಿನ ವಿದೂಷಿ ಕೋಟಾ ಇಂದಿರಾ ವ್ಹಿ.ಶೆಣೈ ಕಲಾ ವೇದಿಕೆ ಉತ್ತಮ ಕಾರ್ಯ ಮಾಡುತ್ತಿದೆ ಎಂದು ವೇದಿಕೆಯ ಅಧ್ಯಕ್ಷೆ ಗದಗ ಐಎಂಎ ಮಾಜಿ ಅಧ್ಯಕ್ಷೆ ಡಾ.ರಾಧಿಕಾ ಕುಲಕರ್ಣಿ ಹೇಳಿದರು.
ಪೊಲೀಸ್‌ ಇಲಾಖೆ ತಾರಮ್ಯ ನೀತಿಗೆ ಖಂಡನೆ
ಪೊಲೀಸ್ ಇಲಾಖೆ ತಾರತಮ್ಯ ನೀತಿ ಅನುಸರಿಸಿ ಸ್ಥಳೀಯ ವ್ಯಾಪಾರಿಗಳು ಹೊಟ್ಟೆ ಮೇಲೆ ಕಲ್ಲು ಹಾಕುತ್ತಿದ್ದಾರೆ ಎಂದು ಶ್ರೀರಾಮ ಸೇನಾ ಜಿಲ್ಲಾಧ್ಯಕ್ಷ ಸೋಮು ಗುಡಿ ಆಕ್ರೋಶ ವ್ಯಕ್ತಪಡಿಸಿದರು.
ತವರಿನ ರಥಕ್ಕೆ 11 ಕಿಲೋ ಬೆಳ್ಳಿ ಕಳಸ ನೀಡಿದ ಮಹಿಳೆಯರು!
ನರಗುಂದ ತಾಲೂಕಿನ ಹದಲಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದ ನೂತನ ರಥೋತ್ಸವ ಮೇ 12ರಂದು ವಿಜೃಂಭಣೆಯಿಂದ ನಡೆಯಲಿದೆ. ತವರೂರಿನ ಈ ರಥಕ್ಕೆ ಗ್ರಾಮದ ಹೆಣ್ಣುಮಕ್ಕಳು ₹12 ಲಕ್ಷ ಸೇರಿಸಿ 11 ಕಿಲೋ ತೂಕದ ಬೆಳ್ಳಿ ಕಳಸ ದೇಣಿಗೆಯಾಗಿ ನೀಡಿದ್ದಾರೆ.
ಧರ್ಮ ಸಾಮರಸ್ಯದ ಶಿರಹಟ್ಟಿಯಲ್ಲಿ ಇಂದು ಜಾತ್ರಾ ವೈಭವ
ಆಗಿ ಹುಣ್ಣಿಮೆಯ ದಿನವಾದ ಸೋಮವಾರ (ಮೇ ೧೨) ಸಂಜೆ ೫ಕ್ಕೆ ಇಲ್ಲಿನ ಐತಿಹಾಸಿಕ ಫಕೀರೇಶ್ವರ ಮಹಾರಥೋತ್ಸವ ಜರುಗಲಿದೆ. ಮೇ. ೧೩ರಂದು ಸಂಜೆ ೫ಕ್ಕೆ ಕಡುಬಿನ ಕಾಳಗ ನಡೆಯಲಿದ್ದು, ಮೇ. ೧೭ರಂದು ಕಳಸ ಇಳಿಸುವ ಕಾರ್ಯಕ್ರಮ ಜರುಗಲಿದೆ.
ತಾಯಿಗಿಂತ ಮಿಗಿಲಾದ ದೇವರಿಲ್ಲ ಎಂಬುದು ಸೂರ್ಯನಷ್ಟೇ ಸತ್ಯ
ಇದೀಗ ಶಾಲೆಗಳಿಗೆ ಬಹುತೇಕ ರಜೆ ಇದ್ದು ಆದರೆ ಪಟ್ಟಣದ ಪಿನಿಕ್ಸ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿನ ಮಕ್ಕಳು ವಿಶೇಷವಾದ ದಿನವಾಗಿರುವ ಶನಿವಾರ ವಿಶ್ವತಾಯಂದಿರ ದಿನ ಆಚರಿಸಲು ಶಾಲೆಯಲ್ಲಿ ಸೇರಿ ತಮ್ಮ ತಾಯಂದಿರ ಪಾದಪೂಜೆ ನೆರವೇರಿಸಿ ತಾಯಿಯ ಆಶೀರ್ವಾದ ಪಡೆದುಕೊಳ್ಳುವ ಅಪರೂಪದ ದೃಶ್ಯ ಕಂಡುಬಂದಿತು.
ಹೆಡ್ ಕ್ವಾರ್ಟರ್ಸ್‌ನಿಂದ ಸೂಚನೆ, ಕರ್ತವ್ಯಕ್ಕೆ ತೆರಳಿದ ಗಜೇಂದ್ರಗಡ ಯೋಧ
ಮಗಳ ಉಡದಟ್ಟಿ ಕಾರ್ಯಕ್ರಮಕ್ಕೆ ರಜೆಯ ನಿಮಿತ್ತ ಊರಿಗೆ ಬಂದಿದ್ದ ತಾಲೂಕಿನ ನೆಲ್ಲೂರ ಪ್ಯಾಟಿ ಗ್ರಾಮದ ಯೋಧ ನಾಗೇಶ ಸಾಂತಪ್ಪ ನಿಲೂಗಲ್ಲ ಸೇನೆಯಿಂದ ದಿಢೀರ್ ಕರೆ ಬಂದ ಹಿನ್ನೆಲೆಯಲ್ಲಿ ರಜೆ ಮೊಟಕುಗೊಳಿಸಿ ಕರ್ತವ್ಯಕ್ಕೆ ತೆರಳಿದ್ದಾರೆ.
ಶಿವಶರಣೆ ಹೇಮರಡ್ಡಿ ಮಲ್ಲಮ್ಮನ ತತ್ವಾದರ್ಶಗಳ ಎಲ್ಲರೂ ಪಾಲಿಸಿ
ಹೇಮರಡ್ಡಿ ಮಲ್ಲಮ್ಮನವರು 14ನೇ ಶತಮಾನದಲ್ಲಿ ಮಹಿಳಾ ಸಂತರಾಗಿದ್ದರು. ಅವರು ಒಬ್ಬ ಶ್ರೇಷ್ಠ ಮಹಿಳೆಯಾಗಿ ಕುಟುಂಬ ನಿರ್ವಹಿಸುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರ ತತ್ವಾದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ತಹಸೀಲ್ದಾರ್ ಎರ್ರಿಸ್ವಾಮಿ ಪಿ.ಎಸ್. ಹೇಳಿದರು.
ಭಾರತೀಯ ಸೈನ್ಯಕ್ಕೆ ಜಯ ಘೋಷಣೆ ಕೂಗಿದ ಖಾತ್ರಿ ಕಾರ್ಮಿಕರು
ಭಾರತ–ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿತ್ಯ ಬೆಳವಣಿಗೆಯನ್ನು ಪಡೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ, ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆ ಮಣ್ಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉದ್ಯೋಗ ಖಾತ್ರಿ ಕಾರ್ಮಿಕರು ಭಾರತೀಯ ಸೇನೆಗೆ ನೈತಿಕ ಬೆಂಬಲ ನೀಡಲು ವಿಶಿಷ್ಟ ರೀತಿಯ ನಡೆ ಕೈಗೊಂಡಿದ್ದಾರೆ.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 551
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved