• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರಗುಂದದ ಮೂರು ನವಗ್ರಾಮಗಳಲ್ಲಿ ಮನೆ ಹಂಚಿಕೆಯೇ ಸಮಸ್ಯೆ
ನರಗುಂದ ತಾಲೂಕಿನ ಸುರಕೋಡ, ಕುರ್ಲಗೇರಿ ಬೆಣ್ಣೆಹಳ್ಳದ ಪ್ರವಾಹದಿಂದ ಹಾಗೂ ಬೂದಿಹಾಳ ಮಲಪ್ರಭಾ ನದಿ ಪ್ರವಾಹಕ್ಕೆ ಪದೇ ಪದೇ ತುತ್ತಾಗುತ್ತಿದ್ದ ಗ್ರಾಮಗಳಾಗಿದ್ದು, ಇವುಗಳ ಶಾಶ್ವತ ಸ್ಥಳಾಂತರಕ್ಕೆ ಸರ್ಕಾರ ವಿಶೇಷ ಕ್ರಮ ತೆಗೆದುಕೊಂಡು ಆಸರೆ ಯೋಜನೆಯಡಿ ಸಂಪೂರ್ಣ ಗ್ರಾಮಗಳ ಸ್ಥಳಾಂತರಕ್ಕಾಗಿ ಸಾವಿರಾರು ಮನೆಗಳನ್ನು ನಿರ್ಮಿಸಿದೆ. ಆದರೆ ಮನೆಗಳ ಹಂಚಿಕೆಯಲ್ಲಾಗುತ್ತಿರುವ ಗೊಂದಲ, ವಿಳಂಬದಿಂದಾಗಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ತೆರಿಗೆ ವಸೂಲಿಯಲ್ಲಿ ಜಿಲ್ಲೆಗೆ ಲಕ್ಷ್ಮೇಶ್ವರ ತಾಲೂಕು ಫಸ್ಟ್
ಲಕ್ಷ್ಮೇಶ್ವರ ತಾಲೂಕಿನ 14 ಗ್ರಾಪಂಗಳಲ್ಲಿ ತೆರಿಗೆ ವಸೂಲಾತಿಯ ವಿಶೇಷ ಅಭಿಯಾನದ ಫಲವಾಗಿ 10 ಗ್ರಾಪಂಗಳು ಶೇ. 100ರಷ್ಟು ಸಾಧನೆ ಮಾಡಿದ್ದು, ಪ್ರಸಕ್ತ ಸಾಲಿನಲ್ಲಿ ಶೇ. 102.01 ಸಾಧನೆ ಮಾಡಿ ಮೊದಲ ಸ್ಥಾನದಲ್ಲಿವೆ ಎಂದು ತಾಪಂ ಇಒ ಕೃಷ್ಣಪ್ಪ ಧರ್ಮರ ಹೇಳಿದರು.
ಮಹಿಳೆ ಸಾಧನೆ ಮಾಡಲು ಛಲ ಇರಬೇಕು-ಶೋಭಾ ಮೇಟಿ
ಮಹಿಳೆ ಯಾವುದಾದರೊಂದು ಸಾಧನೆ ಮಾಡಬೇಕಾದರೆ ಛಲ ಇರಬೇಕು. ಜೊತೆಗೆ ಹಿಂದೆನಿಂತು ಪ್ರೋತ್ಸಾಹಿಸುವವರು ಇರಬೇಕು ಎಂದು ಸಾಹಿತಿ, ಜಿಪಂ ಮಾಜಿ ಉಪಾಧ್ಯಕ್ಷೆ ಶೋಭಾ ಮೇಟಿ ಹೇಳಿದರು.
ದುಬಾರಿಯಾದ ಮೇವು, ಡಂಬಳ ಹೋಬಳಿ ರೈತರಿಗೆ ಸಂಕಷ್ಟ
ಹೋಬಳಿಯ ವ್ಯಾಪ್ತಿಯಲ್ಲಿ ರೈತಾಪಿ ಕುಟುಂಬಗಳು ಬೇಸಿಗೆ ವೇಳೆ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮೇವು ಸಂಗ್ರಹ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ, ಈ ಬಾರಿ ಶೇಂಗಾ ಹೊಟ್ಟು ಹಾಗೂ ಬಿಳಿ ಜೋಳದ ಮೇವು ದುಬಾರಿಯಾಗಿದ್ದು ರೈತರನ್ನು ಚಿಂತೆಗೀಡು ಮಾಡಿದೆ.
ಗದಗ ಜಿಲ್ಲೆಗೆ ಕೆ.ಎಚ್. ಪಾಟೀಲರ ಕೊಡುಗೆ ಅಪಾರ: ಮಲ್ಲಿಕಾರ್ಜುನ ಖರ್ಗೆ
ಕರ್ನಾಟಕದಲ್ಲಿ ಗದಗ ವಿಶೇಷವಾದ ಜಿಲ್ಲೆಯಾಗಿ ಬೆಳೆಯುತ್ತಿದೆ. ಇದಕ್ಕೆ ಕೆ.ಎಚ್. ಪಾಟೀಲ ಕೊಡುಗೆ ಅಪಾರವಾಗಿದೆ. ತಂದೆ ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಸಚಿವ ಎಚ್.ಕೆ. ಪಾಟೀಲ ಮತ್ತು ಮಾಜಿ ಶಾಸಕ ಡಿ.ಆರ್. ಪಾಟೀಲ ಸಾಗುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಶ್ಲಾಘಿಸಿದರು.
ರೈತರಿಗೆ ಶೋಷಣೆ ಮುಕ್ತ ಬದುಕು ನಿರ್ಮಾಣ ಕೆ.ಎಚ್‌. ಪಾಟೀಲರ ಕನಸಾಗಿತ್ತು
ರೈತರಿಗೆ ಶೋಷಣೆ ಮುಕ್ತ ಬದುಕು ನಿರ್ಮಾಣವಾಗಬೇಕು, ಅಂದಾಗ ಮಾತ್ರ ಅವರು ನೆಮ್ಮದಿ ಜೀವನ ಸಾಗಿಸಲು ಸಾಧ್ಯ ಎನ್ನುವುದು ನನ್ನ ತಂದೆಯವರಾದ ಕೆ.ಎಚ್. ಪಾಟೀಲ ಅವರ ಕನಸಾಗಿತ್ತು. ಅದನ್ನು ನನಸು ಮಾಡುವಲ್ಲಿ ನಾವೆಲ್ಲಾ ಇನ್ನು ಶ್ರಮಿಸಬೇಕಿದೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಶಿರಹಟ್ಟಿ ಹೊಸ ಬಡಾವಣೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ
ಶಿರಹಟ್ಟಿ ಪಪಂ ವ್ಯಾಪ್ತಿಗೆ ಒಳಪಡುವ ವಿದ್ಯಾನಗರ, ನವನಗರ, ಶಬ್ಬೀರನಗರ, ಸಿದ್ದರಾಮೇಶ್ವರ ನಗರ, ಫಕೀರೇಶ್ವರ ನಗರ, ಶಿವಲಿಂಗಪ್ಪ ಪ್ಲಾಟ್ ಸೇರಿದಂತೆ ಹೊಸದಾಗಿ ನಿರ್ಮಾಣಗೊಂಡ ಎಲ್ಲ ಬಡಾವಣೆಗಳಲ್ಲಿ ಶುದ್ಧ ಕುಡಿಯುವ ನೀರು, ಚರಂಡಿ, ಸುಗಮ ಸಂಚಾರಕ್ಕೆ ರಸ್ತೆ, ಬೀದಿ ದೀಪ ಸೇರಿದಂತೆ ಎಲ್ಲ ರೀತಿಯ ಮೂಲಭೂತ ಸೌಲಭ್ಯ ಕಲ್ಪಿಸುವುದರ ಜತೆಗೆ ಸಮಗ್ರ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಪಪಂ ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ ಹೇಳಿದರು.
ನಾಡ ಹಬ್ಬದಂತೆ ಸಂಭ್ರಮಿಸಿದ ಕೆ.ಎಚ್. ಪಾಟೀಲ ಅಭಿಮಾನಿಗಳು
ಗದಗ ನಗರ ಭಾನುವಾರ ಸಂಪೂರ್ಣ ಕೆ.ಎಚ್. ಪಾಟೀಲಮಯವಾಗಿತ್ತು. ಉರಿಬಿಸಿಲು ಲೆಕ್ಕಿಸದೇ, ಆ ಪಕ್ಷ- ಈ ಪಕ್ಷ ಎನ್ನದೇ ಮಹಿಳೆಯರು- ಮಕ್ಕಳೂ ಸೇರಿದಂತೆ ಇಲ್ಲಿನ ಕಾಟನ್ ಸೇಲ್ ಸೊಸೈಟಿ ಆವರಣಕ್ಕೆ ಜನಸಾಗರವೇ ಹರಿದು ಬಂದಿತ್ತು. ಎಲ್ಲರ ಬಾಯಲ್ಲೂ ಈ ನೆಲದ ಧಣಿ ದೊಡ್ಡಗೌಡ್ರ ಗುಣಗಾನ.
ಕೇಂದ್ರ ಸರ್ಕಾರ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿಲ್ಲ- ಖರ್ಗೆ
ದೇಶದ ಶಿಕ್ಷಣ ವ್ಯವಸ್ಥೆ ಆತಂಕದಲ್ಲಿದೆ. ಕೇಂದ್ರ ಸರ್ಕಾರ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿಲ್ಲ, ಅದರಲ್ಲಿಯೂ ಸರ್ಕಾರಿ ಶಾಲೆಗಳ ಬಗ್ಗೆ ತೀರಾ ನಿರ್ಲಕ್ಷ್ಯ ವಹಿಸುತ್ತಿದ್ದು, ದೇಶದ ಬಡ ಮಕ್ಕಳ ಭವಿಷ್ಯ ಮುಂದಿನ ದಿನಗಳಲ್ಲಿ ಮತ್ತಷ್ಟು ಮಂಕಾಗಲಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆತಂಕ ವ್ಯಕ್ತಪಡಿಸಿದರು.
ಹಳ್ಳ ಹಿಡಿದ ಜೆಜೆಎಂ ಕಾಮಗಾರಿ: ಶಾಸಕ ಡಾ. ಚಂದ್ರು ಲಮಾಣಿ ಗರಂ
ಗ್ರಾಮೀಣ ಭಾಗದಲ್ಲಿ ಮನೆ ಮನೆಗೆ ನೀರು ಕೊಡುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜಲಜೀವನ ಮಷಿನ್ ಯೋಜನೆ ಲಕ್ಷ್ಮೇಶ್ವರ ತಾಲೂಕಿನಲ್ಲಿ ಸಂಫೂರ್ಣ ಹಳ್ಳ ಹಿಡಿದಿದೆ. ಗುತ್ತಿಗೆದಾರರು ಬೇಕಾಬಿಟ್ಟಿ ಕಾಮಗಾರಿ ಕೈಗೊಂಡು ಬಿಲ್ಲು ಎತ್ತುವ ಕಾರ್ಯ ಮಾಡಿದ್ದಾರೆ. ಪಿಡಿಓ ಅಧಿಕಾರಿಗಳು ಎಚ್ಚರದಿಂದ ಕಾಮಗಾರಿಯ ಬಗ್ಗೆ ನಿಗಾವಹಿಸಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಗರಂ ಆಗಿ ಮಾತನಾಡಿದರು.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 509
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved