• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನಸ್ಥಿತಿ ಬದಲಾವಣೆಯಿಂದ ಸಮಾಜದ ಸುಧಾರಣೆ
ಮನುಷ್ಯ ಜೀವವಿದ್ದಾಗ ಜೀವಿಸಬಹುದು ಮತ್ತು ಅವನು ಮರಣದ ನಂತರ ಕೂಡ ಅವನ ಕೇವಲವೊಂದು ಅಂಗಾಂಗ ಇನ್ನೊಬ್ಬ ವ್ಯಕ್ತಿಯ ಶರೀರದಲ್ಲಿದ್ದು, ಜೀವಿಸುವ ಅಕಾಶ ಇದೆ
ಆರ್ಥಿಕ ಸಬಲೀಕರಣಕ್ಕೆ ಗ್ಯಾರಂಟಿ ಸಹಕಾರಿ
ಪಂಚ ಗ್ಯಾರಂಟಿ ಅನುಷ್ಠಾನದಲ್ಲಿರುವ ತಾಂತ್ರಿಕ ಸಮಸ್ಯೆ ನಿವಾರಣೆಗೆ ಅಧಿಕಾರಿಗಳು ಮುತುವರ್ಜಿ ವಹಿಸಿ ಸಮಿತಿ ಸದಸ್ಯರನ್ನು ಒಳಗೊಂಡಂತೆ ಪ್ರತ್ಯೇಕ ಸಭೆ ಏರ್ಪಡಿಸಿ ತಾಂತ್ರಿಕ ಸಮಸ್ಯೆಗಳ ಇತ್ಯರ್ಥಕ್ಕೆ ಮುಂದಾಗೋಣ
ಮಕ್ಕಳಲ್ಲಿನ ಪ್ರತಿಭೆ ಗುರುತಿಸುವ ಕಾರ್ಯವಾಗಲಿ
ನಾವು ಮಕ್ಕಳನ್ನು ಸಹೃದಯಿಗಳನ್ನಾಗಿ ಮಾಡಿದ್ದೇವೆ ಎಂದರೆ ನಮ್ಮ ಕರ್ತವ್ಯ ಚೆನ್ನಾಗಿ ಮಾಡಿದ್ದೇವೆ ಎಂದು ಅರ್ಥ
ವಸತಿ ನಿಲಯಕ್ಕೆ ಜಿಪಂ ಸಿಇಓ ದಿಢೀರ್ ಭೇಟಿ
ಮೂಲಭೂತ ಸೌಕರ್ಯ,ಅಕ್ಷರ ದಾಸೋಹ ಮಾಹಿತಿ ಹಾಗೂ ಇನ್ನಿತರೆ ಸೌಲಭ್ಯಗಳ ಕುರಿತು ಪ್ರಶ್ನೆ ಕೇಳಿ ವಿದ್ಯಾರ್ಥಿಗಳಿಂದಲೇ ಉತ್ತರ ಪಡೆದರು. ಶಿಕ್ಷಕರ ಸಂಖ್ಯೆ ಹಾಗೂ ಕಲಿಕಾ ಚಟುವಟಿಕೆಗಳ ಕುರಿತು ಬಿಇಓ ಅವರಿಂದ ಮಾಹಿತಿ
ಬಸ್ ತಂಗುದಾಣ ಮಾಯ, ಪ್ರಯಾಣಿಕರ ಪರದಾಟ
ಪುರ್ತಗೇರಿ ಕ್ರಾಸ್ ಬಳಿಯಿರುವ ಅನ್ನದಾನೇಶ್ವರ ಕಾಲೇಜಿಗೆ ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಿಂದ ಆಗಮಿಸುತ್ತಾರೆ. ಆದರೆ ಈಗ ವಿದ್ಯಾರ್ಥಿಗಳಿಗೆ ಆಶ್ರಯತಾಣವಾಗಿದ್ದ ಬಸ್ ನಿಲ್ದಾಣದ ಜಾಗ ಭಾಗಶಃ ಖಾಸಗಿ ವ್ಯಕ್ತಿಗಳ ಪಾಲಾದಂತಾಗಿದೆ
ಜನಪದ ಈ ನೆಲದ ಸಂಸ್ಕೃತಿಯ ಪ್ರತೀಕ: ಶಾಂತಲಿಂಗ ಶ್ರೀಗಳು
ಒಂದು ವೈಶಿಷ್ಠ್ಯಪೂರ್ಣ ಜನಪದ ಸಂಸ್ಕೃತಿ ದೇಶಾದ್ಯಂತ ತಮ್ಮ ಕಲೆಯ ಮೂಲಕ ಉಳಿಸಿ ಬೆಳೆಸುತ್ತಿರುವ ಜೈ ಕಿಸಾನ್ ಕಲಾ ತಂಡದ ಜನಪದ ಸೇವೆ ಅಪಾರ
ಸನಾತನ ಧರ್ಮ, ಸಂಸ್ಕೃತಿ ರಕ್ಷಣೆ ಕ್ಷತ್ರಿಯರ ಹೊಣೆ
ಜಾತಿ ಭೇದ ಮಾಡದೇ ದೀನ, ದಲಿತರ ರಕ್ಷಣೆಗಾಗಿ ಆದಿ, ಅನಾದಿ ಕಾಲದಿಂದ ನಾಡು ನುಡಿ, ಸಂಸ್ಕೃತಿ ಮಣ್ಣಿನ ಸುರಕ್ಷತೆಗಾಗಿ ಹೋಮ, ಹವನ, ಧರ್ಮ ಕಾರ್ಯ ಮಾಡುವ ಮೂಲಕ ಸನಾತನ ಧರ್ಮದ ರಕ್ಷಣೆಗೆ ಕ್ಷತ್ರಿಯ ರಾಜ ಮಹಾರಾಜರು ಬದ್ದ
ದಲ್ಲಾಳಿಗಳ ಹಾವಳಿ ತಪ್ಪಿಸಲು ಜೆಡಿಎಸ್ ಒತ್ತಾಯ
ದಲ್ಲಾಳಿಗಳಿದ್ದರೆ ಮಾತ್ರ ಬೆಳೆ ವಿಮೆ ಹಣ ಜಮಾ ಮಾಡುತ್ತಿರುವ ವಿಮಾ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು
ಕಾರ್ಮಿಕರಿಗೆ ಸರ್ಕಾರದ ಯೋಜನೆ ತಲುಪಲಿ
ಕಾರ್ಮಿಕ ಸಂಘಗಳು ಅರ್ಹ ಕಾರ್ಮಿಕರಿಗೆ ಸರ್ಕಾರದ ಎಲ್ಲ ಯೋಜನೆಗಳು ತಲುಪಿಸುವ ಕೆಲಸ ಮಾಡಬೇಕು, ಯೋಜನೆ ತಲುಪಿಸುವಲ್ಲಿ ಉದಯ ಕಟ್ಟಡ ನಿರ್ಮಾಣ ಕೂಲಿ ಕಾರ್ಮಿಕರ ಸಂಘವು ಮುಂಚೂಣಿಯಲ್ಲಿರುವದು ಶ್ಲಾಘನೀಯ
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮನವಿ
ಕನಿಷ್ಠ ವೇತನ ₹ 31000ಕ್ಕೆ ಏರಿಸಬೇಕು. ಗ್ರಾಪಂಯಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಬೇಕು
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 441
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved