• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವೇಗೌಡರ ಎದುರು ನನ್ನನ್ನು ಚುನಾವಣೆಗೆ ನಿಲ್ಲಿಸಿದ್ದು ಕೆ.ಎಚ್.ಪಾಟೀಲರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ

ಮಣ್ಣ ಬಿಟ್ಟು ಮಡಕೆ ಇಲ್ಲ, ಹಿರಿಯರ ಬಿಟ್ಟು ದೇವರಿಲ್ಲ ಇಲ್ಲ. ಇದೊಂದು ಅತ್ಯಂತ ಪ್ರಚಲಿತದಲ್ಲಿರುವ ಗಾದೆ ಮಾತು. ಈ ಗಾದೆ ನನ್ನ ಜೀವನದಲ್ಲಿ ಅಕ್ಷರಶಃ ಸತ್ಯವಾಗಿದೆ. ವಿದ್ಯಾರ್ಥಿ ಕಾಂಗ್ರೆಸ್‌ನಲ್ಲಿದ್ದ ನನಗೆ ಕರೆದು ದೇವೇಗೌಡ್ರ  ಎದುರು ಸ್ಪರ್ಧಿಸುವಂತೆ ಟಿಕೆಟ್ ನೀಡಿದ್ದು ಕೆ.ಎಚ್. ಪಾಟೀಲ ಅವರು 

ಗಜೇಂದ್ರಗಡದಲ್ಲಿ ಸಂಭ್ರಮದ ಬಣ್ಣದೋಕುಳಿ
ಹೋಳಿ ಹಬ್ಬದ ಪ್ರಯುಕ್ತ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಪ್ರತಿಷ್ಠಾಪಿಸಲ್ಪಟ್ಟ ರತಿ-ಕಾಮಣ್ಣರಿಗೆ ವಿವಿಧ ಪೂಜೆ ಪುನಸ್ಕಾರಗಳೊಂದಿಗೆ ಶನಿವಾರ ಅದ್ಧೂರಿ ಮೆರವಣಿಗೆ ಹಾಗೂ ಬಣ್ಣದೋಕುಳಿ ಸಂಭ್ರಮದಿಂದ ನಡೆಯಿತು.
ಕೆ.ಎಚ್‌. ಪಾಟೀಲ ಜನ್ಮಶತಮಾನೋತ್ಸವಕ್ಕೆ ಸಿಂಗಾರಗೊಂಡ ಗದಗ
ಸಹಕಾರಿ ರಂಗದ ಭೀಷ್ಮ, ಹುಲಕೋಟಿ ಹುಲಿ ಎಂದೇ ಪ್ರಖ್ಯಾತರಾಗಿದ್ದ ದಿ. ಕೆ.ಎಚ್.ಪಾಟೀಲರ ಜನ್ಮ ಶತಮಾನೋತ್ಸವಕ್ಕೆ ಗದಗ ನಗರ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ.
ಪ್ರತಿಭಾವಂತರ ಗುರುತಿಸಲು ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ
ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆ ಮೂಲಕ ಪ್ರತಿಭೆಗಳನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ ಎಂದು ನಂದಿವೇರಿ ಮಠದ ಶಿವಕುಮಾರ ಮಹಾಸ್ವಾಮಿಗಳು ಹೇಳಿದರು.
ರೂರಲ್‌ ಎಂಜಿನಿಯರಿಂಗ್‌ ಕಾಲೇಜು ಗ್ರಂಥಾಲಯ, ಬೋಧನಾ ಕೊಠಡಿ ಭೂಮಿ ಪೂಜೆ
ಗದಗ ತಾಲೂಕಿನ ಹುಲಕೋಟಿ ಗ್ರಾಮದಲ್ಲಿರುವ ಆರ್‌ಟಿಇ ಸೊಸೈಟಿಯ, ರೂರಲ್ ಎಂಜಿನಿಯರಿಂಗ್ ಕಾಲೇಜ್ ಆವಗರಣದಲ್ಲಿ ದಿ ಕೆ. ಎಚ್. ಪಾಟೀಲರ 100ನೇ ಜನ್ಮದಿನಾಚರಣೆ ಅಂಗವಾಗಿ ಶನಿವಾರ ನೂತನ ಗ್ರಂಥಾಲಯ ಹಾಗೂ ಬೋಧನಾ ಕೊಠಡಿಗಳ ಕಟ್ಟಡದ ಭೂಮಿ ಪೂಜೆಯನ್ನು ಕಾನೂನು ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ನೆರವೇರಿಸಿದರು.
ಪ್ರಯೋಗಾತ್ಮಕ ಕಲಿಕೆಗೆ ಅತ್ಯಾಧುನಿಕ ಕಂಪ್ಯೂಟರ್‌ಗಳು ಸಹಕಾರಿ: ಮಿಥುನ ಪಾಟೀಲ
ಕಂಪ್ಯೂಟರ್ ಜ್ಞಾನವಿಲ್ಲದವರನ್ನು ಅನಕ್ಷರಸ್ಥರಂತೆ ನೋಡುವ ಪರಿಸ್ಥಿತಿ ಬಂದಿದೆ. ಹೀಗಾಗಿ ಇಂದಿನ ಸ್ಪರ್ಧಾತ್ಮಕ, ಆಧುನಿಕ ಯುಗದಲ್ಲಿ ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಅಗತ್ಯವಾಗಿದೆ ಎಂದು ಕಾಂಗ್ರೆಸ್‌ ಮುಖಂಡ ಮಿಥುನ್ ಜಿ. ಪಾಟೀಲ ಹೇಳಿದರು.
ನಾಳೆ ಕೆ. ಎಚ್. ಪಾಟೀಲ ಜನ್ಮ ಶತಮಾನೋತ್ಸವ, ಕಾಟನ್ ಸೇಲ್ ಸೊಸೈಟಿ ನವೀನ ಕಟ್ಟಡ ಉದ್ಘಾಟನೆ
ಮಾ. 16ರಂದು ನಗರದ ಕಾಟನ್ ಸೇಲ್ ಸೊಸೈಟಿಯಲ್ಲಿ ದಿ. ಕೆ. ಎಚ್. ಪಾಟೀಲ ಜನ್ಮ ಶತಮಾನೋತ್ಸವ ಆಚರಣೆ ಮತ್ತು ಗದಗ ಕೋ-ಆಪರೇಟಿವ್ ಕಾಟನ್ ಸೇಲ್ ಸೊಸೈಟಿ ನವೀನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಮಾಜಿ ಶಾಸಕ ಡಿ. ಆರ್. ಪಾಟೀಲ ಹೇಳಿದರು.
ಬಣ್ಣದ ಸಂಭ್ರಮ, ರೇನ್ ಡ್ಯಾನ್ಸ್ ಮಾಡಿದ ಯುವಕರು
ಬೆಳಗ್ಗೆಯಿಂದಲೇ ಯುವಕರು ಗುಂಪುಗುಂಪಾಗಿ ಒಂದೆಡೆ ಸೇರಿ, ಹಲಗೆ ಬಾರಿಸುತ್ತಾ ಕೆಂಪು, ಕೇಸರಿ, ಹಸಿರು, ಹಳದಿ ಹೀಗೆ ವಿವಿಧ ಬಣ್ಣ ಹಚ್ಚಿ ಸಂಭ್ರಮಿಸಿದರು. ಇನ್ನೂಕೆಲ ಭಾಗದಲ್ಲಿ ಯುವಕರು ಹಾಡುಗಳನ್ನು ಹಚ್ಚಿ ನೃತ್ಯ ಮಾಡಿದರು
ಸಾರಿಗೆ ನೌಕರರಿಗೆ ಸರ್ಕಾರ ಸೂಕ್ತ ಭದ್ರತೆ ನೀಡಬೇಕು- ಶಾಂತಲಿಂಗ ಶ್ರೀಗಳು
ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸರ್ಕಾರಿ ನೌಕರರಿಗೆ, ಕನ್ನಡ ಮನಸ್ಸುಗಳಿಗೆ ಸರ್ಕಾರ ಸೂಕ್ತ ಭದ್ರತೆ ಹಾಗೂ ಪ್ರತ್ಯೇಕ ಗಡಿ ನೌಕರರ ಸುರಕ್ಷತಾ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ದೊರೆಸ್ವಾಮಿ ವಿರಕ್ತಮಠ ಹಾಗೂ ಶಿರೋಳ ತೋಂಟದಾರ್ಯ ಮಠದ ಶಾಂತಲಿಂಗ ಶ್ರೀಗಳು ಆಗ್ರಹಿಸಿದರು.
ಮನೆಯೇ ಮೊದಲ ಪಾಠಶಾಲೆ: ವಿಶ್ವನಾಥ ದೇವರು
ಕಾರ್ಯಕ್ರಮದಲ್ಲಿ ಚಿಣ್ಣರ ನೃತ್ಯ, ತೊದಲು ನುಡಿಯಿಂದ ಬರುವ ರೂಪಕಗಳು ಎಲ್ಲರ ಕಣ್ಮನ ಸೆಳೆಯುವಂತಿತ್ತು
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 509
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved