• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಭ್ರಮ, ಭಾವೈಕ್ಯದ ನಮ್ಮೂರ ಲಕ್ಷ ದೀಪೋತ್ಸವ
ಗದಗ ತಾಲೂಕಿನ ಹರ್ಲಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ಶ್ರೀ ಕೊಟ್ಟೂರೇಶ್ವರ ಮಠದ ಆಶ್ರಯದಲ್ಲಿ ಕಾರ್ತಿಕ ಮಾಸದಂಗವಾಗಿ ನಮ್ಮೂರ ಲಕ್ಷ ದೀಪೋತ್ಸವ ಸಂಭ್ರಮದಿಂದ ಜರುಗಿತು.
ಮನುಷ್ಯನ ಘನತೆಗೆ ಮಾನವ ಹಕ್ಕುಗಳು ಅತ್ಯಗತ್ಯ: ಡಾ. ಜೈಹನುಮಾನ
ವಿಶ್ವಸಂಸ್ಥೆ 1948ರ ಡಿ. 10ರಂದು ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯ ಮೂಲಕ 30 ಹಕ್ಕುಗಳನ್ನು ನೀಡುವ ಮೂಲಕ ಪ್ರತಿಯೊಬ್ಬ ವ್ಯಕ್ತಿಯೂ ಘನತೆಯಿಂದ ಬದುಕಲು ಅವಕಾಶ ಮಾಡಿಕೊಟ್ಟಿದೆ ಎಂದು ಕೆಎಲ್ಇ ಸಂಸ್ಥೆಯ ಎಸ್.ಎ. ಮಾನ್ವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಜೈಹನುಮಾನ ಹೇಳಿದರು.
ಸ್ವರ್ಗವು ತಾಯಿಯ ಪಾದದ ಕೆಳಗಿದೆ: ಹಾಷ್ಮೀಮಿಯಾ
ಜೀವನದಲ್ಲಿ ತುತ್ತು ಕೊಟ್ಟ ಹೆತ್ತವರನ್ನು ಯುವ ಸಮುದಾಯ ಮರೆಯಬಾರದು. ಯುವಕರು ಯಾವುದೇ ದುಷ್ಚಟಕ್ಕೆ ಬಲಿಯಾಗದೇ ನಮಾಜ್, ರೋಜಾ, ಜಕಾತ್ ಮೂಲಕ ದೀನ್ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಖ್ಯಾತ ವಾಗ್ಮಿ, ಹಜರತ್ ಮೆಹಬೂಬ್ ಸುಭಾನಿ ವಂಶಸ್ಥ ಗಾಜೀಯೇ ಮಿಲ್ಲತ್ ಸೈಯದ್ ಮಹಮ್ಮದ್ ಹಾಷ್ಮೀಮಿಯಾ ಹೇಳಿದರು.
ಮಾರುಕಟ್ಟೆ ಸ್ಥಳಾಂತರದಿಂದ ಬಡ ಕುಟುಂಬಗಳ ಬದುಕು ಬೀದಿಗೆ
ಗದಗ ಜಿಲ್ಲೆಯ ವಾಣಿಜ್ಯ ಕೇಂದ್ರವಾಗಿರುವ ಗಜೇಂದ್ರಗಡದಲ್ಲಿ ವ್ಯಾಪಾರ-ವಹಿವಾಟು ಸ್ಥಳೀಯರು ಸೇರಿ ಸುತ್ತಲಿನ ಗ್ರಾಮಗಳ ರೈತರು ಹಾಗೂ ವ್ಯಾಪಾರಿಗಳಿಗೆ ಜೀವಾಳವಾಗಿದೆ. ಆದರೆ ಮಾರುಕಟ್ಟೆ ಸ್ಥಳಾಂತರ ಭಾಗವಾಗಿ ಎಷ್ಟೋ ಬಡ ಕುಟುಂಬಗಳು ಬಿದಿಗೆ ಬರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪುರಸಭೆ ಮಾಜಿ ಸದಸ್ಯ ಎಂ.ಎಸ್. ಹಡಪದ ಹೇಳಿದರು.
ಜನಪದ ಸಾಹಿತ್ಯ ಜನತೆಗೆ ಮುಟ್ಟುವಂತಾಗಲಿ: ಅನ್ನದಾನೀಶ್ವರ ಸ್ವಾಮೀಜಿ
ತಾಯಿ ಸ್ವರೂಪದಲ್ಲಿ ಬೆಳೆದು ಬಂದಿರುವ ಜನಪದ ಸಾಹಿತ್ಯ ಬೆಳೆಯುವಂತಾಗಬೇಕು. ಕಾಲ ಎಷ್ಟೇ ಬದಲಾದರೂ ಜನಪದಕ್ಕೆ ಮಾತ್ರ ಇಂದು, ಮುಂದು ಎಂದೆಂದಿಗೂ ತನ್ನದೇ ಆದ ಬೆಲೆ ಇದ್ದೇ ಇರುತ್ತದೆ. ಅದನ್ನು ಉಳಿಸಿ, ಬೆಳೆಸಬೇಕು ಎಂದು ಜ. ನಾಡೋಜ ಅನ್ನದಾನೀಶ್ವರ ಸ್ವಾಮೀಜಿ ಹೇಳಿದರು.
ಗಜೇಂದ್ರಗಡದಲ್ಲಿ ಕರ ವಸೂಲಿ ಅಭಿಯಾನ: ₹13 ಲಕ್ಷ ಸಂಗ್ರಹ
ಗಜೇಂದ್ರಗಡ ತಾಲೂಕಿನಾದ್ಯಂತ ಡಿ. ೧೨ರಂದು ಬೆಳಗ್ಗೆ ೬ ಗಂಟೆಯಿಂದ ಸಂಜೆ ೮ ಗಂಟೆ ವರೆಗೆ ನಡೆದ ಕರ ವಸೂಲಿ ಅಭಿಯಾನದಲ್ಲಿ ೧೩ ಗ್ರಾಪಂಗಳಲ್ಲಿ ₹೧೩ ಲಕ್ಷಕ್ಕೂ ಅಧಿಕ ತೆರಿಗೆ ಸಂಗ್ರಹಣೆ ಮಾಡಲಾಗಿದೆ.
ದೇಶಕ್ಕಾಗಿ ಪ್ರಾಣತೆತ್ತ ಸೈನಿಕರು ಪ್ರಾತಃಸ್ಮರಣೀಯರು: ಐ.ಜಿ. ಸನದಿ
ಶಿರಹಟ್ಟಿ ಪಟ್ಟಣದ ಹುತಾತ್ಮ ವೀರಯೋಧ ಮೊಹಮ್ಮದ ಶಬ್ಬೀರ ಅಂಗಡಿ ಸ್ಮರಣಾರ್ಥ ಮಾಗಡಿ ರಸ್ತೆಯ ಶಬ್ಬೀರ ನಗರದಲ್ಲಿ ನಿರ್ಮಿಸಿದ ಸ್ಮಾರಕವನ್ನು ಮಾಜಿ ಸಂಸದ ಐ.ಜಿ.ಸನದಿ ಲೋಕಾರ್ಪಣೆ ಮಾಡಿದರು.
ಮಕ್ಕಳಿಗೆ ಉತ್ತಮ ಸಂಸ್ಕಾರ, ಶಿಕ್ಷಣ ನೀಡಿ: ವಾಸಣ್ಣ ಕುರಡಗಿ
ಗದಗ ತಾಲೂಕಿನ ಅಡವಿಸೋಮಾಪುರ ಗ್ರಾಮದಲ್ಲಿ ದಾಸಶ್ರೇಷ್ಠ ಭಕ್ತ ಕನಕದಾಸರ 537ನೇ ಜಯಂತಿ ಹಾಗೂ ಬೀರಲಿಂಗೇಶ್ವರ ದೇವಸ್ಥಾನದ ಕಾರ್ತಿಕೋತ್ಸವ ಸಮಾರಂಭ ಉದ್ಘಾಟಿಸಲಾಯಿತು.
ರೋಣ ಭಾಗಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಿ
ರೋಣ ಮತಕ್ಷೇತ್ರದ ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು
ಪ್ರಾಮಾಣಿಕ ಕಾಯಕದಿಂದ ಕೈಲಾಸ
ಆದರ್ಶ, ಮಾನವೀಯ ಮೌಲ್ಯ ನಶಿಸುತ್ತಿರುವ ಇಂದಿನ ದಿನಗಳಲ್ಲಿ ಕೊಟ್ಟೂರೇಶ್ವರ ಶ್ರೀಗಳು ಬಸವ ತತ್ವ ಪುರಾಣದ ಮೂಲಕ ಬಿತ್ತರಿಸಿ ನ್ಯಾಯ ನೀತಿಗಳನ್ನು ಪುನರ್ ಸ್ಥಾಪಿಸುವ ಈ ಕಾರ್ಯ ಶ್ಲಾಘನೀಯವಾಗಿದೆ
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 441
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved