• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಮುಕ್ತಿಮಂದಿರ ಕ್ಷೇತ್ರದಲ್ಲಿ ಪಂಚಾಚಾರ್ಯರ ಸಮಾವೇಶ
ಮುಂಬರುವ ಜನಗಣತಿ-ಜಾತಿಗಣತಿ ಸಂದರ್ಭದಲ್ಲಿ ಪಂಚ ಪೀಠಗಳ ನಿಲುವನ್ನು ಸ್ಪಷ್ಟಪಡಿಸುವ ಉದ್ದೇಶದಿಂದ ಮೇ 7ರಂದು ಸಂಜೆ 7 ಗಂಟೆಗೆ ಮುಕ್ತಿಮಂದಿರ ಕ್ಷೇತ್ರದಲ್ಲಿ ಪಂಚ ಪೀಠಾಧೀಶರ ಸಮಾವೇಶ ನಡೆಯಲಿದೆ.
ವಿದ್ಯಾರ್ಥಿಗಳು ಉನ್ನತ ಗುರಿಯೊಂದಿಗೆ ಯಶಸ್ಸು ಸಾಧಿಸಿ-ಶಾಸಕ ಸಿಸಿಪಾ
ಜೀವನದಲ್ಲಿ ಕೇವಲ ಅಂಕಗಳೇ ನಿರ್ಣಾಯಕವಲ್ಲ. ಎಷ್ಟೇ ಅಂಕ ಪಡೆದರೂ ಜೀವನದಲ್ಲಿ ಗುರಿ ಮುಖ್ಯ. ಆದ್ದರಿಂದ ವಿದ್ಯಾರ್ಥಿಗಳು ಉನ್ನತ ಗುರಿಯೊಂದಿಗೆ ಯಶಸ್ಸು ಸಾಧಿಸಲು ಮುಂದಾಗುವಂತೆ ಲಯನ್ಸ್ ಶಿಕ್ಷಣ ಸಂಸ್ಥೆ ಚೇರಮನ್ ಹಾಗೂ ಶಾಸಕ ಸಿ.ಸಿ. ಪಾಟೀಲ ಹೇಳಿದರು.
ನಾಳೆಯಿಂದ ಕೊಟ್ಟೂರೇಶ್ವರ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮ
ಲಕ್ಷ್ಮೇಶ್ವರ ಸಮೀಪದ ಶಿಗ್ಲಿ ಗ್ರಾಮದಲ್ಲಿ ಗುರು ಕೊಟ್ಟೂರೇಶ್ವರ ದೇವಸ್ಥಾನದ ಲೋಕಾರ್ಪಣೆಯ ಕಾರ್ಯವು ಮೇ 6, 7 ಹಾಗೂ 8ರಂದು ಅದ್ಧೂರಿಯಾಗಿ ನೆರವೇರುವುದು. ನಾಡಿನ ಪ್ರಮುಖ ಮಠಾಧೀಶರು ಹಾಗೂ ರಾಜಕೀಯ ಮುಖಂಡರು ಸಮಾರಂಭಕ್ಕೆ ಆಗಮಿಸುವರು ಎಂದು ಕೊಟ್ಟೂರೇಶ್ವರ ಸೇವಾ ಸಮಿತಿಯ ಅಧ್ಯಕ್ಷ ಮಹಾದೇವಪ್ಪ ಬೆಳವಿಗಿ ಹೇಳಿದರು.
ಉಪ್ಪಾರ ಸಮಾಜ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲಿ-ಸಂಕನೂರ
ಉಪ್ಪಾರ ಸಮಾಜವು ಅತ್ಯಂತ ಸಣ್ಣಸಮಾಜವಾಗಿದ್ದು, ಸಮಾಜದಲ್ಲಿನ ವಿದ್ಯಾವಂತರು, ಶಿಕ್ಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಅತ್ಯಂತ ಪರಿಣಾಮಕಾರಿಯಾಗಿ ಮುಟ್ಟಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಹೇಳಿದರು.
ಗ್ರಾಮಗಳ ಪ್ರತಿ ರಸ್ತೆಗಳ ಸುಧಾರಣೆಗೆ ಆದ್ಯತೆ: ಶಾಸಕ ಜಿಎಸ್ಪಿ
ಮತಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು‌ ಗ್ರಾಮಗಳ ಮುಖ್ಯ ರಸ್ತೆ ಹಾಗೂ ಬಡಾವಣೆ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಿ, ಅಗತ್ಯ ಅನುದಾನ ಬಿಡುಗಡೆಗೆ ಕ್ರಮ‌ಕೈಗೊಳ್ಳಲಾಗುವುದು ಎಂದು‌ ಶಾಸಕ‌ ಜಿ.ಎಸ್. ಪಾಟೀಲ ಹೇಳಿದರು.
ಅರ್ಹರಿಗೆ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಲು ಶಾಸಕ ಲಮಾಣಿ ಸೂಚನೆ
ಶಿರಹಟ್ಟಿ ಮೀಸಲು ವಿಧಾನಸಭಾ ಮತಕ್ಷೇತ್ರದಲ್ಲಿಯ ಫಲಾನುಭವಿಗಳಿಗೆ ಸರಕಾರ ನೀಡಿರುವಂತಹ ಹಕ್ಕುಪತ್ರಗಳನ್ನು ಅರ್ಹ ಫಲಾನುಭವಿಗಳಿಗೆ ೧೫ ದಿನಗಳಲ್ಲಿ ವಿತರಿಸಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಂಡರಗಿ ನಾಡಿಗೆ ಅನ್ನದಾನೀಶ್ವರ ಮಹಾಶಿವಯೋಗಿಗಳ ಕೊಡುಗೆ ಅಪಾರ-ವಿವೇಕಾನಂದಗೌಡ ಪಾಟೀಲ
ಮುಂಡರಗಿ ನಾಡಿಗೆ ಅನ್ನದಾನೀಶ್ವರ ಮಹಾಶಿವಯೋಗಿಗಳ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಹೇಳಿದರು.
ಟ್ರ್ಯಾಕ್ಟರ್ ಉಳುಮೆಯ ಕೃಷಿಕರಿಗೆ ಡೀಸೆಲ್ ಬೆಲೆ ಏರಿಕೆ ಭಾರ
ಹಲವಾರು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಧ್ಯೆಯೇ ಈಚೆಗೆ ರಾಜ್ಯ ಸರ್ಕಾರ ಲೀಟರ್ ಡೀಸೆಲ್ ₹2 ಬೆಲೆ ಏರಿಸಿದ್ದು, ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡುವ ರೈತರಿಗೆ ಮತ್ತಷ್ಟು ಹೊರೆಯಾಗಿದೆ.
ಪತ್ರಿಕೆ ಹಂಚುವ ಹುಡುಗನಿಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ 98 ಅಂಕ!
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿರುವ ಜನತಾ ವಿದ್ಯಾವರ್ಧಕ ಸಂಸ್ಥೆಯ ಬಿ.ಎಚ್. ಪಾಟೀಲ ಪ್ರೌಢಶಾಲೆಯ ವಿದ್ಯಾರ್ಥಿ, ದಿನ ಪತ್ರಿಕೆ ಹಂಚುವ ಹುಡುಗ, ಬಡ ರೈತನ ಮಗ ಪ್ರಕಾಶ ಬಸವರಾಜ ಪಾಪನಾಶಿ, ಶೇ 98.24 ರಷ್ಟು ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಹಾಗೂ ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದ್ದಾನೆ.
ಸರ್ಕಾರಿ ಶಾಲೆ ವಿದ್ಯಾರ್ಥಿನಿ ತಯಾರಿಸಿದ ವಿಜ್ಞಾನ ಮಾದರಿ ಅಂತಾರಾಷ್ಟ್ರೀಯ ಮಟ್ಟಕ್ಕೆ
ಮುಂಡರಗಿ ತಾಲೂಕಿನ ಸಿಂಗಟಾಲೂರು ವೀರಭದ್ರೇಶ್ವರ ಸರ್ಕಾರಿ ಪ್ರೌಢಶಾಲೆಯ‌ ವಿದ್ಯಾರ್ಥಿನಿ ರಕ್ಷಿತಾ‌ ಅಂದಪ್ಪ‌ ಚುರ್ಚಿಹಾಳ ವಿಜ್ಞಾನ ವಸ್ತು ಪ್ರದರ್ಶನದಲ್ಲಿ "ಇನ್‌ಸ್ಪೈಯರ್ ಅವಾರ್ಡ್‌ "ಗೆ ಸಿದ್ಧಪಡಿಸಿದ ಹಾಟ್ ವೆಸಲ್ ಕ್ಯಾರಿಯರ್ ಕಿಟ್ ಎಂಬ ವಿಜ್ಞಾನ ಮಾದರಿ ಅಂತಾರಾಷ್ಟ್ರೀಯ ಮಟ್ಟದ ಪ್ರದರ್ಶನಕ್ಕೆ ಆಯ್ಕೆಯಾಗಿದೆ.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 551
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved