• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನ್‌ ಕಿ ಬಾತ್‌ನಲ್ಲಿ ಮೋದಿ ಶ್ಲಾಘಿಸಿದ್ದ ಗದುಗಿನ ಕಾವೆಂಶ್ರೀ ನಿಧನ
ಹೆಸರಾಂತ ಸಾಹಿತಿ, ಹೋಟೆಲ್ ಉದ್ಯಮಿ, ಕಲಾಚೇತನ ಸಂಸ್ಥೆಯ ಮೂಲಕ ಕಳೆದ 25 ವರ್ಷಗಳಿಂದ ನಾಡಿನ ಸಂಗೀತ, ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದ, ಪ್ರಧಾನಿ ನರೇಂದ್ರ ಮೋದಿ ಅವರಿಂದ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಶಂಸೆಗೆ ಪಾತ್ರವಾಗಿದ್ದ ಕಾವೆಂಶ್ರೀ (54) ಸೋಮವಾರ ಬೆಳಗಿನ ಜಾವ ವಿಧಿವಶರಾಗಿದ್ದಾರೆ.
ಎಸ್ಸಿ,ಎಸ್ಪಿ ಹಣ ದುರ್ಬಳಕೆ ಖಂಡಿಸಿ ಡಂಬಳದಲ್ಲಿ ಬಿಜೆಪಿ ಪ್ರತಿಭಟನೆ
ಎಸ್‌ಸಿ,ಎಸ್‌ಟಿ-ಟಿಎಸ್‌ಪಿ ಅನುದಾನ ಅನ್ಯ ಕಾರ್ಯಕ್ಕೆ ಬಳಕೆ ಖಂಡಿಸಿ ಡಂಬಳ ಹೋಬಳಿಯ ಬಿಜೆಪಿ ಎಸ್‌ಸಿ-ಎಸ್‌ಟಿ ಮೋರ್ಚಾ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ವಾಣಿಜ್ಯ ಮಳಿಗೆ ಬಾಡಿಗೆ ವಿಳಂಬವಾದಲ್ಲಿ‌ ಸೀಜ್‌ಗೆ ಸದಸ್ಯರಿಂದ ಹಕ್ಕೊತ್ತಾಯ
ರೋಣ ಪಟ್ಟಣದಲ್ಲಿನ ಪುರಸಭೆ ವ್ಯಾಪ್ತಿಯ ವಾಣಿಜ್ಯ ಮಳಿಗೆಗಳ ಅಂಗಡಿಕಾರರು, ಬಾಡಿಗೆದಾರರು 3 ತಿಂಗಳಾದರೂ ಬಾಡಿಗೆ ಹಣ ಪಾವತಿಸದಿದ್ದಲ್ಲಿ, ಯಾವುದೇ ನೋಟಿಸ್ ನೀಡದೇ ಅಂತಹ ಅಂಗಡಿಗಳನ್ನು ಸೀಜ್ ಮಾಡುವಲ್ಲಿ ಪುರಸಭೆ ನಿಯಮ ಜಾರಿಗೆ ತರಬೇಕು ಎಂದು ಸದಸ್ಯ ಗದಿಗೆಪ್ಪ ಕಿರೇಸೂರ ಸೋಮವಾರ ಪಟ್ಟಣದ ಪುರಸಭೆ ಸಭಾ ಭವನದಲ್ಲಿ ಜರುಗಿದ ಸಾಮಾನ್ಯ ಸಭೆಯಲ್ಲಿ ಆಗ್ರಹಿಸಿದರು. ಆಗ ಸಭೆಯಲ್ಲಿ ಬಹುತೇಕ ಸದಸ್ಯರು, ಇದೇ ರೀತಿಯಾಗಿ ಕ್ರಮ. ಕೈಗೊಳ್ಳುವಂತೆ ಹಕ್ಕೊತ್ತಾಯ ಮಂಡಿಸಿದರು.
ಮಾರ್ಚ್‌ 8ರಂದು ಮುಂಡರಗಿ ಲಕ್ಷ್ಮಿ ಕನಕನರಸಿಂಹ ರಥೋತ್ಸವ
ಪಟ್ಟಣದ ಶಿರೋಳ ಗ್ರಾಮಕ್ಕೆ ಹೊಂದಿಕೊಂಡಿರುವ ಶ್ರೀ ಲಕ್ಷ್ಮಿ ಕನಕನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾರ್ಚ್ 13ರಿಂದ 20ರ ವರೆಗೆ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಮಾ.18ರಂದು ಸಂಜೆ 6 ಗಂಟೆಗೆ ಮಹಾರಥೋತ್ಸವ ಜರುಗಲಿದೆ ಎಂದು ದೇವಸ್ಥಾನದ ಧರ್ಮದರ್ಶಿ ವಿ.ಎಲ್. ನಾಡಗೌಡ್ರ ಹೇಳಿದರು.
ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಬೇಕು-ಪೂಜಾರ
. ಗದಗ ತಾಲೂಕಿನ ಲಕ್ಕುಂಡಿ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ಸರಸ್ವತಿ ಪೂಜಾ ಸಮಾರಂಭ, ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಹಾಗೂ ರಂಗೋತ್ಸವ ಕಾರ್ಯಕ್ರಮಗಳು ಜರುಗಿದವು.
ಪುಟ್ಟ ಹಳ್ಳಿ ಕುರವಿನಕೊಪ್ಪ ನವಗ್ರಾಮದಲ್ಲಿ ಬೆಟ್ಟದಷ್ಟು ಸಮಸ್ಯೆ
ರೋಣ ತಾಲೂಕಿನ ನರಗುಂದ ಮತಕ್ಷೇತ್ರ ವ್ಯಾಪ್ತಿಯ ಪುಟ್ಟ ಹಳ್ಳಿ ಕುರವಿನಕೊಪ್ಪ ನವಗ್ರಾಮದಲ್ಲಿನ ನಿವಾಸಿಗಳು ರಸ್ತೆ, ಚರಂಡಿ, ಶೌಚಾಲಯ‌ ಸೇರಿದಂತೆ ಬೆಟ್ಟದಷ್ಟು ಸಮಸ್ಯೆಗಳ ಮಧ್ಯ ಪ್ರಯಾಸದ ಜೀವನ ಸಾಗಿಸುತ್ತಿದ್ದಾರೆ.
ಚಂದ್ರಗೌಡ ಕುಲಕರ್ಣಿಗೆ ಕಲಾಶಿಸಂ ಪ್ರಶಸ್ತಿ
ಮುಂಡರಗಿ "ಕಲಾ ಶಿಕ್ಷಣ ಸಂಸ್ಕೃತಿ ಪ್ರತಿಷ್ಠಾನ "ವು ಸಾಹಿತ್ಯ ಕ್ಷೇತ್ರದ ಸಾಧಕರಿಗೆ ಕೊಡುವ 2024ರ ಗೌರವ ಪ್ರಶಸ್ತಿಗೆ ಹುಡುಗಾಟ-ಹುಡುಕಾಟ ಕಾರ್ಯಕ್ರಮದ ಮೂಲಕ ಜನಮನ್ನಣೆ ಪಡೆದ ವಿಜಯಪುರ ಜಿಲ್ಲೆಯ ತಾಳಿಕೋಟಿಯ ಚಿಲಿಪಿಲಿ ಶ್ರೀಗಂಧದ ಮಕ್ಕಳ ಕವಿ ಚಂದ್ರಗೌಡ ಕುಲಕರ್ಣಿ ಆಯ್ಕೆಯಾಗಿದ್ದಾರೆ.
ಮನೆಯಲ್ಲಿ ಗಂಡು-ಹೆಣ್ಣು ಮಕ್ಕಳೆಂದು ಭೇದ ಮಾಡಬೇಡಿ-ಪ್ರಭಕ್ಕನವರ
ಸಮಾಜದಲ್ಲಿ ನಾವು ಗಂಡು-ಹೆಣ್ಣು ಭೇದ ಮಾಡದೇ ಇಬ್ಬರು ಮಕ್ಕಳನ್ನು ಸಮನಾಗಿ ನೋಡಬೇಕೆಂದು ಬ್ರಹ್ಮಕುಮಾರಿ ಪ್ರಭಕ್ಕನವರ ಹೇಳಿದರು.
ಮುಂಡರಗಿಯಲ್ಲಿ ಮಣ್ಣಿನ ಮಡಕೆಗಳಿಗೆ ಭಾರೀ ಬೇಡಿಕೆ
ಬೇಸಿಗೆ ಬಿಸಿಲಿನ ಬೇಗೆ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಂಪು ನೀರು ಕುಡಿಯಬೇಕೆಂಬ ಇಚ್ಛೆ ಜನರಲ್ಲಿ ಬಲವಾಗಿದ್ದು, ಹೀಗಾಗಿ ಮಣ್ಣಿನ ಮಡಕೆಗಳಿಗೆ ಮೊರೆ ಹೋಗುತ್ತಿದ್ದಾರೆ.
ಕೊನೆಗಾಣದ ಸಮಸ್ಯೆಗೆ ಪುರಸಭೆ ಅಧ್ಯಕ್ಷರು, ಸದಸ್ಯರು ಪರಿಹಾರ ನೀಡಿದ್ದಾರೆ-ಶಾಸಕ ಪಾಟೀಲ
ಪಟ್ಟಣದಲ್ಲಿ ಕೊನೆಗಾಣದ ಸಮಸ್ಯೆಗೆ ಪುರಸಭೆ ಅಧ್ಯಕ್ಷರು, ಸದಸ್ಯರೆಲ್ಲರೂ ಕೂಡಿಕೊಂಡು ಪರಿಹಾರ ನೀಡಿದ್ದು, ಅನುಕೂಲ ಇದ್ದವರು ನಿಮಗೆ ನೀಡಿದ ಜಾಗಗಳಲ್ಲಿ ಮನೆಗಳನ್ನು ಕಟ್ಟಿಕೊಳ್ಳಿ, ಯಾರದ್ದು ಭಯ ಬೇಡ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 509
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved