• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಂಡಗಳ ಅಭಿವೃದ್ಧಿಗೆ ಶಾಸಕ ಜಿ.ಎಸ್.ಪಾಟೀಲ ಆದ್ಯತೆ
ರಸ್ತೆ ಕಾಮಗಾರಿಯ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ಜನಪರ ಜನಾನುರಾಗಿಯಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿರುವ ಶಾಸಕರಾದ ಜಿ.ಎಸ್. ಪಾಟೀಲರು ತಾಂಡಗಳ ಅಭಿವೃದ್ಧಿಗೆ ಆದ್ಯತೆ ನೀಡಲು ಮುಂದಾಗಿರುವುದು ಸಂತೋಷ ತಂದಿದೆ ಎಂದು ಶಿವಾಜಿನಗರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತವ್ವ ಗಣೇಶ ರಾಠೋಡ ಹೇಳಿದರು.
ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಸಬಲೀಕರಣ: ಶಾಸಕ ಜಿಎಸ್ಪಿ
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಮಧ್ಯಮ ಹಾಗೂ ಬಡ ಕುಟುಂಬಗಳು ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗುತ್ತಿವೆ ಎಂದುರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಮುಂಡರಗಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ, ಬೇಕರಿ ಸಂಪೂರ್ಣ ಭಸ್ಮ
ಮುಂಡರಗಿ ಪಟ್ಟಣದಲ್ಲಿ ಶನಿವಾರ ಬೆಳಗಿನ ಜಾವ 3.30ರಿಂದ 4.30ರ ವೇಳೆಯಲ್ಲಿ ಭಾರೀ ಗಾಳಿ ಮತ್ತು ಮಳೆ ಪ್ರಾರಂಭವಾಗಿದ್ದು, ಈ ಸಂದರ್ಭದಲ್ಲಿ ಗಾಳಿ ರಭಸಕ್ಕೆ ಬಸ್ ನಿಲ್ದಾಣದ ಎದುರಿನಲ್ಲಿರುವ ನ್ಯೂ ಮಹಾಂತೇಶ ಬೇಕರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಬೇಕರಿ ಸಂಪೂರ್ಣ ಹಾನಿಯಾಗಿದೆ.
ಧರ್ಮ ಎಂದರೆ ಮತ್ತೊಬ್ಬರನ್ನು ಪ್ರೀತಿಯಿಂದ ಕಾಣುವುದು-ಬೂದೀಶ್ವರ ಸ್ವಾಮೀಜಿ
ಧರ್ಮ ಎಂದರೆ ಮತ್ತೊಬ್ಬರನ್ನು ಪ್ರೀತಿಯಿಂದ ಕಾಣುವುದು ಎಂದು ಹೊಸಹಳ್ಳಿ ಬೂದೀಶ್ವರ ಸಂಸ್ಥಾನಮಠದ ಅಭಿನವ ಬೂದೀಶ್ವರ ಸ್ವಾಮೀಜಿ ಹೇಳಿದರು.
ಅದ್ಧೂರಿ ನಡೆದ ಗುರು ಶಂಕರ ಭಗವತ್ಪಾದರ ಜಯಂತಿ
ಹಿಂದೂ ಧರ್ಮದ ಉಳಿವಿಗಾಗಿ ಮತ್ತು ಅಸ್ತಿತ್ವಕ್ಕೆ ಶಂಕರಾಚಾರ್ಯರು ಹಗಲಿರುಳು ಶ್ರಮಿಸಿದ್ದು, ಅವರ ಪ್ರಯತ್ನವು ಅತ್ಯಂತ ಮಹತ್ವದ್ದಾಗಿದೆ ಎಂದು ಸಮಾಜದ ಅಧ್ಯಕ್ಷ ರಾಮಚಂದ್ರ ಗಾಡಗೋಳಿ ಹೇಳಿದರು.
ಪಂಚ ಗ್ಯಾರಂಟಿ ಪಡೆಯಲು ಎದುರಾದ ಸಮಸ್ಯೆಗಳ ನಿವಾರಣೆಗೆ ಜನತಾ ಸದನ
ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು, ಯೋಜನೆಗಳನ್ನು ಪಡೆಯುವಲ್ಲಿ ಎದುರಾದ ಸಮಸ್ಯೆಗಳ ಪರಿಹಾರಕ್ಕೆ ಜನರು ಜನತಾ ಸದನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷ ಬಿ.ಬಿ. ಅಸೂಟಿ ಹೇಳಿದರು.
ಎಸ್ಸೆಸ್ಸೆಲ್ಸಿ: ಮುಂಡರಗಿ ತಾಲೂಕಿಗೆ ಶೇ.63.40ರಷ್ಟು ಫಲಿತಾಂಶ
ಮುಂಡರಗಿ ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಫಲಿತಾಂಶ ಶೇ. 63.40ರಷ್ಟಾಗಿದೆ. ತಾಲೂಕಿನಲ್ಲಿ ಈ ಬಾರಿ ಒಟ್ಟು1954 ಮಕ್ಕಳು ಪರೀಕ್ಷಗೆ ಹಾಜರಾಗಿದ್ದರು. ಅದರಲ್ಲಿ 1239 ಮಕ್ಕಳು ತೇರ್ಗಡೆಯಾಗಿದ್ದು, ತಾಲೂಕಿನ ಒಟ್ಟಾರೆ ಫಲಿತಾಂಶ ಶೇ. 63.49ರಷ್ಟಾಗಿದೆ.
ಎಸ್ಸೆಸ್ಸೆಲ್ಸಿ ಫಲಿತಾಂಶ: 17ನೇ ಸ್ಥಾನಕ್ಕೆ ತೃಪ್ತಿಪಟ್ಟ ಗದಗ ಜಿಲ್ಲೆ
ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಕಳೆದ ಸಾಲಿನಂತೆ ಈ ಬಾರಿಯೂ 17ನೇ ಸ್ಥಾನವನ್ನು ಕಾಯ್ದುಕೊಂಡಿರುವ ಗದಗ ಜಿಲ್ಲೆಯು ವಿದ್ಯಾಕಾಶಿ ಧಾರವಾಡ ಜಿಲ್ಲೆಗಿಂತಲೂ ಒಂದು ಸ್ಥಾನ ಮೇಲಿದೆ ಎನ್ನುವ ಅಲ್ಪ ತೃಪ್ತಿ ಪಡುವಂತಾಗಿದೆ.
ಹಿರೇಕೋಪ್ಪ ಗ್ರಾಪಂ ಅಧ್ಯಕ್ಷರಾಗಿ ಬೇವಿನಗಿಡದ ಅವಿರೋಧವಾಗಿ ಆಯ್ಕೆ
ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಪಂ 2ನೇ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಚುನಾವಣೆ ಜರುಗಿತು. ಒಟ್ಟು 14 ಸದಸ್ಯರ ಸ್ಥಾನ ಬಲ ಹೊಂದಿರುವ ಗ್ರಾಪಂ ಅಧ್ಯಕ್ಷ ಸ್ಥಾನದ ಚುನಾವಣಾ ಕಣದಲ್ಲಿ ವಿಠ್ಠಲ ಬೇವಿನಗಿಡದ ಅವರು ಮಾತ್ರ ಉಮೇದುದಾರರಾಗಿ ನಾಮಪತ್ರ ಸಲ್ಲಿಸಿದರು.
ರೋಣದಲ್ಲಿ 2 ಮನೆಯಲ್ಲಿ ಕಳ್ಳತನ, 1 ಕಡೆ ಕಳ್ಳತನಕ್ಕೆ ಯತ್ನ
ರೋಣ ಪಟ್ಟಣದ ಶಿವಾನಂದ ನಗರ ಬಡಾವಣೆ, ಶಿವಪೇಟಿ ಬಡಾವಣೆಯ 11ನೇ ಕ್ರಾಸ್ ನಲ್ಲಿರುವ ಮನೆಗಳ ಬೀಗ ಮುರಿದು ಬಂಗಾರ, ಬೆಳ್ಳಿ‌ ಸಾಮಗ್ರಿ, ಲಕ್ಷಾಂತರ ನಗದು ಕಳ್ಳತನವಾಗಿದ್ದು, ಮತ್ತೊಂದು ಕಡೆ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ ಘಟನೆ ರೋಣ ಪಟ್ಟಣದಲ್ಲಿ ಗುರುವಾರ ಮತ್ತು ಶುಕ್ರವಾರ ಮಧ್ಯರಾತ್ರಿ ನಡೆದಿದ್ದು, ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 551
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved