• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಗ್ರ ಕೃಷಿ ಪದ್ಧತಿಯಿಂದ ಉತ್ತಮ ಆದಾಯ: ಚಂದ್ರಶೇಖರ ನರಸಮ್ಮನವರ
ಪಟ್ಟಣದಲ್ಲಿನ ಕೃಷಿ ಇಲಾಖೆಯು ರೈತರಿಗೆ ಅನೇಕ ಸೌಲಭ್ಯ ನೀಡುತ್ತಿವೆ. ಗುಣಮಟ್ಟದ ಬಿತ್ತನ ಬೀಜ, ಕ್ರಿಮಿನಾಶಕ, ಕೃಷಿ ಸಲಕರಣೆಗಳು ದೊರೆಯುತ್ತವೆ. ರೈತರು ಇವುಗಳನ್ನು ಉಪಯೋಗಿಸಿಕೊಂಡು ಹೆಚ್ಚಿನ ಇಳುವರಿ ಪಡೆದುಕೊಂಡು ಲಾಭದಾಯಕ ಕೃಷಿ ಮಾಡಬೇಕು.
ನರೇಗಲ್ಲ ಹಿರೇಕೆರೆಯ 40 ಎಕರೆ ಒತ್ತುವರಿ!
ಹಿರೇಕೆರೆಯ ಸರ್ವೇ ನಂ, 130, 131/ಎ ಮತ್ತು 131/ಬಿ ವ್ಯಾಪ್ತಿಯು ಕಳೆದ ಕೆಲ ವರ್ಷಗಳಲ್ಲಿ ಬೃಹತ್ ಪ್ರಮಾಣದಲ್ಲಿ ಅತಿಕ್ರಮಣಕ್ಕೊಳಗಾಗಿದೆ. ವಿವಿಧ ವ್ಯಕ್ತಿಗಳು ಮತ್ತು ಧಾರ್ಮಿಕ ಸಂಸ್ಥೆಗಳ ಹೆಸರಿನಲ್ಲಿ ಭಾಗಶಃ ಕೆರೆಯ ಪ್ರದೇಶಗಳನ್ನು ಹಂಚಿಕೊಂಡಿರುವುದು ದಾಖಲೆಗಳಿಂದ ಸ್ಪಷ್ಟವಾಗಿದೆ.
ದರ ಕುಸಿತಕ್ಕೆ ಬೇಸತ್ತು ಈರುಳ್ಳಿ ಹರಗಿದ ಲಕ್ಕುಂಡಿ ಗ್ರಾಮದ ರೈತ!
ಉಳುಮೆ, ಬೀಜ, ಗೊಬ್ಬರ, ಔಷಧಿ, ಆಳು ಸೇರಿದಂತೆ ₹75 ಸಾವಿರ ಖರ್ಚು ಮಾಡಿರುವ ರೈತ ದರ ಕುಸಿತದಿಂದ ಬೆಳೆದ ಫಸಲನ್ನು ಹರಗಿದ್ದಾರೆ. ಮಾರುಕಟ್ಟೆಯಲ್ಲಿ ಸದ್ಯ ಈರುಳ್ಳಿ ಬೆಲೆ ಕ್ವಿಂಟಲ್‌ಗೆ ₹200- ₹300 ಮಾತ್ರ ಇದ್ದು, ದರ ಕುಸಿತದಿಂದ ಈರುಳ್ಳಿ ಬೆಳೆದ ರೈತರು ಅಕ್ಷರಶಃ ಕಂಗಾಲಾಗಿದ್ದಾರೆ.
ಒಳಮೀಸಲಾತಿ: ನ್ಯಾಯಯುತ ವರ್ಗೀಕರಣ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
ಧರಣಿ ಸತ್ಯಾಗ್ರಹದಲ್ಲಿ ಜಿಲ್ಲೆಯ ವಿವಿಧ ತಾಂಡಾಗಳ ಸಾವಿರಾರು ಜನರು ಭಾರೀ ಸಂಖ್ಯೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗಿ, ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು.
ಗದಗ ಜಿಲ್ಲೆಯಲ್ಲಿ 18 ಸಾವಿರ ಅನರ್ಹ ಪಿಂಚಣಿ ಫಲಾನುಭವಿಗಳು!
ಅನರ್ಹ ಫಲಾನುಭವಿಗಳಿಗೆ ಸರ್ಕಾರ ವಯೋಮಿತಿ ಹಾಗೂ ಆದಾಯ ಪ್ರಮಾಣಪತ್ರ ಕೊಟ್ಟವರು ಯಾರು ಎನ್ನುವುದಕ್ಕೆ ಹಿರಿಯ ಅಧಿಕಾರಿಗಳೇ ಉತ್ತರಿಸಬೇಕಿದೆ.
ಸತ್ವಯುತ ಬರವಣಿಗೆಗೆ ಆದ್ಯತೆ ನೀಡಿದ್ದ ಭೈರಪ್ಪ: ಆನಂದ ಲಾಳಸಂಗಿ
ಧರ್ಮಶ್ರೀ ಕಾದಂಬರಿಯಿಂದ ಹಿಡಿದು ಇತ್ತೀಚಿನ ವರ್ಷಗಳಲ್ಲಿ ಮೂಡಿಬಂದ ಉತ್ತರಕಾಂಡದವರೆಗೆ ಜೀವನದ ವಿವಿಧ ಸ್ತರಗಳ ಕುರಿತು ಚಿಂತನೆ ಮಾಡುವ ಬೃಹತ್ ಕಥಾನಕಗಳನ್ನು ಕೊಡುಗೆಯಾಗಿ ನೀಡಿರುವ ಅವರು ಈ ಶತಮಾನ ಕಂಡ ಶ್ರೇಷ್ಠ ಸಾಹಿತಿ.
ಸಂಪೂರ್ಣ ಹದಗೆಟ್ಟಿರುವ ಮುಳಗುಂದ ಲಕ್ಷ್ಮೇಶ್ವರ ರಸ್ತೆ ದುರಸ್ತಿ ಯಾವಾಗ?
ರಸ್ತೆಯುದ್ದಕ್ಕೂ ಮೊಣಕಾಲುದ್ದದ ಗುಂಡಿಗಳು ಬಿದ್ದು, ರಸ್ತೆಯೇ ಇಲ್ಲದಂತಾಗಿದೆ. ದುರಸ್ತಿಗಾಗಿ ಸಾರ್ವಜನಿಕರು ಅಧಿಕಾರಿಗಳಿಗೆ ಹಾಗೂ ರಾಜಕಾರಣಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ಬಾಯಿಗೆ ಬಂದಂತೆ ಮಾತಾಡಿದರೆ ಜನರಿಂದ ಪಾಠ: ಸಿ.ಸಿ. ಪಾಟೀಲ
ಆರ್‌ಎಸ್‌ಎಸ್ ಸಂಘಟನೆ 100 ವರ್ಷ ಪೂರೈಸಿದೆ. ಇಂತಹ ಸಂಘಟನೆ ವಿರುದ್ಧ ಮಾತನಾಡುವುದು ಸೂರ್ಯನಿಗೆ ಉಗುಳಿದಂತೆ ಎಂದು ಶಾಸಕ ಸಿ.ಸಿ. ಪಾಟೀಲ ತಿಳಿಸಿದರು.
ಕನ್ನಡ ಸಾಹಿತ್ಯಕ್ಕೆ ಕಂಬಾರರ ಕೊಡುಗೆ ಅಪಾರ: ಎಚ್.ಎನ್. ಕಾಳೆ
ಬೇಂದ್ರೆ ಅವರ ನಂತರ ಉತ್ತರ ಕರ್ನಾಟಕದ ಭಾಷೆಯನ್ನು ಸಮರ್ಥವಾಗಿ ತಮ್ಮ ಕೃತಿಗಳಲ್ಲಿ ದುಡಿಸಿಕೊಂಡುವರು ಕಂಬಾರರು. ಕನ್ನಡ ನಾಟಕಕ್ಕೆ ತಮ್ಮ ಕೃತಿಗಳ ಮೂಲಕ ಹೊಸ ಪ್ರವಾಹವನ್ನು ತಂದರು. ಕಾವ್ಯ, ಕಾದಂಬರಿ ಕ್ಷೇತ್ರದಲ್ಲೂ ಅಮೋಘ ಕೊಡುಗೆ ನೀಡುವ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ.
ಪ್ರತಿ ಟನ್‌ ಕಬ್ಬಿಗೆ ₹3129 ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಪ್ರತಿಭಟನಾ‌ ಸ್ಥಳಕ್ಕೆ ತಹಸೀಲ್ದಾರ್ ಎರ‍್ರಿಸ್ವಾಮಿ ಪಿ.ಎಸ್., ಕಾರ್ಖಾನೆ ಜಿಎಂ ಧರ್ಮೆಂದ್ರ ಮತ್ತಿತರರು ಭೇಟಿ ನೀಡಿ ರೈತರೊಂದಿಗೆ ಚರ್ಚಿಸಿ, ಕೇಂದ್ರ ಸರ್ಕಾರದ ಎಫ್‌ಆರ್‌ಪಿ ದರದಂತೆ ರೈತರಿಗೆ ಹಣ ನೀಡಲಾಗುವುದು ಎಂದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 545
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved