• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರಗುಂದ ತಾಲೂಕಲ್ಲಿ ಹೆಸರು ಖರೀದಿಗೆ ವ್ಯಾಪಾರಸ್ಥರ ನಿರಾಸಕ್ತಿ
ಆಗಸ್ಟ್‌ ಮೊದಲ ವಾರದಿಂದ ಸುರಿದ ನಿರಂತರ ಮಳೆಯಿಂದಾಗಿ ತಾಲೂಕಿನಲ್ಲಿ ಹೆಸರು ಬೆಳೆ ಹಾಳಾಗಿದ್ದು, ಉಳಿದ ಅಲ್ಪಸ್ವಲ್ಪ ಹೆಸರು ರಾಶಿ ಮಾಡಿ ಮಾರಾಟಕ್ಕೆ ಮುಂದಾದರೆ ಈ ಬೆಳೆ ಖರೀದಿಸಲು ವ್ಯಾಪಾರಸ್ಥರು ಮುಂದೆ ಬರುತ್ತಿಲ್ಲ. ಹೀಗಾಗಿ ಬೆಳೆಗಾರರಿಗೆ ದಿಕ್ಕು ತೋಚದಾಗಿದೆ.
ಅತಿಯಾದ ಮಳೆಗೆ ಹಾಳಾದ ಹೆಸರು ಕಾಳು, ಸಂಕಷ್ಟದಲ್ಲಿ ರೈತ ಸಮೂಹ
ಲಕ್ಷ್ಮೇಶ್ವರ ತಾಲೂಕಿನಲ್ಲಿ ಸುರಿದ ಅತಿಯಾದ ಮಳೆಗೆ ರೈತರು ಬೆಳೆದ ಹೆಸರು ಬೆಳೆಯು ಹಾಳಾಗಿ ಕಣ್ಣೀರು ಹಾಕುವ ಸ್ಥಿತಿ ನಿರ್ಮಾಣವಾಗಿರುವುದು ನೋವಿನ ಸಂಗತಿಯಾಗಿದೆ.
ಮುಷ್ತಾಕ್‌ ದಸರಾ ಉದ್ಘಾಟನೆ ಸಾಂಸ್ಕೃತಿಕ ಉತ್ಸವಕ್ಕೆ ಗರಿಮೆ: ಪಾಟೀಲ
ಕನ್ನಡಕ್ಕೆ ಮೊದಲ ಬೂಕರ್‌ ಪ್ರಶಸ್ತಿ ತಂದು ಕೊಡುವ ಮೂಲಕ ನಾಡಿನ ಕೀರ್ತಿ ಎತ್ತಿ ಹಿಡಿದಿರುವ ಹಿರಿಯ ಸಾಹಿತಿ ಬಾನು ಮುಷ್ತಾಕ್‌ ಅವರು ದಸರಾ ಉದ್ಘಾಟನೆ ಮಾಡುತ್ತಿರುವುದು ಸಾಂಸ್ಕೃತಿಕ ಉತ್ಸವಕ್ಕೆ ಗರಿಮೆಯಾಗಿದೆ. ಇದನ್ನು ಸಹಿಸದ ಮಾಜಿ ಸಂಸದ ಪ್ರತಾಪ ಸಿಂಹ ರಾಜಕೀಯ ಕಾರಣಕ್ಕೆ ವಿರೋಧಿಸುತ್ತಿದ್ದಾರೆ ಎಂದು ಶಾಸಕ ಜಿ.ಎಸ್‌. ಪಾಟೀಲ ಕಿಡಿಕಾರಿದ್ದಾರೆ.
ಸಂದಿಗವಾಡ ಮಸೀದಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ!
ಗಣೇಶೋತ್ಸವ ಸಂಭ್ರಮ ಇಮ್ಮಡಿಸುವಂತೆ ತಾಲೂಕಿನ ಸಂದಿಗವಾಡದ ಮುಸ್ಲಿಂ ಯುವಕರು, ಹಿಂದೂ ಯುವಕರ ಜತೆ ಸೇರಿ ಗ್ರಾಮದ ಮಸೀದಿಯೊಳಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ಗಣೇಶ ಹಬ್ಬವನ್ನು ಭಾವೈಕ್ಯತೆ ಹಬ್ಬವನ್ನಾಗಿ ಮಾಡಿದ್ದಾರೆ.
ಬೆಳ್ಳುಳ್ಳಿ ದರ ಕುಸಿತ, ರೈತರ ಮೊಗದಲ್ಲಿ ಕಾಣದ ಹರ್ಷ
ಮಸಲಾ ಪದಾರ್ಥಗಳ ರಾಣಿ ಎಂದು ಕರೆಸಿಕೊಳ್ಳುವ ಬೆಳ್ಳುಳ್ಳಿ (ಬಳ್ಳೊಳ್ಳಿ)ಯ ದರ ಕುಸಿತ ಕಂಡಿರುವುದು ರೈತರ ಚಿಂತೆಗೆ ಕಾರಣವಾಗಿದೆ. ಬಿತ್ತನೆ ವೇಳೆ ಗಗನ ಮುಖಿಯಾಗಿದ್ದ ಬಳ್ಳೊಳ್ಳಿ ದರವು ಈಗ ನೆಲ ಕಚ್ಚಿ ಬಿತ್ತನೆಗೆ ಮಾಡಿದ ಖರ್ಚು ಕೂಡಾ ವಾಪಸ್ ಬರದಂತ ಸ್ಥಿತಿ ನಿರ್ಮಾಣವಾಗಿದೆ ಎಂಬುದು ರೈತರ ಅಳಲಾಗಿದೆ.
ಧರ್ಮಸ್ಥಳ ಅಪಪ್ರಚಾರ ಖಂಡಿಸಿ ನಾಳೆ ಜೆಡಿಎಸ್ ಸತ್ಯ ಯಾತ್ರೆ
ಜಾತಿ, ಧರ್ಮ, ಪಕ್ಷ ಎಲ್ಲವನ್ನು ಮೀರಿ ರಾಜ್ಯದ ಸಮಸ್ತ ಜನತೆ ಪೂಜಿಸುವ ಧರ್ಮಸ್ಥಳದ ಶ್ರದ್ಧಾಕೇಂದ್ರದ ಬಗ್ಗೆ ಕೆಲವು ಕಾಣದ ಕೈಗಳು ಅಪಪ್ರಚಾರ ನಡೆಸುತ್ತಿರುವುದನ್ನು ಜೆಡಿಎಸ್ ಪಕ್ಷ ತೀವ್ರವಾಗಿ ಖಂಡಿಸುತ್ತಿದೆ. ಪವಿತ್ರ ತೀರ್ಥ ಕ್ಷೇತ್ರದ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ನಮ್ಮ ಪಕ್ಷದಿಂದ ಆ. 31ರಂದು ಧರ್ಮಸ್ಥಳ ಸತ್ಯ ಯಾತ್ರೆ ನಡೆಯಲಿದ್ದು, ಗದಗ ಜಿಲ್ಲೆಯಿಂದ ನೂರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಎಂ.ವೈ.ಮುಧೋಳ ಹೇಳಿದರು.
ಸರ್ಕಾರಿ ಶಾಲೆ, ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ
ಸರ್ಕಾರಿ ಶಾಲೆ ಹಾಗೂ ಗ್ರಾಮದ ಪ್ರಮುಖ ಸ್ಥಳಗಳಲ್ಲಿ, ಸಿ.ಸಿ. ಕ್ಯಾಮೆರಾ ಅಳವಡಿಸುವುದು, ಗ್ರಾಮದಲ್ಲಿ ಹರಿದು ಹೋಗುವ ಮಳೆ ನೀರನ್ನು ಸಂಗ್ರಹಿಸಲು ಕೆರೆ ನಿರ್ಮಾಣ, ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ, ಶಾಲೆಗಳ ಶೌಚಾಲಯ ನಿರ್ವಹಣೆಗೆ ಸ್ವಚ್ಛತಾಗಾರರ ನೇಮಕ, ಕೃಷಿ ಚಟುವಟಿಕೆ ರಸ್ತೆ ಸುಧಾರಣೆ ಸೇರಿದಂತೆ ಹಲವಾರು ಮುಖ್ಯ ವಿಷಯಗಳನ್ನು ನಮ್ಮ ಗ್ರಾಮ ನಮ್ಮ ಯೋಜನೆ ತಯಾರಿಸುವ ಕುರಿತು ತಾಲೂಕಿನ ಲಕ್ಕುಂಡಿ ಗ್ರಾಮ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ ಅನುಮೋದನೆ ಪಡೆಯಲಾಯಿತು.
12ನೇ ದಿನವೂ ಮುಂದುವರಿದ ಅಹೋರಾತ್ರಿ ಧರಣಿ
ಸತತ 12 ದಿನಗಳಿಂದ ಜಿಲ್ಲಾಡಳಿತ ಭವನದ ಎದುರು ಉತ್ತರ ಕರ್ನಾಟಕ ಮಹಾಸಭಾದಿಂದ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜಿಲ್ಲೆಯ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ರೈತರ ಸಮಸ್ಯೆಯನ್ನು ಆಲಿಸದೇ ನಿರ್ಲಕ್ಷ್ಯ ವಹಿಸುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲರ ವಿರುದ್ಧ ರೈತರು ಆಕ್ರೋಶ ವ್ಯಕ್ತ ಪಡಿಸಿದರು.
ಗ್ಯಾರಂಟಿಯಿಂದ ಜೀವನ ಮಟ್ಟ ಸುಧಾರಣೆ-ಪಾಟೀಲ್‌
ಗ್ಯಾರಂಟಿ ಯೋಜನೆಗಳು ಜನರ ಜೀವನ ಮಟ್ಟ ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಶಕ್ತಿ ಯೋಜನೆ ಮೂಲಕ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ದಾಖಲೆ ಮಾಡಿದೆ ಎಂದು ರೋಣ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಿಥುನ ಜಿ.ಪಾಟೀಲ್ ಹೇಳಿದರು.
ತೂಗು ಮಂಚದಲ್ಲಿ ವಿರಾಜಮಾನನಾದ ಗಣಪತಿ
ಲಕ್ಷ್ಮೇಶ್ವರ ಪಟ್ಟಣದಲ್ಲಿ ಗಣೇಶನ ಹಬ್ಬವನ್ನು ಸಂಭ್ರಮ ಮತ್ತು ಸಡಗರದಿಂದ ಆಚರಿಸುತ್ತಿರುವುದು ಕಂಡು ಬಂದಿತು. 20ಕ್ಕೂ ಹೆಚ್ಚು ಅಡಿ ಎತ್ತರದ ಗಣೇಶ ಮೂರ್ತಿಯನ್ನು ಪಟ್ಟಣದ ಹಾವಳಿ ಹನಮಪ್ಪನ ದೇವಸ್ಥಾನದ ಎದುರು ಪ್ರತಿಷ್ಠಾಪಿಸಲಾಗಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 507
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved