• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
''ಲಿಂಗಾಯತ ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯ : ರಾಜ್ಯ ಸರ್ಕಾರಕ್ಕೆ ಪಂಚಮಸಾಲಿಗಳಿಂದ ತಕ್ಕ ಉತ್ತರ''
ನಾವು ಪಕ್ಷಾತೀತವಾಗಿ ಶ್ರೀಗಳ ನೇತೃತ್ವದಲ್ಲಿ ಹೋರಾಟವನ್ನು ಮತ್ತಷ್ಟು ಚುರುಕುಗೊಳಿಸಿ ಮುಂದಿನ ಚುನಾವಣೆಯಲ್ಲಿ ಪಂಚಮಸಾಲಿಗಳ ವಿರೋಧಿಗಳಿಗೆ ತಕ್ಕ ಪಾಠ ಕಲಿಸಲಿದ್ದೇವೆ
೨ಎ ಮೀಸಲಾತಿಗೆ ಆಗ್ರಹಿಸಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ
ಸರ್ಕಾರ ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ಅನುಷ್ಠಾನಗೊಳಿಸಿ ಸಮಾಜಕ್ಕೆ ಸಾಮಾಜಿಕ ನ್ಯಾಯ ಒದಗಿಸುವಂತಹ ಕಾರ್ಯ ಮಾಡಬೇಕಿದೆ
ಲಾಠಿ ಚಾರ್ಜ್ ಖಂಡಿಸಿ ಪಂಚಮಸಾಲಿ ಸಮಾಜದಿಂದ ಪ್ರತಿಭಟನೆ
ಸರ್ಕಾರ ಒಳಸಂಚು ಮಾಡಿ ಸೌಮ್ಯ ಸ್ವಭಾವದ ಪಂಚಮಸಾಲಿ ಸಮಾಜದವರ ಮೇಲೆ ರಾಜ್ಯ ಸರ್ಕಾರ ಲಾಠಿ ಚಾರ್ಜ್ ಮಾಡಿಸಿದ್ದು ಖಂಡನೀಯ
ರಸ್ತೆ ತಡೆದು ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರ ಆಕ್ರೋಶ
ಪಂಚಮಸಾಲಿಗರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ ನಡೆಸಿದ್ದರಿಂದ ಅಮಾಯಕ ಹೋರಾಟಗಾರರು ಕೈಕಾಲು ಮುರಿದುಕೊಂಡು ಮಾರಣಾಂತಿಕವಾಗಿ ನೋವು ಅನುಭವಿಸುವಂತಾಗಿದೆ
ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲಿ: ಡಾ. ನಿಂಗಪ್ಪ ಓಲೇಕಾರ
ಮಹಿಳೆಯರು ಆರ್ಥಿಕ ಸ್ವಾವಲಂಬನೆ ಸಾಧಿಸಿದಾಗ ಮಾತ್ರ ಸಮಾಜದಲ್ಲಿ ವ್ಯವಹಾರಗಳನ್ನು ಸಮಾನವಾಗಿ ನಿರ್ವಹಣೆ ಮಾಡಲು ಸಾಧ್ಯ. ಒಂದು ಹೆಣ್ಣು ಮಗುವಿನ ಸರ್ವಾಂಗೀಣ ಅಭಿವೃದ್ಧಿ ಆಗಬೇಕೆಂದರೆ ಅವಳಿಗೆ ಮಾನಸಿಕ ಸದೃಢತೆ ನೀಡಬೇಕು ಎಂದು ಡಾ. ನಿಂಗಪ್ಪ ಓಲೇಕಾರ ಹೇಳಿದರು.
ಮಹದಾಯಿ ಜಾರಿಗೆ ಒತ್ತಾಯಿಸಿ ಕರವೇ ಅಧ್ಯಕ್ಷರಿಗೆ ಮನವಿ
ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಮಾಡಲು ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಕರವೇ ತಾಲೂಕು ಕರವೇ ರಾಜ್ಯಾಧ್ಯಕ್ಷ ಟಿ. ನಾರಾಯಣಗೌಡ ಅವರಿಗೆ ನರಗುಂದ ಕರವೇ ಕಾರ್ಯಕರ್ತರು ನರಗುಂದದಲ್ಲಿ ಮನವಿ ಸಲ್ಲಿಸಿದರು.
ದಯಾಮರಣಕ್ಕೆ ರಾಷ್ಟ್ರಪತಿಗಳಿಗೆ ಮೊರೆಹೋದ ಮಹಿಳೆ!
ತಮ್ಮ ಜಮೀನನ್ನು ಉಳುಮೆ ಮಾಡಲು ಹಲವರು ಬಿಡುತ್ತಿಲ್ಲ. ಈ ವಿಷಯವಾಗಿ ನಾನು ಪೊಲೀಸ್ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಎಲ್ಲ ಅಧಿಕಾರಿಗಳಿಗೂ ನ್ಯಾಯ ಕೊಡಿಸುವಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ನನಗೆ ದಯಾಮರಣಕ್ಕೆ ಅನುಮತಿ ನೀಡಬೇಕು ಎಂದು ರೋಣ ತಾಲೂಕಿನ ಕೃಷ್ಣಾಪುರ ಗ್ರಾಮದ ನಿವಾಸಿ ಶಾರದಾ ಹಿರೇಮಠ ಪತ್ರ ಬರೆದಿದ್ದಾರೆ.
ಕ್ರೀಡೆಯಲ್ಲಿ ಸ್ಪರ್ಧಾತ್ಮಕ ಮನೋಭಾವ ತೀರಾ ಮುಖ್ಯ: ಮಿಥುನ ಪಾಟೀಲ
ಕರ್ನಾಟಕ ಅಟ್ಯಾಪಟ್ಯಾ ಅಸೋಸಿಯೇಷನ್ ಹಾಗೂ ನರೇಗಲ್ಲದ ಚೈತನ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಚೈತನ್ಯ ಕ್ರೀಡಾ ಸಂಸ್ಥೆ ಆಶ್ರಯದಲ್ಲಿ ನಡೆದ 32ನೇ ರಾಜ್ಯಮಟ್ಟದ ಅಟ್ಯಾಪಟ್ಯಾ ಚಾಂಪಿಯನ್‌ಶಿಪ್‌ನ ಸಮಾರೋಪ ಸಮಾರಂಭ ನಡೆಯಿತು.
ವಿಶ್ವಕರ್ಮ ವಧು-ವರರ ಅನ್ವೇಷಣಾ ಕೇಂದ್ರ ಉದ್ಘಾಟನೆ
ಗದಗ ನಗರದ ವಿಶ್ವಕರ್ಮ ಸಮುದಾಯ ಭವನದಲ್ಲಿ ವಿಶ್ವಕರ್ಮ ದಿನದರ್ಶಿಕೆ ಬಿಡುಗಡೆ, ವಿಶ್ವಕರ್ಮ ವಧು-ವರರ ಅನ್ವೇಷಣಾ ಕೇಂದ್ರ ಉದ್ಘಾಟನೆ, ಸಾಧಕರಿಗೆ, ಪದೋನ್ನತಿ ಹೊಂದಿದ ಸದಸ್ಯರಿಗೆ ಸನ್ಮಾನ ಹಾಗೂ ವಿಶ್ವಕರ್ಮ ಸಮಾಜದ ಹಿರಿಯ ಸಾಹಿತಿ ಭೀಮಸೇನ ಬಡಿಗೇರ ವಿರಚಿತ ಬೆಳ್ಳಿ ಬೆಳಕು ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು.
ಪ್ರೌಢಶಾಲಾ ಶಿಕ್ಷಕರನ್ನು ಬೋಧಕೇತರ ಕಾರ್ಯದಿಂದ ಮುಕ್ತಗೊಳಿಸಲು ಮನವಿ
ಪ್ರೌಢಶಾಲಾ ಸಹ ಶಿಕ್ಷಕರನ್ನು ಬೋಧಕೇತರ ಕಾರ್ಯದಿಂದ ಮುಕ್ತಗೊಳಿಸುವಂತೆ ಒತ್ತಾಯಿಸಿ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಜಿಲ್ಲಾ ಘಟಕದ ವತಿಯಿಂದ ವಿಪ ಸದಸ್ಯ ಎಸ್.ವಿ. ಸಂಕನೂರ ಹಾಗೂ ಜಿಲ್ಲಾ ಉಪನಿರ್ದೇಶಕ ಆರ್.ಎಸ್. ಬುರಡಿ ಅವರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 441
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved