ವಿಶ್ವಕರ್ಮ ವಧು-ವರರ ಅನ್ವೇಷಣಾ ಕೇಂದ್ರ ಉದ್ಘಾಟನೆಗದಗ ನಗರದ ವಿಶ್ವಕರ್ಮ ಸಮುದಾಯ ಭವನದಲ್ಲಿ ವಿಶ್ವಕರ್ಮ ದಿನದರ್ಶಿಕೆ ಬಿಡುಗಡೆ, ವಿಶ್ವಕರ್ಮ ವಧು-ವರರ ಅನ್ವೇಷಣಾ ಕೇಂದ್ರ ಉದ್ಘಾಟನೆ, ಸಾಧಕರಿಗೆ, ಪದೋನ್ನತಿ ಹೊಂದಿದ ಸದಸ್ಯರಿಗೆ ಸನ್ಮಾನ ಹಾಗೂ ವಿಶ್ವಕರ್ಮ ಸಮಾಜದ ಹಿರಿಯ ಸಾಹಿತಿ ಭೀಮಸೇನ ಬಡಿಗೇರ ವಿರಚಿತ ಬೆಳ್ಳಿ ಬೆಳಕು ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು.