• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಬ್ಬಿಗೇರಿ ''ಕೂಸಿನ ಮನೆ'' ರೋಣ ತಾಲೂಕಿಗೆ ಮಾದರಿ-ಚಂದ್ರಶೇಖರ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕ ಮಹಿಳೆಯರ ಮಕ್ಕಳ ಆರೈಕೆಗಾಗಿ ತಾಲೂಕಿನ ಅಬ್ಬಿಗೇರಿಯಲ್ಲಿ ಆರಂಭಿಸಿದ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಮಾದರಿಯಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಹೇಳಿದರು.
ಸಚಿವ ಕೃಷ್ಣ ಬೈರೇಗೌಡ ದಂಪತಿಗೆ ಮಾನವತಾವಾದಿ ಬಸವೇಶ್ವರ ಪ್ರಶಸ್ತಿ ಪ್ರದಾನ
ಬಸವ ಜಯಂತಿ ಅಂಗವಾಗಿ ನಗರದ ತೋಂಟದಾರ್ಯ ಮಠದಲ್ಲಿ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನ ವತಿಯಿಂದ ಸಚಿವ ಕೃಷ್ಣ ಬೈರೇಗೌಡ ದಂಪತಿಗೆ ಮಾನವತಾವಾದಿ ಬಸವೇಶ್ವರ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರಕ್ಕೂ ಅಹಂಕಾರಕ್ಕೂ ಬಹಳ ವ್ಯತ್ಯಾಸವಿದೆ- ಶಶಿಧರ ಶಾಸ್ತ್ರಿ
ಮನುಷ್ಯ ತಾನು ಸಮಾಜದಲ್ಲಿ ಸರಳತೆ, ವಿನಯ, ಶ್ರದ್ಧೆಯಿಂದ ಜೀವನ ನಡೆಸಿದರೆ, ಅವನ ಜೀವನ ಪಾವನವಾಗುತ್ತದೆ ಎಂದು ಪುಟ್ಟರಾಜ ಗವಾಯಿಗಳವರ ಶಿಷ್ಯರಾದ ಶಶಿಧರ ಶಾಸ್ತ್ರಿ ಹಿರೇಮಠ ಹೇಳಿದರು.
ಮನುಷ್ಯ ಮತ್ತೊಬ್ಬರಿಗೆ ಕೆಟ್ಟದ್ದನ್ನು ಬಯಸಬಾರದು-ಶಶಿಧರ ಶಾಸ್ತ್ರಿ
ಸಮಾಜದಲ್ಲಿ ಜೀವಿಸುವ ಮನುಷ್ಯ ತನ್ನ ಕೈಯಿಂದ ಒಳ್ಳೆಯದನ್ನು ಮಾಡಲು ಆಗದಿದ್ದರೆ ಬಿಟ್ಟು ಬಿಡಿ, ಆದರೆ ಮತ್ತೊಬ್ಬರಿಗೆ ಕೆಟ್ಟದ್ದನ್ನು ಬಯಸಬಾರದೆಂದು ಶರಣರು ತಿಳಿಸಿದ್ದಾರೆಂದು ಪುಟ್ಟರಾಜ ಗವಾಯಿಗಳವರ ಶಿಷ್ಯರಾದ ಶಶಿಧರ ಶಾಸ್ತ್ರಿ ಹಿರೇಮಠ ಹೇಳಿದರು.
ತೋಟಗಾರಿಕೆ ಅಧಿಕಾರಿ ಮಹಮ್ಮದರಫಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ
ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಮೂಲಕ ಅವರು ಬದುಕು ಕಟ್ಟಿಕೊಡಲು ಶ್ರಮಿಸುತ್ತಿರುವ ಮುಂಡರಗಿ ತಾಲೂಕು ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಹಮ್ಮದರಫಿ ಎಂ. ತಾಂಬೋಟಿ ಅವರು ಅನುಪಮ ಸೇವೆಗಾಗಿ ಗದಗ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಾಯಕ ಯೋಗಿ ಬಸವಣ್ಣವರ ಜಯಂತಿ ಅರ್ಥಪೂರ್ಣವಾಗಿರಲಿ- ಪಾಟೀಲ
ಸಮಾಜದಲ್ಲಿ ಪ್ರತಿಯೊಬ್ಬ ಮನುಷ್ಯ ಕಾಯಕ ಮಾಡಿದರೆ ಮಾತ್ರ ಶ್ರೇಷ್ಠ ವ್ಯಕ್ತಿಯಾಗಲು ಸಾಧ್ಯವೆಂದು ಸಾರಿದ ವಿಶ್ವಗುರು ಬಸವಣ್ಣವರ ಜಯಂತಿಯನ್ನು ಸರ್ಕಾರ ರಜೆ ನೀಡಿದೆ. ಅಂದು ರಜೆ ರದ್ದು ಮಾಡಿ ಎಲ್ಲಾ ಸರ್ಕಾರಿ ನೌಕರರಿಗೆ ಕಾಯಕ ಮಾಡಲು ಅನುಕೂಲ ಮಾಡಿ ಕೊಡಬೇಕೆಂದು ಮಾಜಿ ಶಾಸಕರ ಪುತ್ರ ಹಾಗೂ ಲಿಂಗಾಯತ ಸಮಾಜದ ಮುಖಂಡ ಸಿ.ಎಸ್. ಪಾಟೀಲ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಮಳೆ-ಗಾಳಿ ಅಬ್ಬರಕ್ಕೆ ನಲುಗಿದ ಲಕ್ಷ್ಮೇಶ್ವರ ತಾಲೂಕಿನ ಜನತೆ
ಮುಂಗಾರು ಮಳೆಯ ಅಬ್ಬರ ತಾಲೂಕಿನ ಅನೇಕ ಕಡೆಗಳಲ್ಲಿ ಅವಾಂತರ ಸೃಷ್ಟಿ ಮಾಡಿದ್ದು, ಅನೇಕ ಗ್ರಾಮಗಳ ಭಾನುವಾರ ಸಂಜೆ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಗೆ ಅನೇಕ ಅನಾಹುತಗಳು ಉಂಟಾಗಿವೆ. ತಾಲೂಕಿನ ಹಲವು ಗ್ರಾಮಸ್ಥರು ಮಳೆಯ ಅಬ್ಬರಕ್ಕೆ ಪರದಾಡುವಂತಾಗಿದೆ.
ಕಲಕೇರಿ ದೇಶಗತಿ ಮನೆತನ ಬ್ರಿಟಿಷ ವಿರೋಧಿ ಚಟುವಟಿಕೆ ಕೇಂದ್ರವಾಗಿತ್ತು-ಹೊರಟ್ಟಿ
15ರಿಂದ 19ನೇ ಶತಮಾನದವರೆಗೆ ಆಳ್ವಿಕೆ ನಡೆಸಿದ್ದ ಕಲಕೇರಿ ದೇಶಗತಿ ಮನೆತನಕ್ಕೆ ತನ್ನದೇಯಾದ ಇತಿಹಾಸವಿದ್ದು, ಇದು ಹೆಚ್ಚಿನ ಜನರಿಗೆ ಗೊತ್ತಿಲ್ಲ. ಅಂದು ಈ ಕಲಕೇರಿ ದೇಶಗತಿ ಮನೆತನ ಬ್ರಿಟಿಷ ವಿರೋಧಿ ಚಟುವಟಿಕೆ ಕೇಂದ್ರವಾಗಿತ್ತು ಎಂದು ವಿಧಾನ ಪರಿಷತ್ ಸಭಾಪತಿ ಡಾ. ಬಸವರಾಜ ಹೊರಟ್ಟಿ ಹೇಳಿದರು.
ಗಜೇಂದ್ರಗಡ ಪುರಸಭೆ 7 ಸದಸ್ಯರ ಸದಸ್ಯತ್ವ ರದ್ದತಿ ಅರ್ಜಿ ವಜಾ
ಗಜೇಂದ್ರಗಡ ಪುರಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಬಂಡಾಯವೆದ್ದು ಕಾಂಗ್ರೆಸ್ ಬೆಂಬಲಿಸಿದ 7 ಜನರು ಸದಸ್ಯತ್ವ ರದ್ದತಿ ತೂಗುಕತ್ತಿಯಿಂದ ಪಾರಾಗಿದ್ದಾರೆ.
ಶಿರಹಟ್ಟಿಯಲ್ಲಿ ರಭಸದ ಮಳೆಗೆ ನೆಲಕ್ಕುರುಳಿದ ವಿದ್ಯುತ್ ಕಂಬಗಳು
ಭಾನುವಾರ ಸಂಜೆ ೬ ಗಂಟೆಯಿಂದ ರಾತ್ರಿ ೯ ಗಂಟೆವರೆಗೂ ಬಿರುಸಿನ ಗಾಳಿ, ಮಿಂಚು, ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಸುರಿಯಿತು.
  • < previous
  • 1
  • ...
  • 147
  • 148
  • 149
  • 150
  • 151
  • 152
  • 153
  • 154
  • 155
  • ...
  • 551
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved