• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಲೆಗಳೇ ಮಕ್ಕಳ ಪ್ರಗತಿಯ ಕೇಂದ್ರಗಳು: ಕವಿತಾ ಬೇಲೇರಿ
ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ನಾವು ಮಾಡಬೇಕಾದ ಕೆಲಸ-ಕಾರ್ಯಗಳ ಕುರಿತು ಚಿಂತನೆ ನಡೆಯಲಿ. ಪ್ರತಿದಿನ ಮಕ್ಕಳು ಶಾಲೆಗೆ ಬರಬೇಕು. ಯಾವ ಮಗುವೂ ಶಾಲೆಯಿಂದ ಹೊರಗುಳಿಯದಂತೆ ಕಾಳಜಿ ವಹಿಸಬೇಕು ಎಂದು ಸಂಪನ್ಮೂಲ ವ್ಯಕ್ತಿ ಕವಿತಾ ಬೇಲೇರಿ ಹೇಳಿದರು.
ಮಕ್ಕಳನ್ನು ಸಮಾಜಮುಖಿಯಾಗಿ ಬೆಳೆಸಿ: ಕೆ.ಎ. ಬಳಿಗೇರ
ಜಿಲ್ಲಾ ಬಾಲನ್ಯಾಯ ಮಂಡಳಿ ಸದಸ್ಯರಾಗಿ ನೇಮಕಗೊಂಡಿರುವ ಲಕ್ಷ್ಮೇಶ್ವರ ವಕೀಲ ಪಿ.ಎಂ. ವಾಲಿ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಜಿಲ್ಲಾ ಸದಸ್ಯರಾಗಿ ನೇಮಕಗೊಂಡಿರುವ ಲಕ್ಷ್ಮೇಶ್ವರ ತಾಲೂಕಿನ ಗೊಜನೂರು ಗ್ರಾಮದ ನಿವಾಸಿ ವಕೀಲ ಬಿ.ಎನ್. ಸಂಶಿ ಅವರನ್ನು ಪಟ್ಟಣದ ಅಕ್ಕಮಹಾದೇವಿ ದೇವಸ್ಥಾನದಲ್ಲಿ ಮಂಗಳವಾರ ಸನ್ಮಾನಿಸಲಾಯಿತು.
ಬೀದಿ ನಾಯಿಗಳಿಗೆ ಮಾಂಸ ಮಾರಾಟದ ಅಂಗಡಿಗಳೇ ವಾಸ ಸ್ಥಳ
ಚಿಕನ್, ಮಟನ್ ಹಾಗೂ ಮೀನು ಮಾರಾಟ ಮಾಡುವ ಪ್ರದೇಶದಲ್ಲಿ ಯಾವುದೇ ಮಕ್ಕಳು ಅಥವಾ ಸಾರ್ವಜನಿಕರು ಕೈಯಲ್ಲಿ ಕ್ಯಾರಿಬ್ಯಾಗ್ ಅಥವಾ ಚೀಲ ಹಿಡಿದುಕೊಂಡು ಹೋಗುವಂತಿಲ್ಲ
ಕಲಾವಿದರು ಕಲೆ ಉಳಿಸಿ ಬೆಳೆಸುವ ಕಾರ್ಯ ಮಾಡಲಿ
ಉಚಿತ ವಸತಿ, ಊಟೋಪಚಾರದೊಂದಿಗೆ ನೀಡಲಿರುವ ಲಾವಣಿ ಹಾಗೂ ಗೀಗೀ ಪದಗಳ ತರಬೇತಿ ಶಿಬಿರದಲ್ಲಿ ಉದಯೋನ್ಮುಖ ಕಲಾವಿದರು ತರಬೇತಿ ಪಡೆದು, ತಂಡ ಕಟ್ಟಿಕೊಂಡು ಕಲೆ ಉಳಿಸಿ ಬೆಳೆಸುವ ಕಾರ್ಯವಾಗಬೇಕು
ಸಹಕಾರಿ ಸಂಘಗಳಿಂದ ಸ್ವಾವಲಂಬಿ ಜೀವನ
ದೇಶದ ಆರ್ಥಿಕ ವ್ಯವಸ್ಥೆಗೆ ತನ್ನದೇ ಆದ ಕೊಡುಗೆ ನೀಡುತ್ತಿರುವ ಸಹಕಾರಿ ಆಂದೋಲನ ಕೋಟ್ಯಂತರ ಜನರ ಸ್ವಾವಲಂಬಿ ಬದುಕಿಗೆ ಆಸರೆಯಾಗಿದೆ
ಲೋಕಾ ದಾಳಿ, ಜಿಪಂ ಎಸ್‌ಡಿಸಿ ಮನೆಯಲ್ಲಿ ₹2 ಕೋಟಿ ಪತ್ತೆ!
ಲೋಕಾಯುಕ್ತ ಪೊಲೀಸರಿಗೆ ಒಂದು ನಿವೇಶನ, ಒಂದು ವಾಣಿಜ್ಯ ಮಳಿಗೆ, ಮೂರು ವಾಸದ ಮನೆ, 3.17 ಎಕರೆ ಕೃಷಿ ಜಮೀನು ಸೇರಿದಂತೆ ₹1.75 ಕೋಟಿ ಮೌಲ್ಯದ ಸ್ಥಿರಾಸ್ತಿಯ ದಾಖಲೆಗಳು ಸಿಕ್ಕಿವೆ
ಪರಿಶಿಷ್ಟ ಜಾತಿ, ಪಂಗಡ, ಅಲೆಮಾರಿ ಸಮುದಾಯದ ಏಳಿಗೆಗಾಗಿ ನಿಗಮ ಸ್ಥಾಪನೆ: ಪಲ್ಲವಿ ಜಿ.
ಅಲೆಮಾರಿ ಸಮುದಾಯದವರಿಗೆ ನೆಲೆ ಸೇರಿದಂತೆ ಶಿಕ್ಷಣ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು ಎಂದು ಕರ್ನಾಟಕ ಪಜಾ, ಪಪಂ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಹೇಳಿದರು.
ಅವಕಾಶ ವಂಚಿತ ಸಮುದಾಯಗಳ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಿ: ಪಲ್ಲವಿ ಜಿ
ಅಲೆಮಾರಿ ಸಮುದಾಯದವರಿಗೆ ನೆಲೆ ಸೇರಿದಂತೆ ಶಿಕ್ಷಣ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕುರಿತು ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಪಲ್ಲವಿ ಜಿ. ಹೇಳಿದರು.
ಹರಣಶಿಕಾರಿ, ಘಂಟಿಚೋರ ಜನಾಂಗಕ್ಕೆ ಸೌಲಭ್ಯ ಕಲ್ಪಿಸಿ: ಪಲ್ಲವಿ ಜೆ.
ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ರಾಜ್ಯದ ಅಲೆಮಾರಿ ಜನಾಂಗದವರನ್ನು ಮುಖ್ಯ ವಾಹಿನಿಗೆ ತರಬೇಕೆಂಬ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲೆಮಾರಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಿದೆ ಪಲ್ಲವಿ ಜಿ. ಹೇಳಿದರು.
ನಾಯಿಗಳಿಗೆ ಹುರುಕು, ಕಜ್ಜಿ ರೋಗ
ಕೆಲ ತಿಂಗಳಿಂದ ಬೀದಿನಾಯಿಗಳಿಗೆ ಹುರುಕು, ಕಜ್ಜಿ ರೋಗ ಕಾಣಿಸಿಕೊಂಡಿದೆ.
  • < previous
  • 1
  • ...
  • 147
  • 148
  • 149
  • 150
  • 151
  • 152
  • 153
  • 154
  • 155
  • ...
  • 441
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved