• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗದಗ ಮಹಿಳೆಯರಿಂದಲೇ ಲಿಜ್ಜತ್ ಪಾಪಡ್ ತಯಾರಿಕೆ!
ಲಿಜ್ಜತ್ ಪಾಪಡ್ ಹೆಸರು ಕೇಳದವರಿಲ್ಲ. ಗುಜರಾತಿನಲ್ಲಿ 1959ರಲ್ಲಿ 7 ಜನ ಮಹಿಳೆಯರು 80 ರುಪಾಯಿದಿಂದ ಪ್ರಾರಂಭಿಸಿದ ಸಂಸ್ಥೆ ಇಂದು ಹೆಮ್ಮರವಾಗಿ ಬೆಳೆದು ಸಾವಿರಾರು ಕೋಟಿ ವಹಿವಾಟು ನಡೆಸುತ್ತಿದೆ. ಈ ಬೃಹತ್ ಕಂಪನಿಯಲ್ಲಿ ಗದಗ ಬೆಟಗೇರಿಯ 100 ಜನ ಮಹಿಳೆಯರು ಸಹ ಪಾಲುದಾರರಾಗಿ ಲಿಜ್ಜಿತ್ ಪಾಪಡ್ ಉತ್ಪಾದನೆ ಪ್ರಾರಂಭಿಸಿದ್ದಾರೆ.
ಪಹಲ್ಗಾಂ ಉಗ್ರರ ದಾಳಿ ಖಂಡಿಸಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ
ಜಮ್ಮು ಕಾಶ್ಮೀರದ ಪಹಲ್ಗಾಂ ಪ್ರದೇಶದಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಪಟ್ಟಣದಲ್ಲಿ ಕನ್ನಡ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.
2027ಕ್ಕೆ ಮಲೇರಿಯಾ ಮುಕ್ತ ಭಾರತ ಗುರಿ - ಡಾ. ಪೂಜಾರ
ಮಲೇರಿಯಾ ನಮ್ಮೊಂದಿಗೆ ಕೊನೆಗೊಳ್ಳುತ್ತದೆ, ಮರುಹೂಡಿಕೆ ಮಾಡಿ, ಮರು ಕಲ್ಪನೆ ಮಾಡಿ, ಮರು ಉತ್ತೇಜನ ಮಾಡೋಣ ಎನ್ನುವುದು ಈ ವರ್ಷದ ಘೋಷವಾಕ್ಯವಾಗಿದೆ. 2027ಕ್ಕೆ ಮಲೇರಿಯಾ ಮುಕ್ತ ಭಾರತವನ್ನಾಗಿ ಮಾಡುವುದು ನಮ್ಮೆಲ್ಲರ ಗುರಿಯಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಲಕ್ಷ್ಮಣ ಪೂಜಾರ ಹೇಳಿದರು.
ಗದಗ-ಬೆಟಗೇರಿಯಲ್ಲಿ ಭಾರೀ ಮಳೆ
ಗದಗ-ಬೆಟಗೇರಿ ಅವಳಿ ನಗರದಲ್ಲಿ ಶನಿವಾರ ಮಧ್ಯಾಹ್ನವೇ ಗುಡುಗು ಸಿಡಿಲಿನ ಅಬ್ಬರ ಜೋರಾಗಿತ್ತು. ಆದರೆ ಅಲ್ಪ ಪ್ರಮಾಣದ ಮಳೆಯಾಯಿತು.
ಕುರಗೋವನಕೊಪ್ಪ 250 ರೈತರಗಿಲ್ಲ ಸರ್ಕಾರದ ಸೌಲಭ್ಯ
ನರಗುಂದ ತಾಲೂಕಿನ ಕುರಗೋವನಕೊಪ್ಪ ಗ್ರಾಮದ 250 ರೈತರ ಜಮೀನುಗಳ ಪಹಣಿಗಳಲ್ಲಿ ''''ಸರ್ಕಾರ'''' ಎಂದು ನಮೂದಾಗಿದ್ದು, ಸುಮಾರು ವರ್ಷಗಳಿಂದ ಸರ್ಕಾರಿ ಸೌಲಭ್ಯ ಸಿಗದೆ, ರೈತರು ಮಮ್ಮಲ ಮರುಗುತ್ತಿದ್ದಾರೆ.
ದೇವರ ದಾಸಿಮಯ್ಯನವರು ಮೊಟ್ಟ ಮೊದಲ ವಚನಕಾರ-ರಾಘವೇಂದ್ರ ಕೊಪ್ಪಳ
ದೇವರ ದಾಸಿಮಯ್ಯನವರು ಇಳೆನಿಮ್ಮ ದಾನ, ಬೆಳೆ ನಿಮ್ಮದಾನ ಎನ್ನುವ ಅರ್ಥಪೂರ್ಣವಾದ ವಚನವೂ ಸೇರಿದಂತೆ ಸುಮಾರು 176ಕ್ಕೂ ಹೆಚ್ಚು ವಚನಗಳನ್ನು ರಚಿಸಿದ ಮೊಟ್ಟ ಮೊದಲ ವಚನಕಾರರಾಗಿದ್ದರು ಎಂದು ಗದಗ ಜಿಲ್ಲಾ ದೇವಾಂಗ ಸಮಾಜದ ನೌಕರರ ಸಂಘದ ಅಧ್ಯಕ್ಷ ರಾಘವೇಂದ್ರ ಕೊಪ್ಪಳ ಹೇಳಿದರು.
ಬುದ್ಧಿಮಾಂದ್ಯ, ಅಂಗವಿಕಲರ ಜೀವನಕ್ಕೆ ನರೇಗಾ ಆಸರೆ!
ದೈಹಿಕವಾಗಿ ನ್ಯೂನತೆ ಹೊಂದಿರುವವರಿಗೆ ಸಮಾಜದಲ್ಲಿ ಕರೆದು ಕೆಲಸ ಕೊಡುವುದಕ್ಕಿಂತ ಅವರಿಂದ ಏನು ಕೆಲಸ ಮಾಡಲು ಸಾಧ್ಯ ಎಂಬ ಪ್ರಶ್ನೆಗಳನ್ನು ಕೇಳುವವರಿಗೆ ಸವಾಲು ಹಾಕುವಂತೆ ಹಿರೇಅಳಗುಂಡಿ ಗ್ರಾಮದ 24 ವರ್ಷದ ಸುಮ್ಮವ್ವ ಬಾಲನ್ನವರ ಮತ್ತು 22 ವರ್ಷದ ಬಸವ್ವ ಬಾಲನ್ನವರ ಮಾದರಿಯಾಗಿದ್ದಾರೆ.
ಶರಣರು ನಿರಾಸೆ ಭಾವದ ಕಾಯಕ ಶ್ರೇಷ್ಠರು- ಶಶಿಧರ ಶಾಸ್ತ್ರಿ
ಶರಣರು ಸರ್ವಸಂಘ ಪರಿತ್ಯಾಗಿಗಳಾಗಿ, ಲೌಕಿಕ ಪಾರಮಾರ್ಥಗಳನ್ನು ಗೆದ್ದವರು, ಅಂಥಾ ಮಹಾ ಶರಣರಿಂದ ನಮ್ಮ ಸಮಾಜ ಪರಿವರ್ತನೆಯಾಗಿದೆ ಎಂದು ಪುಟ್ಟರಾಜ ಗವಾಯಿಗಳ ಶಿಷ್ಯರಾದ ಶಶಿಧರ ಶಾಸ್ತ್ರಿಗಳು ಹಿರೇಮಠ ಹೇಳಿದರು.
ಶೋಷಿತರು ಮುಖ್ಯವಾಹಿನಿ ಸೇರಲು ಶಿಕ್ಷಣಕ್ಕೆ ಆದ್ಯತೆ ನೀಡಲಿ-ದುರಗಪ್ಪ
ನಾವು ಮುಖ್ಯವಾಹಿನಿಯಲ್ಲಿ ಇರಬೇಕಾದರೆ ನಮ್ಮ ಸಮುದಾಯದ ಪಾಲಕರು ಜಾಗೃತೆಯಿಂದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಯುವಸಮೂಹ ದುಶ್ಚಟಗಳಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ದುರಗಪ್ಪ ಹರಿಜನ ಹೇಳಿದರು.
ಪಹಲ್ಗಾಮನ ಭಯೋತ್ಪಾದಕ ಕೃತ್ಯ, ಕಠಿಣ ಕ್ರಮಕ್ಕೆ ಒತ್ತಾಯ
ಕಾಶ್ಮೀರದಲ್ಲಿ ರಾಜ್ಯದ ಇಬ್ಬರು ಸೇರಿದಂತೆ 26ಕ್ಕೂ ಹೆಚ್ಚು ಅಮಾಯಕ ಪ್ರವಾಸಿಗರ ಹತ್ಯೆಗೈದಿರುವ ಘಟನೆ ಖಂಡನೀಯ. ಇಂತಹ ಅಮಾನವೀಯ ಕೃತ್ಯ ಎಸಗಿರುವ ಭಯೋತ್ಪಾದಕರ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಿ ಶುಕ್ರವಾರ ಗದಗ-ಬೆಟಗೇರಿ ಅಂಜುಮನ್-ಎ-ಇಸ್ಲಾಂ ಸಂಸ್ಥೆಯಿಂದ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 551
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved