• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಕರ ಬೋಧನೆ ಮನಕ್ಕೆ ತಲುಪಲಿ: ಶಿಕ್ಷಣ ತಜ್ಞ ಸುರೇಶ ಕುಲಕರ್ಣಿ
ಶಿಕ್ಷಕರು ವಿಷಯದಾಳಕ್ಕಿಳಿದು, ಭಾವನೆಯೊಂದಿಗೆ ಪರಿಣಾಮಕಾರಿಯಾಗಿ ಬೋಧನೆ ಮಾಡಿದಲ್ಲಿ ಮಾತ್ರ ಮನಕ್ಕೆ ತಲುಪುವದು. ಈ ದಿಶೆಯಲ್ಲಿ‌‌‌ ಶಿಕ್ಷಕರಲ್ಲಿ ಅಪಾರ ಜ್ಞಾನ ಅತೀ ಮುಖ್ಯವಾಗಿದೆ ಎಂದು ಶಿಕ್ಷಣ ತಜ್ಞ ಸುರೇಶ ಕುಲಕರ್ಣಿ ಹೇಳಿದರು.
ಸಿಡಿಲು ಬಡಿದು ಯುವಕ ಸಾವು
ಸಿಡಿಲು ಬಡಿದು ತಾಲೂಕಿನ ಸವಡಿ ಗ್ರಾಮದ ಯುವಕ ಕೊಟೇಶ ನರೇಗಲ್ಲ ( 25) ಸಾವನ್ನಪ್ಪಿದ ಘಟನೆ ಗುರುವಾರ ಸಾಯಂಕಾಲ‌ ಸಂಭವಿಸಿದೆ.
ನರೇಗಾ ಯೋಜನೆಯಡಿ ಗ್ರಾಮದಲ್ಲೇ ಕೂಲಿ ಕಾರ್ಮಿಕರು ಕೆಲಸ ಮಾಡಿ-ದೊಡ್ಡಮನಿ
ಕೂಲಿ ಕಾರ್ಮಿಕರು ಉದ್ಯೋಗ ಅರಸಿ ಗುಳೆ ಹೋಗಬಾರದು. ನಿಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿಯೇ ನಿರಂತರ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್.ವಿ. ದೊಡ್ಡಮನಿ ಕರೆ ನೀಡಿದರು.
ನಿತ್ಯ ಕಾಯಕದ ಅರಿವು ಮೂಡಿಸಿದವರು ಜೇಡರ ದಾಸಿಮಯ್ಯ-ಶಶಿಧರ ಶಾಸ್ತ್ರಿ
ದುಡಿಯದೇ ಉಣ್ಣಬೇಡ, ಉಣ್ಣದೇ ಮಲಗಬೇಡಾ ಎಂಬ ಉಕ್ತಿಯಂತೆ, ಕಾಯವನು ದಂಡಿಸಿ ನಿತ್ಯ ಕಾಯಕ ಅರಿವು ಮೂಡಿಸಿದವರು ಶರಣ ಜೇಡರ ದಾಸಿಮಯ್ಯನವರು ಎಂದು ಡೋಣಿಯ ಪುಟ್ಟರಾಜ ಗವಾಯಿಗಳ ಶಿಷ್ಯರಾದ ಶಶಿಧರ ಶಾಸ್ತ್ರಿ ಹಿರೇಮಠ ಹೇಳಿದರು.
ಪ್ರವಾಸಿಗರ ಹತ್ಯೆ ಖಂಡಿಸಿ ನರಗುಂದದಲ್ಲಿ ಹೆದ್ದಾರಿ ತಡೆ
ಜಮ್ಮು -ಕಾಶ್ಮೀರದ ಶ್ರೀನಗರದ ಪಹಲ್ಗಾಮ್‌ದಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ಮಾಡಿ 28 ಜನ ಪ್ರವಾಸಿಗರನ್ನು ಕೊಂದದ್ದು ಖಂಡನೀಯವೆಂದು ನರಗುಂದ ಬಿಜೆಪಿ ಮಂಡಲದ ಅಧ್ಯಕ್ಷ ನಾಗನಗೌಡ ತಿಮ್ಮನಗೌಡ್ರ ಹೇಳಿದರು.
ಜನಿವಾರ ತೆಗೆಸಿರುವದನ್ನು ಖಂಡಿಸಿ ಪ್ರತಿಭಟನೆ
ಬ್ರಾಹ್ಮಣರು ಶಾಂತಿಪ್ರಿಯರು ಸರ್ಕಾರ ಇದನ್ನು ಗಂಭಿರವಾಗಿ ಪರಿಗಣಿಸಿ ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಕ್ರಮಕೈಗೊಳ್ಳಲು ಮುಂದಾಗಬೇಕು
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪೌರಸೇವಾ ನೌಕರರಿಂದ ಮನವಿ
ರಾಜ್ಯದಲ್ಲಿರುವ ಎಲ್ಲ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಘೋಷಿಸುವುದು.
ಕುಡಿಯುವ ನೀರು ಸರಬರಾಜು ನಿರ್ವಹಣೆಗೆ ಕ್ರಮ ವಹಿಸಿ
ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರು ಮೇವಿನ ಸ್ಥಿತಿಗತಿಯ ಸಮರ್ಪಕವಾಗಿ ಯಾವುದೇ ತೊಂದರೆಯಾಗದಂತೆ ನಿರ್ವಹಿಸಬೇಕು.
ಪೆಹಲ್ಗಾಮ್ ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ
ದೇಶ ಮತ್ತು ವಿದೇಶದ ಜನರು ಪ್ರವಾಸಕ್ಕೆ ಹೋದ ಸಂದರ್ಭದಲ್ಲಿ ಉಗ್ರರು ಹಿಂದುಗಳನ್ನು ಗುರಿಯಾಗಿಸಿ ಗುಂಡಿಕ್ಕಿ ಕೊಂದದ್ದು ಅವಮಾನೀಯ
ಕಲಾವಿದರನ್ನು ಪ್ರೋತ್ಸಾಹಿಸಿದರೆ ಕಲೆ ಬೆಳೆಯಲು ಸಾಧ್ಯ
ಸರ್ಕಾರ ಕಲಾ ವಿದ್ಯಾರ್ಥಿಗಳ ನೇಮಕಾತಿ ಮಾಡುವ ಮುಖಾಂತರ ಕಲಾಕ್ಷೇತ್ರ ಬೆಳೆಸಬೇಕು. ಪ್ರಾಥಮಿಕ ಶಿಕ್ಷಣದಿಂದ ಪದವಿಪೂರ್ವ ಶಿಕ್ಷಣದ ವರೆಗೂ ಕಲಾ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಬೇಕು
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 551
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved