• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸರ ಬಗ್ಗೆ ಭಯಪಡುವ ಅವಶ್ಯಕತೆ ಇಲ್ಲ
ಮಕ್ಕಳು ಯಾವುದೇ ಅಪರಾಧ ಕೆಲಸದಲ್ಲಿ ಭಾಗಿಯಾಗಬಾರದು. ಅಪರಾಧಗಳು ಕಂಡು ಬಂದಲ್ಲಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಬೇಕು
ಪಹಲ್ಗಾಮ್ ದಾಳಿಗೆ ಡಿವೈಎಫ್‌ಐ ಖಂಡನೆ
ವಾಸಿಗರ ಮೇಲೆ ಭಯೋತ್ಪಾದಕರು ನಡೆಸಿರುವ ದಾಳಿಯು ಆಘಾತಕಾರಿ
ಬೆಳೆ ವಿಮೆ ಹಣ ನೀಡಲು ವಿಳಂಬ ಮಾಡಿದರೆ ಹೋರಾಟ
ಅತಿವೃಷ್ಟಿ, ಅನಾವೃಷ್ಟಿಯಿಂದ ಸಾಲದ ದವಡೆಗೆ ಸಿಲುಕಿ ಸಂಕಷ್ಟದಲ್ಲಿರುವ ರೈತರಿಗೆ ಬೆಳೆಹಾನಿ ಮತ್ತು ಬೆಳೆ ವಿಮೆ ಹಣ ನೀಡಬೇಕು
ಬಸವಣ್ಣನವರಿಗೆ ಆಪ್ತರಾಗಿದ್ದವರು ಹಡಪದ ಅಪ್ಪಣ್ಣ
12ನೇ ಶತಮಾನದ ಅನುಭವ ಮಂಟಪದಲ್ಲಿ ಅನೇಕ ಶರಣರು ಬಸವಣ್ಣವರ ಜೊತೆಯಲ್ಲಿದ್ದರು. ಅದರಲ್ಲಿ ಬಸವಣ್ಣವರಿಗೆ ಆಪ್ತರಾಗಿದ್ದವರು ಹಡಪದ ಅಪ್ಪಣ್ಣನವರು ಎಂದು ಉಪನ್ಯಾಸಕಿ ಶಕುಂತಲಾ ಹಂಪಿಮಠ ಹೇಳಿದರು.
ಗದಗದಲ್ಲಿ ಸಮಾನತೆಯ ರಥಯಾತ್ರೆಗೆ ಭವ್ಯ ಸ್ವಾಗತ
ಅಖಿಲ ಭಾರತ ಸಮಾನತೆ ಮಂದಿರ ಮಹಾಸಭಾದಿಂದ ಅನಿಲ ಪಿ. ಮೆಣಸಿನಕಾಯಿ ನೇತೃತ್ವದಲ್ಲಿ ನಡೆದ ಸಮಾನತೆ ರಥಯಾತ್ರೆ ನಗರದ ರಾಧಾಕೃಷ್ಣ ಕಾಲನಿಗೆ ಆಗಮಿಸಿದಾಗ ಮಹಿಳೆಯರು, ಸಹೋದರಿಯರು, ಗುರು-ಹಿರಿಯರು ರಥ ಯಾತ್ರೆಗೆ ಜಯವಾಗಲಿ ಸಮಾನತೆ ಬುತ್ತಿ ದೇಶಕ್ಕೆಲ್ಲ ಶಕ್ತಿ ಎಂಬ ಘೋಷಣೆ ಕೂಗುತ್ತ ಹೂಮಳೆ ಸುರಿಸಿ ಬರ ಮಾಡಿಕೊಂಡರು.
ಹೂಳು ತುಂಬಿಕೊಂಡ ಜಲಮೂಲಗಳು, ಕಣ್ತೆರೆದು ನೋಡದ ಅಧಿಕಾರಿಗಳು
ಸರ್ಕಾರ ಜಾರಿಗೆ ತಂದಿರುವ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಗ್ರಾಮೀಣ ಜಲಮೂಲಗಳ ಸ್ವಚ್ಛತೆಗೆ ಅಧಿಕಾರಿಗಳು ಆದ್ಯತೆ ನೀಡದ್ದರಿಂದ ಹೂಳು ತುಂಬಿಕೊಂಡಿವೆ.
ಅಂಬೇಡ್ಕರ್‌ ಜಗತ್ತಿನ ಅಪ್ರತಿಮ ಜ್ಞಾನಿಯಾಗಿದ್ದರು- ಸಿದ್ದರಾಮ ಸ್ವಾಮೀಜಿ
ಹಲವು ಸಂವಿಧಾನಗಳ ತಿರುಳನ್ನು ಅಧ್ಯಯನ ಮಾಡಿ ದೇಶದ ಸಂವಿಧಾನ ಶಿಲ್ಪಿಯಾಗಿರುವ ಡಾ.ಬಿ.ಆರ್ಳ.ಅಂಬೇಡ್ಕರ್ ಅವರು ಜಗತ್ತಿನ ಅಪ್ರತಿಮ ಜ್ಞಾನಿಯಾಗಿದ್ದರು. ಜಗತ್ತಿನ ವಿವಿಧ ದೇಶಗಳು ಅವರ ಜ್ಞಾನವನ್ನು ಎರವಲು ಪಡೆದು ಅಭಿವೃದ್ಧಿ ಹೊಂದುತ್ತಿದ್ದು, ಅವರು ನಮ್ಮ ದೇಶದ ಹೆಮ್ಮೆಯಾಗಿದ್ದಾರೆ ಎಂದು ಡಂಬಳ ಗದುಗಿನ ಡಾ.ತೋಂಟದ ಸಿದ್ದರಾಮ ಮಹಾಸ್ವಾಮಿಗಳು ಹೇಳಿದರು.
ಸಾಲದ ಕಂತು ಕಟ್ಟುವುದು ವಿಳಂಬವಾಗಿದ್ದಕ್ಕೆ ಫೈನಾನ್ಸ್‌ ಸಿಬ್ಬಂದಿ ಬೆದರಿಕೆ
ಗ್ರಾಮದ ಮೈಲಾರಲಿಂಗೇಶ್ವರ ಬಡಾವಣೆಯ ನಿವಾಸಿ ಲತಾ ಈಶಪ್ಪ ಮಠದ ಕೇವಲ ಒಂದು ತಿಂಗಳ ಸಾಲದ ಕಂತು ತುಂಬದೇ ಇರುವ ಹಿನ್ನೆಲೆಯಲ್ಲಿ ಐಡಿಎಫ್‌ಸಿ ಫಸ್ಟ್‌ ಭಾರತ ಪೈನಾನ್ಸ್‌ನ ಸಿಬ್ಬಂದಿ ಅವರ ನಿವಾಸಕ್ಕೆ ಬಂದು ಅವರನ್ನು ತರಾಟೆಗೆ ತೆಗೆದುಕೊಂಡು ಭಯ ಬೀಳಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ಬಿಸಿಲು ಏರಿದಂತೆ ರಾಜ್ಯದಲ್ಲಿ ಬೆಲೆ ಏರಿಕೆ: ಎನ್. ರವಿಕುಮಾರ
ಬಿಸಿಲು ಏರಿದಂತೆ ಕರ್ನಾಟಕದಲ್ಲಿ ಬೆಲೆ ಏರಿಕೆ, ತೆರಿಗೆ ಏರಿಕೆ ಆಗ್ತಿದೆ ಎಂದು ವಿಪ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ ಹೇಳಿದರು.
ಜಾತಿಗಳ ಮಧ್ಯೆ ಸಂಘರ್ಷ ಸೃಷ್ಟಿಸುತ್ತಿರುವ ಸಿಎಂ-ಬಿ.ವೈ.ವಿಜಯೇಂದ್ರ
ಸಿದ್ದರಾಮಯ್ಯ ಅವರಿಗೆ ಅಧಿಕಾರ ಬಿಟ್ಟುಕೊಡುವ ಮನಸ್ಸಿಲ್ಲ, ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ಸಮಾಜಗಳ ಮಧ್ಯೆ ಕಂದಕ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಜಾತ್ಯತೀತ ಹೆಸರಿನಲ್ಲಿ ಜಾತಿ-ಜಾತಿಗಳ ಮಧ್ಯೆ ಸಂಘರ್ಷ ಸೃಷ್ಟಿಸಿ, ಬ್ರಿಟಿಷರ ಕಾಲದ ಒಡೆದಾಳುವ ನೀತಿ ಅನುಸರಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.
  • < previous
  • 1
  • ...
  • 152
  • 153
  • 154
  • 155
  • 156
  • 157
  • 158
  • 159
  • 160
  • ...
  • 551
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved