• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರ್ನಾಟಕದ ಸಾಂಸ್ಕೃತಿಕ ಪರಂಪರೆಯಲ್ಲಿ ಕರಕುಶಲ ಕಲೆಗಳಿಗೆ ವಿಶಿಷ್ಟ ಸ್ಥಾನ: ಉಪ ಜೀವನಕ್ಕೆ ಆಧಾರ
ಕರ್ನಾಟಕದ ಸಾಂಸ್ಕೃತಿಕ ಪರಂಪರೆಯಲ್ಲಿ ಕರಕುಶಲ ಕಲೆಗಳಿಗೆ ವಿಶಿಷ್ಟ ಸ್ಥಾನವಿದೆ. ಕರಕುಶಲ ಎಂದರೆ ಮನುಷ್ಯನ ಹೃದಯ, ಬುದ್ಧಿ ಮತ್ತು ಕೈಗಳು ಏಕೀಭವಿಸಿ ತನ್ಮಯತೆಯಿಂದ ಕಾರ್ಯ ನಿರ್ವಹಿಸುವ ಅಪೂರ್ವ ಶ್ರಮದ ಪ್ರತಿಫಲವಾಗಿದೆ.
ವಿದ್ಯಾದಾನವು ಕೋಟಿ ಪುಣ್ಯಕಾರ್ಯಕ್ಕಿಂತ ಶ್ರೇಷ್ಠ
ವೈಯಕ್ತಿಕ ಜೀವನದ ನೀತಿ, ನಡೆ ಒಳ್ಳೆಯ ಬದುಕನ್ನು ಕಟ್ಟಿಕೊಡುವದು. ಶಿಕ್ಷಕರು ತಮ್ಮ ವೃತ್ತಿಯಲ್ಲಿ ನಿಷ್ಠೆಯಿಂದ ಇರಬೇಕು
ಜಿಲ್ಲೆಯಾದ್ಯಂತ ಸಂಭ್ರಮದ ಶಿವರಾತ್ರಿ ಆಚರಣೆ
ಗದಗ ನಗರದ ಐತಿಹಾಸಿಕ ಪ್ರಸಿದ್ಧ ತ್ರಿಕೂಟೇಶ್ವರ ದೇವಸ್ಥಾನ, ವೀರನಾರಾಯಣ ದೇವಸ್ಥಾನ ಸೇರಿದಂತೆ ಅವಳಿ ನಗರದಾದ್ಯಂತ ಇರುವ ಶಿವನ ದೇವಾಲಯಗಳಿಗೆ ತೆರಳಿ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
ಡಾ.ಕುಮಾರ ಮಹಾರಾಜರನ್ನು ಗಡಿಪಾರು ಮಾಡಿ
ಸಮಾಜದ ಶಾಂತಿ ಕಾಪಾಡಬೇಕಾದ ಸ್ವಾಮಿಗಳು ಸಮಾಜದ ಶಾಂತಿ ಭಂಗ ಮಾಡುವ ಕೆಲಸ ಮಾಡಬಾರದು
ಎಂಇಎಸ್‌ ನಾಡದ್ರೋಹಿಗಳನ್ನು ಗಡಿಪಾರು ಮಾಡಿ: ಪರ್ವತಗೌಡ್ರ
ನಮ್ಮ ರಾಜ್ಯದಲ್ಲಿ ಇದ್ದು ನಮ್ಮ ರಾಜ್ಯದ ಎಲ್ಲ ಸವಲತ್ತು ಪಡೆದಿರುವ ಎಂಇಎಸ್ ಪುಂಡರ ಮೇಲೆ ರಾಜ್ಯ ಸರ್ಕಾರ ನಿರ್ದಾಕ್ಷಿಣ್ಯ ಕಠಿಣ ಕಾನೂನು ಕ್ರಮ ಕೈಗೊಂಡು ಕೂಡಲೇ ಗಡಿಪಾರು ಮಾಡಬೇಕು
ಗುಳೆ ಹೋದ ಕುಟುಂಬದವರ ಮಕ್ಕಳ ಶಿಕ್ಷಣಕ್ಕಾಗಿ ಪ್ರತ್ಯೇಕ ವಿಶೇಷ ವಸತಿ ಶಾಲೆ : ಮಾಜಿ ಸಚಿವ ಸಿ.ಸಿ. ಪಾಟೀಲ

ನೆರೆಯ ರಾಜ್ಯಗಳಿಗೆ ಕೆಲಸ ಅರಸಿ ಗುಳೆ ಹೋಗುವ ಕುಟುಂಬದವರ ಮಕ್ಕಳ ಶಿಕ್ಷಣಕ್ಕಾಗಿ ಪ್ರತ್ಯೇಕ ವಿಶೇಷ ವಸತಿ ಶಾಲೆ ಪ್ರಾರಂಭಿಸಲಾಗುವುದು ಎಂದು ನರಗುಂದ ಶಾಸಕ, ಮಾಜಿ ಸಚಿವ ಸಿ.ಸಿ. ಪಾಟೀಲ ಹೇಳಿದರು.

ದ್ವಿತೀಯ ಪಿಯುಸಿ ಪರೀಕ್ಷೆ, ಪಾರದರ್ಶಕ ಆಗಿರಲಿ-ಜಿಲ್ಲಾಧಿಕಾರಿ
ಮಾ.1ರಿಂದ 20ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ಹಾಗೂ ಪಾರದರ್ಶಕವಾಗಿ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.
ಡಾ. ಸಿದ್ಧಲಿಂಗ ಶ್ರೀಗಳು ಆಧುನಿಕ ಬಸವಣ್ಣ- ಶಾಂತಲಿಂಗ ಶ್ರೀಗಳು
. ಗದುಗಿನ ತೋಂಟದಾರ್ಯ ಮಠದ ಡಾ. ಸಿದ್ಧಲಿಂಗ ಶ್ರೀಗಳು ತಮ್ಮ ಜೀವನದ್ದಕ್ಕೂ ಬಸವಣ್ಣನವರ ತತ್ವಗಳನ್ನು ಪ್ರಚಾರ ಮಾಡಿ ಕೆಳ ವರ್ಗದ ಜನತೆಯನ್ನು ಮೇಲೆ ತರಲು ಪ್ರಯತ್ನ ಮಾಡಿದ ಈ ನಾಡಿನ ಸಂತರು ಎಂದು ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠ ಹಾಗೂ ಶಿರೋಳ ತೋಂಟದಾರ್ಯ ಮಠದ ಶಾಂತಲಿಂಗ ಶ್ರೀಗಳು ಹೇಳಿದರು.
ನರಗುಂದ ಹೊಸ ರೈಲ್ವೆ ಮಾರ್ಗ ಆರಂಭಿಸಲು ಶಾಸಕ ಸಿ.ಸಿ. ಪಾಟೀಲರಿಗೆ ಆಗ್ರಹ
ನರಗುಂದ ಪಟ್ಟಣದ ಲಿಂಗೈಕ್ಯ ಎಫ್.ಎಂ.ಹಸಬಿ ಮತ್ತು ದಿವಂಗತ ಜಗನ್ನಾಥ್ ರಾವ್ ಜೋಶಿ ರೈಲ್ವೆ ಹೋರಾಟ ಸಮಿತಿಯ ಪದಾಧಿಕಾರಿಗಳು ಹೊಸ ರೈಲ್ವೆ ಮಾರ್ಗ ಪ್ರಾರಂಭ ಮಾಡಬೇಕೆಂದು ಸ್ಥಳೀಯ ಶಾಸಕ ಸಿ.ಸಿ. ಪಾಟೀಲರಿಗೆ ಮನವಿ ಸಲ್ಲಿಸಿದರು.
ಗದಗ ನಗರಸಭೆ ಬಿಜೆಪಿ ಸದಸ್ಯರ ಸದಸ್ಯತ್ವ ಅಮಾನತು ಆದೇಶ ರದ್ದು
ಗದುಗಿನ ಖಾಲಿ ವಕಾರಗಳ ಲೀಜ್‌ ಅವಧಿ ವಿಸ್ತರಣೆಗೆ ನಕಲಿ ಠರಾಪು ಸೃಷ್ಟಿಸಿದ್ದಾರೆ ಎಂಬ ಆರೋಪದ ಹಿನ್ನೆಲೆ ಸ್ಥಳೀಯ ನಗರಸಭೆ ಬಿಜೆಪಿಯ ಮೂವರು ಸದಸ್ಯರ ಸದಸ್ಯತ್ವ ಅಮಾನತುಗೊಳಿಸಿದ್ದ ಬೆಳಗಾವಿ ಪ್ರಾದೇಶಿಕ ಆಯುಕ್ತರ ಆದೇಶವನ್ನು ಧಾರವಾಡ ಹೈಕೋರ್ಟ್‌ ಪೀಠ ರದ್ದುಪಡಿಸಿದೆ.
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 510
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved