ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಸ್ತಿತ್ವಕ್ಕಾಗಿ ವೀರಶೈವ-ಲಿಂಗಾಯತರು ಹೋರಾಡುವುದು ಅವಶ್ಯ
ಒಂದು ಕೋಟಿಗೂ ಹೆಚ್ಚು ಇದ್ದ ವೀರಶೈವ-ಲಿಂಗಾಯತ ಸಮಾಜ ಇದಿಗ 70ರಿಂದ 80 ಲಕ್ಷ ಆಗಿರುವುದು ವಿಷಾದಕರ ಸಂಗತಿ. ನೈಜ ಜನಸಂಖ್ಯೆ ದಾಖಲಾಗದ ಹೊರತು ಸಮಾಜಕ್ಕೆ ನ್ಯಾಯ ಸಿಗುವುದಿಲ್ಲ. ಅದಕ್ಕಾಗಿ ನ್ಯಾಯ ಸಿಗುವವರೆಗೆ ಹೋರಾಡುವುದು ಅವಶ್ಯವಾಗಿದೆ ಎಂದು ಮುಂಡರಗಿ ಅನ್ನದಾನೀಶ್ವರ ಮಠದ ಪೀಠಾಧಿಪತಿ ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿ ವೀರಶೈವ-ಲಿಂಗಾಯತರಿಗೆ ಕರೆ ನೀಡಿದ್ದಾರೆ.
ಕ್ರೀಡಾಂಗಣ ನಿರ್ಮಾಣಕ್ಕೆ ₹ ೨ ಕೋಟಿ ಬಿಡುಗಡೆ- ಶಾಸಕ ಪಾಟೀಲ
ಕ್ರೀಡಾಪಟುಗಳಿಗೆ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ ₹ ೨ ಕೋಟಿ ಮಂಜೂರು ಮಾಡಿದ್ದು ಮುಂದಿನ ದಿನಗಳಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ರಾಜ್ಯ ಖನಿಜ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಗಜಾನನೋತ್ಸವ ದೇಶಪ್ರೇಮ ಬೆಳೆಸಲು ಪೂರಕ
ಗಜಾನನೋತ್ಸವ ಯುವಪೀಳಿಗೆಯಲ್ಲಿ ಭಕ್ತಿಭಾವ, ದೇಶಪ್ರೇಮ ಬೆಳೆಸಲು ಪೂರಕವಾಗಿದೆ ಎಂದು ವಿಪ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.
ಗದಗದಲ್ಲಿ ಸಂಭ್ರಮದ ಗಣೇಶನ ಮೂರ್ತಿ ಮೆರವಣಿಗೆ
ನಗರದ ಪಂ. ಪಂಚಾಕ್ಷರಿ ಗವಾಯಿಗಳವರ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಗಣೇಶ ಚತುರ್ಥಿ ಅಂಗವಾಗಿ ದಲಾಲ ವರ್ತಕರ ಹಾಗೂ ಖರೀದಿದಾರರ ಸಂಘ ಗಜಾನನೋತ್ಸವ ಟ್ರಸ್ಟ್ ಕಮಿಟಿ ವತಿಯಿಂದ ಬುಧವಾರ ಪ್ರತಿಷ್ಠಾಪಿಸಲಾದ ಗಣೇಶನನ್ನು ಸಂಭ್ರಮದ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು.
ಗದಗ ಜಿಲ್ಲೆಯಲ್ಲಿ ಪಟಾಕಿ ಅಂಗಡಿಗಳ ಸ್ಥಳಾಂತರಕ್ಕೆ ಆದೇಶ
ಗದಗ ಜಿಲ್ಲೆಯ ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳ ಕೆಳಕಾಣಿಸಿದ ತೆರೆದ ಸ್ಥಳಗಳಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ದಾಸ್ತಾನು ಮಾಡಿ ಮಾರಾಟ ಮಾಡುವ ಷರತ್ತಿಗೊಳಪಟ್ಟು ತಾತ್ಕಾಲಿಕವಾಗಿ ಸ್ಥಳಾಂತರಿಸಲು ಆದೇಶಿಸಲಾಗಿದೆ.
ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಯುವ ಜನಾಂಗ ದುಶ್ಚಟಗಳಿಂದ ದೂರವಿರಬೇಕು. ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು
ಗ್ರಾಮದ ಅಭಿವೃದ್ಧಿಗೆ ಕೆಳ ಹಂತದಿಂದ ಆದ್ಯತೆ
ಈ ಹಿಂದೆ ರಾಜ್ಯ ಮತ್ತು ಕೇಂದ್ರದಲ್ಲಿ ಸರ್ಕಾರಿ ಅಧಿಕಾರಿಗಳಿಂದಲೇ ನಮ್ಮ ಗ್ರಾಮದ ಯೋಜನೆಗಳು ರೂಪಿತವಾಗುತ್ತಿದ್ದವು.
ವಿಜ್ಞಾನದಿಂದ ಪರಿಪೂರ್ಣ ವ್ಯಕ್ತಿತ್ವ
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ವಿಜ್ಞಾನದಂತಹ ವಿಷಯಗಳಲ್ಲಿ ಇಂದು ಉತ್ತಮ ಸಾಧನೆ ಮಾಡುತ್ತಿದ್ದಾರೆ
ವಿಮೆ ಪರಿಹಾರದಲ್ಲಿ ಪಾರದರ್ಶಕತೆ ತೋರದ ಅಧಿಕಾರಿಗಳು, ಶಾಸಕ ಲಮಾಣಿ ಆರೋಪ
ಬೆಳೆವಿಮೆ ನಿಗದಿಪಡಿಸುವಲ್ಲಿ ಪ್ರಸ್ತುತ ಜಾರಿಯಲ್ಲಿರುವ ನಿಯಮ ಏನು? ಯಾವ ಮಾದರಿಯಲ್ಲಿ ಬೆಳೆ ಸಮೀಕ್ಷೆ ಮಾಡುತ್ತೀರಿ?
ಧರ್ಮಸ್ಥಳ ವಿರುದ್ಧ ಷಡ್ಯಂತ್ರ, ಎನ್ಐಎಗೆ ಒಪ್ಪಿಸಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ರಾಜ್ಯದಲ್ಲಿ ಹಿಂದು ದೇವಸ್ಥಾನ ಒಡೆಯುವ ಹುನ್ನಾರ ಈ ಹಿಂದೆಯೂ ಸರ್ಕಾರ ಮಾಡಿದೆ
< previous
1
...
12
13
14
15
16
17
18
19
20
...
507
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ