• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರೇಗಾ ಜಾಬ್ ಕಾರ್ಡ್‌ಗೆ ಇ ಕೆವೈಸಿ ಮಾಡಿಸಲು ಮುಂದಾಗಿ: ಚಂದ್ರಶೇಖರ ಕಂದಕೂರ
ಮನರೇಗಾ ಯೋಜನೆಯ ಸಕ್ರಿಯ ಕೂಲಿಕಾರರ ಜಾಬ್ ಕಾರ್ಡ್‌ಗಳನ್ನು ಇ- ಕೆವೈಸಿ ಮೂಲಕ ಪರಿಶೀಲಿಸುವ ಕಾರ್ಯವು ತುರ್ತಾಗಿ ನಡೆಯುತ್ತಿದೆ. ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಸಕ್ರಿಯ ಕುಟುಂಬಗಳ ಜಾಬ್ ಕಾರ್ಡ್‌ ವ್ಯಾಲಿಡೇಶನ್‌ ಅನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು.
ಇ ಟೆಂಡರ್‌ ಮೂಲಕ ಮೆಕ್ಕೆಜೋಳ ಖರೀದಿಗೆ ಆಗ್ರಹ
ಗೋವಿನಜೋಳದ ಸೀಜನ್ ಆರಂಭವಾಗುತ್ತಿದ್ದಂತೆ ಯಾವುದೇ ಪರವಾನಗಿ ಇಲ್ಲದ ಖರೀದಿದಾರರು ನೇರವಾಗಿ ರೈತರ ಮನೆ ಮತ್ತು ಕಣಗಳಿಗೆ ತೆರಳಿ ಖರೀದಿಗೆ ಮುಂದಾಗುತ್ತಾರೆ. ಹೀಗೆ ಖರೀದಿ ಮಾಡುವ ಖರೀದಿದಾರರಿಂದ ರೈತರಿಗೆ ತೂಕದಲ್ಲಿ ಮೋಸ ಆಗುತ್ತಿದೆ ಎಂದು ರೈತರು ಆರೋಪಿಸಿದರು.
ಮಹಿಳಾ ಸಂಘಟನೆಗಳು ಆರ್ಥಿಕವಾಗಿ ಸಬಲರಾಗಲಿ: ಶರಣಬಸಪ್ಪ ಗುಡಿಮನಿ
ಮನೆಯ ಆರ್ಥಿಕತೆಯ ಸುಧಾರಣೆಗಾಗಿ ಮಹಿಳೆಯರು ದುಡಿಮೆಗೆ ಮುಂದಾಗಬೇಕು. ಹಣವನ್ನು ಉಳಿತಾಯ ಮಾಡಿ ಅದನ್ನು ಸುರಕ್ಷಿತ ಬ್ಯಾಂಕುಗಳಲ್ಲಿ ಇರಿಸಿ ಅದರಿಂದ ಬರುವ ಲಾಭವನ್ನು ಉಪಯೋಗ ಮಾಡಿಕೊಳ್ಳಬೇಕು.
ಸಾಮಾಜಿಕ, ಆರ್ಥಿಕ ಸದೃಢತೆಗೆ ಗ್ಯಾರಂಟಿ ಯೋಜನೆ ಸಹಕಾರಿ: ಬಿ.ಬಿ. ಅಸೂಟಿ
ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆ ಅಡಿ 2.57 ಲಕ್ಷ ಫಲಾನುಭವಿಗಳ ಪೈಕಿ ಶೇ. 99.3ರಷ್ಟು ಮಹಿಳೆಯರಿಗೆ ಪ್ರಯೋಜನ ತಲುಪಿದ್ದು, ₹986.42 ಕೋಟಿ ಮೊತ್ತ ಬಿಡುಗಡೆಗೊಂಡಿದೆ. ಅನ್ನಭಾಗ್ಯ ಯೋಜನೆ ಅಡಿ 2.34 ಲಕ್ಷ ಕುಟುಂಬಗಳಿಗೆ ಶೇ. 100ರಷ್ಟು ಅಕ್ಕಿ ವಿತರಣೆಯಾಗಿದ್ದು, ₹216.82 ಕೋಟಿಯ ಸಹಾಯ ಲಭಿಸಿದೆ.
ನರ್ಸಿಂಗ್‌ ವಿದ್ಯಾರ್ಥಿಗಳು, ಕರ್ತವ್ಯಪ್ರಜ್ಞೆ, ಮಾನವೀಯ ಮೌಲ್ಯ ಅಳವಡಿಸಿಕೊಳ್ಳಲಿ: ಜೆ.ಬಿ. ಗುಡಿಮನಿ
ನರ್ಸಿಂಗ್ ಸೇರಿ ವೈದ್ಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವ ಸಮೂಹವು ಹಿರಿಯ ವೈದ್ಯರ ಕರ್ತವ್ಯಪ್ರಜ್ಞೆ ಜತೆಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು.
ಲಕ್ಷ್ಮೇಶ್ವರದಲ್ಲಿ ರಾಷ್ಟ್ರಪ್ರೇಮ ಉಕ್ಕಿಸಿದ ಆರ್‌ಎಸ್‌ಎಸ್‌ ಪಥಸಂಚಲನ
ರಸ್ತೆಯುದ್ದಕ್ಕೂ ಹೂವಿನ ಹಾಸಿಗೆ ಹಾಸಲಾಗಿತ್ತು. ಎಲ್ಲೆಡೆ ಮಹಿಳೆಯರು ರಂಗೋಲಿ ಬಿಡಿಸಿ, ಮಕ್ಕಳು ರಾಷ್ಟ್ರನಾಯಕರ ವೇಷಭೂಷಣ ಧರಿಸಿ ಗಮನ ಸೆಳೆದರು. ಪಟ್ಟಣದ ಮುಖ್ಯ ರಸ್ತೆಯಲ್ಲಿ ಪಥ ಸಂಚಲನ ಸಾಗುತ್ತಿದ್ದಾಗ, ಜನರು ಹೂವು ಎರಚಿ ದೇಶಭಕ್ತಿ ಘೋಷಣೆ ಕೂಗಿದರು.
ಶರಣ ಸಾಹಿತ್ಯಕ್ಕೆ ಉತ್ತಂಗಿ ಚೆನ್ನಪ್ಪನವರು ಸೇವೆ ಅಪಾರ: ಮಲ್ಲಿಕಾರ್ಜುನ ಸ್ವಾಮೀಜಿ
ಉತ್ತಂಗಿ ಚೆನ್ನಪ್ಪ ಅವರು ಅನುಭವ ಮಂಟಪ ಅಸತ್ಯ ಎಂದವರಿಗೆ ಸತ್ಯವೆಂದು ಸಾಕ್ಷಿ ಸಮೇತ ಅರಿವು ಮೂಡಿಸಿದವರು. ಶರಣ ಸಾಹಿತ್ಯವನ್ನ ಆಳವಾಗಿ ಅಧ್ಯಯನ ಮಾಡಿ, ಆಧುನಿಕ ಸರ್ವಜ್ಞ ಎಂದೆ ಖ್ಯಾತರಾಗಿದ್ದರು.
ಗದುಗಿನಲ್ಲಿ ಆರ್‌ಎಸ್‌ಎಸ್‌ನಿಂದ ಆಕರ್ಷಕ ಪಥಸಂಚಲನ
ಗಣವೇಷಧಾರಿ ಸ್ವಯಂಸೇವಕರ ಪಥಸಂಚಲನವು ಮಧ್ಯಾಹ್ನ ನಗರದ ವೀರಶೈವ ಜನರಲ್ ಲೈಬ್ರರಿಯಿಂದ ಪ್ರಾರಂಭಗೊಂಡಿತು. ನೂರಾರು ಸ್ವಯಂಸೇವಕರು ಪೂರ್ಣ ಗಣವೇಷದಲ್ಲಿ ಶಿಸ್ತು ಮತ್ತು ಸಂಘಟನೆಯನ್ನು ಪ್ರದರ್ಶಿಸಿದರು.
ಗದಗ ಜಿಲ್ಲೆಯಲ್ಲಿ ಮುಂಗಾರು ಅಬ್ಬರಕ್ಕೆ 1.32 ಲಕ್ಷ ಹೆಕ್ಟೇ‌ರ್ ಬೆಳೆಹಾನಿ!
ಮುಂಗಾರು ಪೂರ್ವದಿಂದಲೇ (ಬೇಸಿಗೆ ಮಳೆ) ಅತಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ. ಅದರಲ್ಲಿಯೂ ಜಿಲ್ಲೆಯ ಮುಂಗಾರಿನ ಪ್ರಮುಖ ವಾಣಿಜ್ಯ ಬೆಳೆಯಾದ ಹೆಸರು ಮತ್ತು ಈರುಳ್ಳಿ ಬಿತ್ತನೆ ಪೂರ್ವದಲ್ಲಿಯೇ ವ್ಯಾಪಕ ಮಳೆಯಾದ ಹಿನ್ನೆಲೆ ಸಾಕಷ್ಟು ಪ್ರಮಾಣದಲ್ಲಿ ಬಿತ್ತನೆ ಮಾಡಿದ್ದರು. ಈ ಎರಡೂ ಬೆಳೆಗಳನ್ನು ಬೆಳೆದ ರೈತರು ಸಂಪೂರ್ಣ ತೊಂದರೆ ಅನುಭವಿಸುತ್ತಿದ್ದಾರೆ.
ವಿಜಯದಶಮಿ ನಮಗೆಲ್ಲ ವಿಜಯದ ಹಬ್ಬ: ನರಸಿಂಹ ಕುಲಕರ್ಣಿ
ಸಂಘವು 1.30 ಲಕ್ಷ ಸೇವಾ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದೆ. 600 ಅನಾಥಾಶ್ರಮ ನಡೆಸುತ್ತಿದೆ. ನೂರಾರು ಸಂಘದ ಶಾಲೆಗಳಿವೆ. ಹೀಗೆ ನೂರಕ್ಕೂ ಹೆಚ್ಚು ಪರಿವಾರವನ್ನು ಹೊಂದಿದೆ. ದೇಶದ ಅನೇಕ ಸಮಸ್ಯೆಗಳನ್ನು ಸಂಘ ಪರಿಹರಿಸಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 545
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved