• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಯೊಬ್ಬ ಮನುಷ್ಯನಿಗೆ ಸಂಸ್ಕಾರ ಅಗತ್ಯವಾಗಿದೆ
ಲಕ್ಷ್ಮೇಶ್ವರ ಸಮೀಪದ ಹೂವಿನ ಶಿಗ್ಲಿ ವಿರಕ್ತಮಠದಲ್ಲಿ ಬೇಸಿಗೆ ರಜೆಯಲ್ಲಿ ಜಂಗಮ ಮಕ್ಕಳಿಗೆ ಧಾರ್ಮಿಕ ಸಂಸ್ಕಾರ ಶಿಬಿರ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಜರುಗಿತು.
ನೊಂದವರ ಧ್ವನಿಯಾಗಿ ಸೇವೆ ಸಲ್ಲಿಸುವುದು ನಿಜವಾದ ಶಿವನ ಸೇವೆ
ಸಮಾಜದಲ್ಲಿ ತೊಂದರೆಯಲ್ಲಿರುವ ಮನುಷ್ಯ ಸಹಾಯಕ್ಕೆ ಅನುಕೂಲ ಆಗುವನೆ ನಿಜವಾದ ಸೇವಕನೆಂದು ಕವಿ ಪುಟ್ಟರಾಜ ಗವಾಯಿಗಳ ಶಿಷ್ಯರಾದ ಶಶಿಧರ ಶಾಸ್ತ್ರಿ ಹೇಳಿದರು.
ಎನ್ಆರ್‌ಜಿ ಕಾಮಗಾರಿ ಸ್ಥಳಕ್ಕೆ ಪಾಟೀಲ ಭೇಟಿ
ನರಗುಂದ ತಾಲೂಕಿನಲ್ಲಿ ಎನ್.ಆರ್.ಜಿ ಯೋಜನೆಯಲ್ಲಿ ನಡೆದ ಸುರಕೋಡ, ಹದಲಿ ಗ್ರಾ.ಪಂ.ವ್ಯಾಪ್ತಿಯ ಕಾಮಗಾರಿ ಸ್ಥಳಕ್ಕೆ ಗುರುವಾರ ತಾ.ಪಂ. ಗ್ರಾಮೀಣ ಉದ್ಯೋಗ ಖಾತ್ರಿಯ ಸಹಾಯಕ ನಿರ್ದೇಶಕ ಸಂತೋಷಕುಮಾರ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಧಾನಮಂತ್ರಿ ಆದರ್ಶ ಗ್ರಾಮ ಕಾಮಗಾರಿ ಮಾಹಿತಿ ಸಲ್ಲಿಸಿ
ಪ್ರತಿ ತಿಂಗಳು ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ.ಸಭೆಯ ಪ್ರಗತಿ ವರದಿ ನೀಡುವಾಗ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಇರುವ ಕಾಮಗಾರಿಗಳ ಬಗ್ಗೆ ಪ್ರಗತಿ ವರದಿ ಸಲ್ಲಿಸುವಂತೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಹೊಸಮನಿ ಅಧಿಕಾರಿಗಳಿಗೆ ಸೂಚಿಸಿದರು.
ನರಗುಂದ ಪುರಸಭೆ ಅಧ್ಯಕ್ಷರಾಗಿ ನೀಲವ್ವ ವಡ್ಡಿಗೇರಿ ಅವಿರೋಧ ಆಯ್ಕೆ
ನರಗುಂದ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ 15ನೇ ವಾರ್ಡಿನ ಮಹಿಳಾ ಸದಸ್ಯೆ ನೀಲವ್ವ ಪವಾಡೆಪ್ಪ ವಡ್ಡಿಗೇರಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು.
ಕನ್ನಡ ನಾಡಿಗೆ ಗದಗ ಜಿಲ್ಲೆಯ ಕೊಡುಗೆ ಅಪಾರ-ಸಚಿವ ಎಚ್‌.ಕೆ. ಪಾಟೀಲ
ಕನ್ನಡ ನಾಡು ಸೇವೆ, ಸಾಹಿತ್ಯಕ್ಕೆ ಗದಗ ಜಿಲ್ಲೆಯ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಹೇಳಿದರು.
ಪುರಾಣ ಪ್ರವಚನ ಕೇಳುವುದರಿಂದ ಮನಸ್ಸು ಶಾಂತವಾಗಿರುತ್ತದೆ-ಶಶಿಧರ ಶಾಸ್ತ್ರಿಗಳು
ಸಮಾಜದಲ್ಲಿ ಜೀವಿಸುವ ಪ್ರತಿಯೊಂದು ಜೀವಿ ಪುರಾಣ ಪ್ರವಚನ ಕೇಳುವುದರಿಂದ ಮನಸ್ಸು ಶಾಂತವಾಗಿರುತ್ತದೆ. ನಾವು ಮಾಡುವ ಆ ದಿನದ ಕೆಲಸಗಳಿಗೆ ಉಲ್ಲಾಸ ನೀಡುತ್ತದೆ ಎಂದು ಕವಿ ಪುಟ್ಟರಾಜ ಗವಾಯಿಗಳವರ ಶಿಷ್ಯರಾದ ಶಶಿಧರ ಶಾಸ್ತ್ರಿಗಳು ಹಿರೇಮಠ ಹೇಳಿದರು.
ನರೇಗಾ ಕಾರ್ಮಿಕರಿಗೆ ಇದ್ದೂರಲ್ಲೇ ಕೆಲಸ-ಮಂಜುಳಾ ಹಕಾರಿ
ಬೇಸಿಗೆಯಲ್ಲಿ ದುಡಿಯುವ ಕೈಗೆ ಕೆಲಸ ಇಲ್ಲವಲ್ಲ ಎಂಬ ಚಿಂತೆಬೇಡ. ನರೇಗಾ ಕಾರ್ಮಿಕರಿಗೆ ಇದ್ದೂರಲ್ಲೇ ಕೆಲಸ ನೀಡಿ ದಿನವೊಂದಕ್ಕೆ ೩೭೦ ರುಪಾಯಿ ಹಣ ಜಮಾವಣೆ ಮಾಡಲಾಗುವುದು ಎಂದು ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಮಂಜುಳಾ ಹಕಾರಿ ಹೇಳಿದರು.
ಗ್ರಾಮೀಣ ಅಭಿವೃದ್ಧಿ ನರೇಗಾ ಸಹಕಾರಿ: ಕಂದಕೂರ
ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ನರೇಗಾ ಯೋಜನೆಯು ಸಹಕಾರಿಯಾಗಿದ್ದು, ಬಡವರ ಏಳಿಗೆಗಾಗಿ, ಕೂಲಿ ಕಾರ್ಮಿಕರನ್ನು ಗುರಿಯಾಗಿ ಇಟ್ಟುಕೊಂಡು, ಈ ಯೋಜನೆ ಮಾಡಲಾಗಿದೆ. ಪ್ರಪಂಚದ ಯಾವುದೇ ದೇಶದಲ್ಲೂ ಇಂತಹ ಯೋಜನೆಯಿಲ್ಲ ಎಂದು ರೋಣ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಹೇಳಿದರು.
ಗ್ರಾಮೀಣದಲ್ಲಿ ಪಿಡಿಒಗಳು ನೀರಿನ ಕೊರತೆಯಾಗದಂತೆ ನಿಗಾವಹಿಸಿ-ಶಾಸಕ ಸಿ.ಸಿ. ಪಾಟೀಲ
ಪ್ರಸಕ್ತ ವರ್ಷ ನರಗುಂದ ವಿಧಾನಸಭಾ ಮತಕ್ಷೇತ್ರದ ಕೆಲವು ಗ್ರಾಮೀಣ ಭಾಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದ ಹಾಗೆ ಗ್ರಾಪಂ ಪಿಡಿಒ ಅಧಿಕಾರಿಗಳು ನೋಡಿಕೊಳ್ಳಬೇಕೆಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 551
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved