• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿ ಯೋಜನೆ ಹಣ ನೀಡದೇ ಸರ್ಕಾರ ಮಹಿಳೆಯರಿಗೆ ವಂಚನೆ - ಸಂಸದ ಬಸವರಾಜ ಬೊಮ್ಮಾಯಿ
ತಮ್ಮ ರಾಜಕೀಯ ಲಾಭಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಈಗ ಅವರಿಗೆ ಸರಿಯಾದ ಸಮಯದಲ್ಲಿ ಹಣವನ್ನು ನೀಡದೇ ಮಹಿಳೆಯರು ಹಾಗೂ ಜನರ ಕಣ್ಣಲ್ಲಿ ರಾಜ್ಯ ಸರ್ಕಾರ ಮಣ್ಣು ಹಾಕುತ್ತಿದೆ ಎಂದು ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಪ್ರತಿಯೊಬ್ಬ ಪ್ರಜೆಯೂ ಸಂವಿಧಾನಿಕ ಕರ್ತವ್ಯ ಮರೆಯಬಾರದು-ನ್ಯಾಯಾಧೀಶ ಸತೀಶ ಎಂ.
ಮಾನವ ಹಕ್ಕುಗಳ ರಕ್ಷಣೆಯಲ್ಲಿ ಸಾಮಾಜಿಕ ನ್ಯಾಯವು ಅವಶ್ಯವಾಗಿದೆ. ಈ ದೇಶದ ಪ್ರತಿಯೊಬ್ಬ ಪ್ರಜೆಯೂ ಹಕ್ಕುಗಳನ್ನು ಪಡೆಯುವುದರ ಜೊತೆಗೆ ಸಂವಿಧಾನಿಕ ಕರ್ತವ್ಯಗಳನ್ನು ಮರೆಯಬಾರದು. ಯುವ ಜನಾಂಗ ಸರಿಯಾದ ತಿಳುವಳಿಕೆಯ ಮೂಲಕ ಸಾಮಾಜಿಕ ಬದ್ಧತೆಯೊಂದಿಗೆ ವ್ಯಕ್ತಿತ್ವ ನಿರ್ಮಾಣ ಮಾಡಿಕೊಳ್ಳಬೇಕು ಎಂದು ದಿವಾಣಿ ನ್ಯಾಯಾಧೀಶ ಸತೀಶ್ ಎಂ. ಹೇಳಿದರು.
ಸಂಸದರ ಜನಸಂಪರ್ಕ ಕಾರ್ಯಾಲಯ ಉದ್ಘಾಟನೆ
ಗದಗ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಜನಸಂಪರ್ಕ ಕಾರ್ಯಾಲಯದ ಉದ್ಘಾಟನೆ ಶುಕ್ರವಾರ ಜರುಗಿತು.
ಇಂದು ಸಂತ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ
ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕು ಬಂಜಾರಾ ಸಮಿತಿ ಸಂಯುಕ್ತಾಶ್ರಯದಲ್ಲಿ ಫೆ. 22ರಂದು ಸಂತ ಸೇವಾಲಾಲ್ ಮಹಾರಾಜರ ೨೮೬ನೇ ಜಯಂತಿಯನ್ನು ಅತ್ಯಂತ ಅದ್ಧೂರಿಯಾಗಿ ಆಚರಣೆ ಮಾಡಲಾಗುವುದು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
24ರಿಂದ ನೀಲಗುಂದ ಗುದ್ನೇಶ್ವರ ಮಠದಲ್ಲಿ ಮಹಾ ಶಿವರಾತ್ರಿ
ಸಮೀಪದ ನೀಲಗುಂದ ಗ್ರಾಮದಲ್ಲಿ ಫೆ. 24, 25, 26ರಂದು ದಿವ್ಯ ಚೇತನ ಟ್ರಸ್ಟ ಜ್ಞಾನಗಿರಿ ಗುದ್ನೇಶ್ವರಮಠದ ಆವರಣದಲ್ಲಿ ಮಹಾಶಿವರಾತ್ರಿ ಕಾರ್ಯಕ್ರಮ ನೆರವೇರುವದು.
ಹೊಸಳ್ಳಿ ಶಾಲೆಗೆ ವಾರದೊಳಗೆ ಶೌಚಾಲಯ ಸೌಲಭ್ಯ
ಶೌಚಾಲಯ ಕಾಮಗಾರಿ ಪೂರ್ಣಗೊಳಿಸುವಂತೆ ತಾಲೂಕಿನ ಹೊಸಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಗದಗ ಡಿಡಿಪಿಐಗೆ 101 ತೆರೆದ ಅಂಚೆಪತ್ರ ಬರೆದೆ ಬೆನ್ನಲ್ಲೇ ತಾಪಂ ಇಒ, ಬಿಇಒ, ಲೋಕಾಯುಕ್ತ ಅಧಿಕಾರಿಗಳು ಶಾಲೆಗೆ ತೆರಳಿ ಗುತ್ತಿಗೆದಾರರ ಕರೆಸಿ ಶೌಚಾಲಯ ಪೂರ್ಣಗೊಳಿಸುವಂತೆ ಸೂಚಿಸಿದರು.
ಸಂತ ಕವಿ ಸರ್ವಜ್ಞ ಜ್ಞಾನದ ಪರ್ವತ- ಶಿರಸ್ತೇದಾರ ಪೂಜಾರ
ಸರ್ವಜ್ಞ ಸಮಾಜ ಸುಧಾರಣೆ, ಅಜ್ಞಾನ, ಮೂಢ ನಂಬಿಕೆ, ಕಂದಾಚಾರಗಳನ್ನು ತೊಲಗಿಸಲು ತ್ರಿಪದಿ ವಚನಗಳನ್ನೇ ಅಸ್ತ್ರವಾಗಿಸಿಕೊಂಡ ಮಹಾನ್ ಅನುಭಾವಿ ಸಂತ ಕವಿ ಸರ್ವಜ್ಞರು. ಸರ್ವಜ್ಞರು ಜಗದ ಕವಿ ಹಾಗೂ ಜ್ಞಾನದ ಪರ್ವತ ಎಂದು ಶಿರಸ್ತೇದಾರ ಜೆ.ಪಿ. ಪೂಜಾರ ಹೇಳಿದರು.
24ರಂದು ಸ್ಲಂ ಜನರ ಸಾಮಾಜಿಕ, ಅಭಿವೃದ್ಧಿ ತಾರತಮ್ಯ ವಿರೋಧಿಸಿ ಪ್ರತಿಭಟನೆ
ಫೆ. 24ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸ್ಲಂ ಜನರ ಮೇಲಿನ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಹಾಗೂ ಖಾಸಗಿ ಮಾಲೀಕತ್ವದ ಕೊಳಚೆ ಪ್ರದೇಶಗಳ ಘೋಷಣೆಗೆ ತೊಡಕಾಗಿರುವ ಸಂವಿಧಾನ ವಿರೋಧಿ ವಸತಿ ಇಲಾಖೆ ಸುತ್ತೋಲೆಯನ್ನು ತಕ್ಷಣ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಸ್ಲಂ ಜನಾಂದೋಲನ ಸಂಘಟನೆಯ ಜಿಲ್ಲಾಧ್ಯಕ್ಷ ಇನ್ತಿಯಾಜ್ ಮಾನ್ವಿ ಹೇಳಿದರು.
ವಿಶ್ವಕರ್ಮ ಸಮಾಜದ ಕರಕುಶಲತೆಗೆ ನಮನಗಳು: ಕಲ್ಲಯ್ಯಜ್ಜನವರು
ವಿಶ್ವಕರ್ಮ ಸಮಾಜದವರ ಕರಕುಶಲತೆಯು ಈ ಜಗತ್ತಿನಲ್ಲಿಯೆ ಅತ್ಯಂತ ಪ್ರಸಿದ್ಧವಾದುದು. ಅದಕ್ಕಾಗಿ ನಮ್ಮ ನಮನಗಳು ಎಂದು ಗದಗ ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು ತಿಳಿಸಿದರು.
ಸಾರೋಟಿನಲ್ಲಿ ವೈಭವದಿಂದ ಸಾಗಿದ ಸಮ್ಮೇಳನಾಧ್ಯಕ್ಷರ ಮೆರವಣಿಗೆ
ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ಇಂದು ನಿಡಗುಂದಿಯ ವೀರಭದ್ರೇಶ್ವರ ದೇವಸ್ಥಾನದ ಪ್ರಾಂಗಣದಿಂದ ಸಾರೋಟಿನಲ್ಲಿ ತಾಯಿ ಭುವನೇಶ್ವರಿ ಹಾಗೂ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಗುರುವಾರ ಅತ್ಯಂತ ವೈಭವಪೂರಿತವಾಗಿ ಚಾಲನೆಗೊಂಡಿತು.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 510
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved