• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಯುರ್ವೇದ ವಿಜ್ಞಾನ ವಿಶಾಲ ಸಮುದ್ರದಂತೆ
ರೋಣ ಪಟ್ಟಣದ ಆರ್‌ಜಿಇಎಸ್ ಸಂಸ್ಥೆಯ ರಾಜೀವಗಾಂಧಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸ್ನಾತಕೋತ್ತರ ಸಂಶೋಧನಾ ಕೇಂದ್ರ ವತಿಯಿಂದ 2024-25ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗಾಗಿ ಜರುಗಿದ ಶಿಷ್ಯೋಪನಯನ ಸಂಸ್ಕಾರ ಕಾರ್ಯಕ್ರಮ ನಡೆಯಿತು.
ಹಲವರು ನಿಮ್ಮ ಬಗ್ಗೆ ಪುಸ್ತಕ ಬರೆಯುವಂತೆ ಬದುಕಿ: ಬುರಡಿ
ಗದಗ ವಿದ್ಯಾವರ್ಧಕ ಸಂಸ್ಥೆಯ ಸಿ.ಎಸ್. ಪಾಟೀಲ್ ಸಮೂಹ ಶಾಲೆಗಳ ಸ್ಥಾಪಕ ಸಿ.ಎಸ್. ಪಾಟೀಲ್ ಅವರ 113ನೇ ಜನ್ಮದಿನಾಚರಣೆ ನಡೆಯಿತು. ಈ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರವಾದಿ ಮಹಮ್ಮದ ಪೈಗಂಬರ್‌ ಕೊಡುಗೆ ದೊಡ್ಡದು
ಗಜೇಂದ್ರಗಡ ಪಟ್ಟಣದ ಕುಷ್ಟಗಿ ರಸ್ತೆಯ ರಾಜಾಬಕ್ಷಿ ದರ್ಗಾದ ಬುಕ್ಕಿಟಗಾರ ಹೊಲದಲ್ಲಿ ಡಿ. ೧೩ರಂದು ನಡೆಯುವ ಗೌಸೆ ಆಜಂ ಕಾನ್ಪರೆನ್ಸ್ ಧಾರ್ಮಿಕ ಪ್ರವಚನದ ಭಿತ್ತಿಪತ್ರವನ್ನು ಶಾದಿಮಹಲ್‌ನಲ್ಲಿ ಬಿಡುಗಡೆ ಮಾಡಲಾಯಿತು.
ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ತಡೆಗೆ ಕಠಿಣ ಕಾನೂನು ಅಗತ್ಯ
ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳ ತಡೆಗಾಗಿಯೇ ವಿಶೇಷ ಕಾನೂನುಗಳಿದ್ದು, ಮಹಿಳೆಯರ ಮೇಲೆ ದೌರ್ಜನ್ಯ ನಡೆದ ಬಗ್ಗೆ ದೂರು ಬಂದಲ್ಲಿ ಕಾನೂನು ಅಂಥವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ದಿವಾಣಿ ನ್ಯಾಯಾಧೀಶರಾದ ಸತೀಶ ಎಂ. ಹೇಳಿದರು.
ಡಿಸೆಂಬರ್ ಅಂತ್ಯಕ್ಕೆ ಲಕ್ಕುಂಡಿಯಲ್ಲಿ ಉತ್ಖನನ ಪ್ರಾರಂಭ: ಎಚ್.ಕೆ. ಪಾಟೀಲ
ಸತತ 3 ಗಂಟೆಗಳ ಕಾಲ ಸಂಗ್ರಹಣಾ ಕಾರ್ಯ ನಡೆದಿದೆ. ಲಕ್ಕುಂಡಿಯನ್ನು ಸುಪ್ರಸಿದ್ಧ ಪ್ರವಾಸಿ ತಾಣ ಮಾಡುವ ದೊಡ್ಡ ಹೆಜ್ಜೆ ಇದಾಗಿದೆ.
ಲಕ್ಕುಂಡಿ ಯುನೆಸ್ಕೋ ಪಟ್ಟಿಗೆ ಸೇರುವಂತೆ ಮಾಡಿ
ಇಂದು ಜಾಗೃತರಾಗಿ ನಮ್ಮ ಇತಿಹಾಸ, ಪರಂಪರೆ, ಸಂಸ್ಕೃತಿ ಹಾಗೂ ಶ್ರೀಮಂತಿಕೆ ಜಗತ್ತಿಗೆ ಪರಿಚಯಿಸಿ ಲಕ್ಕುಂಡಿಯು ಜಾಗತಿಕ, ಪಾರಂಪರಿಕ ಪಟ್ಟಿಯಲ್ಲಿ ಸೇರುವುದು ಸನ್ನಿಹಿತ
ದೇಶಕ್ಕೆ ಕೊಡುಗೆ ನೀಡುವ ಪ್ರವೃತ್ತಿ ಬೆಳೆಸಿಕೊಳ್ಳಿ: ದಂಡಿನ
ಇಂದಿನ ಯುವ ಜನತೆ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಪ್ರಮಾಣ ಇತ್ತೀಚಿನ ದಿನಗಳಲ್ಲಿ ಕಡಿಮೆ
ಹೈನುಗಾರಿಕೆಯಿಂದ ಆರ್ಥಿಕ ಅಭಿವೃದ್ಧಿ ಸಾಧ್ಯ: ರಾಮಚಂದ್ರ
ಕೃಷಿ, ಕೃಷಿ ಅಧಾರಿತ ಉಪಕಸಬುಗಳು ಕೈಗೊಳ್ಳುವುದರೊಂದಿಗೆ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು
ತಾಯಿಗಿಂತ ಮಿಗಿಲಾದ ವ್ಯಕ್ತಿ ಜಗತ್ತಿನಲ್ಲಿ ಮತ್ತೊಂದಿಲ್ಲ
ಇಡಿ ಕುಟುಂಬ ವ್ಯವಸ್ಥೆಯ ಆಧಾರ ಸ್ಥಂಬವಾಗಿ ಮಹಿಳೆ ನಿಲ್ಲುತ್ತಾಳೆ. ತನ್ನ ಸಂಕಟ ಮರೆಮಾಚಿ ಇತರರ ಶ್ರೇಯೋಭಿವೃದ್ಧಿ ಸಮರ್ಪಣಾ ಭಾವದಿಂದ ದುಡಿಯುತ್ತಿರುವರಿಂದ ಇಂದು ಸಮಾಜದಲ್ಲಿ ಸ್ವಾಸ್ಥ್ಯವಿದೆ
ಪ್ರಾಥಮಿಕ ಶಿಕ್ಷಣ ವ್ಯವಸ್ಥೆಯಲ್ಲಿ ಹೆಚ್ಚಿನ ಬದಲಾವಣೆ ಆಗಲಿ
ಅತಿ ಬದ್ಧತೆಯಿಂದ ಕೆಲಸ ಮಾಡುವ ವಿಜ್ಞಾನಿಯೊಬ್ಬ ತನ್ನ ಸಾಮರ್ಥ್ಯದ ಕೇವಲ ಶೇ. ೨೧ರಷ್ಟು ಮಾತ್ರ ಬಳಸುತ್ತಾನೆ ಎಂದು ಸಮೀಕ್ಷೆ ಹೇಳುತ್ತದೆ. ಹಾಗಾಗಿ ಶಿಕ್ಷಕರು ತಮ್ಮಲ್ಲಿರುವ ಸಾಮರ್ಥ್ಯವನ್ನು ಸಮರ್ಥವಾಗಿ ಬಳಸಿ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 442
  • next >
Top Stories
ಭಾರತೀಯ ಶುಕ್ಲಾ ಅಂತೂ ಬಾಹ್ಯಾಕಾಶಕ್ಕೆ ನೆಗೆತ
ಭಾರತ-ಪಾಕ್‌ ಯುದ್ಧ ನಿಲ್ಲಿಸಿದ್ದೇ ನಾನು: ಟ್ರಂಪ್‌ ಮತ್ತೆ ಅದೇ ರಾಗ
ಉತ್ತರಾಖಂಡ ವಿವಿ ಸಭೆಯಲ್ಲಿ ಮೂರ್ಛೆ ಹೋದ ಉಪ ರಾಷ್ಟ್ರಪತಿ
ಮನಿ ಬಾಂಬ್‌ ಬಗ್ಗೆ ಸಿಎಂ, ಡಿಕೆಗೆ ಬಿಆರ್‌ಪಿ ವಿವರಣೆ
ತುರ್ತುಸ್ಥಿತಿ ವೇಳೆ ಪ್ರಧಾನಿ ಮೋದಿ ಸ್ವಾಮೀಜಿ, ಸಿಖ್ ವೇಷಧಾರಿ : ಅಚ್ಚರಿಯ ಸಂಗತಿ ಬೆಳಕಿಗೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved