• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಲಸೌಕರ್ಯ ಕಲ್ಪಿಸಲು ಮುಂಡರಗಿ ಪುರಸಭೆ ಬಜೆಟ್‌ನಲ್ಲಿ ಆದ್ಯತೆ
ಮುಂಡರಗಿ ಪಟ್ಟಣದ ಮೂಲಸೌಲಭ್ಯಗಳಿಗೆ ಆದ್ಯತೆ ಕಲ್ಪಿಸುವ 34,93,13000 ಮೊತ್ತದ 2025-26ನೇ ಸಾಲಿನ ಬಜೆಟ್‌ನ್ನು ಸೋಮವಾರ ಪುರಸಭೆ ಅಧ್ಯಕ್ಷೆ ನಿರ್ಮಲಾ ನಾಗರಾಜ ಕೊರ್ಲಹಳ್ಳಿ ಮಂಡಿಸಿದರು.
ಬೆಂಕಿಯಿಂದ ಹಾನಿಯಾದ ತೋಟ ಪರಿಶೀಲಿಸಿದ ಶಾಸಕ ಡಾ. ಲಮಾಣಿ
ಲಕ್ಷ್ಮೇಶ್ವರ ಪಟ್ಟಣದ ಸೋಮಶೇಖರ ಗಾಂಜಿ ಅವರ ತೋಟಕ್ಕೆ ಭಾನುವಾರ ಸಂಜೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡು ತೋಟದಲ್ಲಿ ಬೆಳೆದಿದ್ದ ವಿವಿಧ ರೀತಿಯ ಹಣ್ಣಿನ ಗಿಡಗಳು, ಬೆಲೆ ಬಾಳುವ ಮರಗಳು ಅಪಾರ ಹಾನಿ ಸಂಭವಿಸಿದ ಮಾಹಿತಿ ತಿಳಿದು ಶಾಸಕ ಡಾ. ಚಂದ್ರು ಲಮಾಣಿ ಸೋಮವಾರ ಸೋಮಶೇಖರ ಗಾಂಜಿ ಅವರ ಹೊಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಾಳೆ ಛತ್ರಪತಿ ಶಿವಾಜಿ ಜಯಂತ್ಯುತ್ಸವ, ಗದಗ ಕೇಸರಿಮಯ
ಫೆ. 19ರಂದು ನಗರದಲ್ಲಿ ಶ್ರೀರಾಮ ಸೇನಾ, ಶಿವರಾಮಕೃಷ್ಣ ಸೇವಾ ಟ್ರಸ್ಟ್ ಹಾಗೂ ಛತ್ರಪತಿ ಶಿವಾಜಿ ಜಯಂತ್ಯುತ್ಸವ ಸಮಿತಿ ಸಹಯೋಗದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 398ನೇ ಜಯಂತ್ಯುತ್ಸವ ಕಾರ್ಯಕ್ರಮ ಹಮ್ಮಿಕೊಂಡ ಹಿನ್ನೆಲೆಯಲ್ಲಿ ಗದಗ ನಗರ ಸಂಪೂರ್ಣ ಕೇಸರಿಮಯವಾಗಿ ಕಂಗೊಳಿಸುತ್ತಿದೆ.
ಭಾರತ ಸರ್ವ ಜನಾಂಗದ ಶಾಂತಿಯ ತೋಟ-ಡಾ. ಕಾಶಪ್ಪನವರ
ಕಲಕೇರಿಯಂತಹ ಒಂದು ಗ್ರಾಮದಲ್ಲಿ ಜಾತಿ, ಮತ, ಪಂಥ ಎನ್ನದೆ ಹಿಂದೂ, ಮುಸ್ಲಿಂ ಎಲ್ಲರೂ ಒಟ್ಟಾಗಿ ಉರೂಸ್‌ ಆಚರಿಸುತ್ತಿರುವುದನ್ನು ನೋಡಿದರೆ ಭಾರತ ದೇಶ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವುದನ್ನು ತೋರಿಸಿಕೊಡುತ್ತದೆ ಎಂದು ಹುನಗುಂದ ಶಾಸಕ ಹಾಗೂ ಕರ್ನಾಟಕ ವೀರಶೈವ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ವಿಜಯಾನಂದ ಕಾಶಪ್ಪನವರ ಹೇಳಿದರು.
ವಿಶ್ವವಿದ್ಯಾಲಯಗಳ ಮುಚ್ಚುವುದಕ್ಕೆ ವಿಪ ಸದಸ್ಯ ಸಂಕನೂರ ವಿರೋಧ
ಬಿಜೆಪಿ ಅವಧಿಯಲ್ಲಿ ಪ್ರಾರಂಭವಾಗಿರುವ ಒಟ್ಟು 11 ವಿಶ್ವವಿದ್ಯಾಲಯಗಳನ್ನು ಮುಚ್ಚಬೇಕೆಂಬ ನಿರ್ಣಯವನ್ನು ಕೈಬಿಟ್ಟು ಅವುಗಳಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕೆಂದು ವಿಪ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.
ಕಾಮಗಾರಿಗಳ ಗುರಿ ನಿಗದಿತ ಕಾಲಮಿತಿಯಲ್ಲಿ ಸಾಧಿಸಿ-ಜಿಲ್ಲಾಧಿಕಾರಿ ಶ್ರೀಧರ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಹಂಚಿಕೆ ಯೋಜನೆಯಡಿ ಅನುಷ್ಠಾನಿತ ಕಾಮಗಾರಿಗಳ ಆರ್ಥಿಕ ಹಾಗೂ ಭೌತಿಕ ಗುರಿಯನ್ನು ನಿಗದಿತ ಕಾಲಮಿತಿಯಲ್ಲಿಯೇ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.
ಸಕಾರಾತ್ಮಕ ಚಿಂತನೆಗಳಿಂದ ರೋಗಗಳ ಮುಕ್ತಿ
ಶರಣರ ವಚನಗಳಲ್ಲಿ ಮನುಷ್ಯನ ಆಹಾರ ಪದ್ಧತಿಯ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಕಿರಿದು ಮಾಡಿರಣ್ಣ ಆಹಾರವ, ಕಿರಿದು ಮಾಡಿರಣ್ಣ ಎಂಬ ವಚನ ಆಹಾರ ಪದ್ಧತಿಯ ಮಹತ್ವ ತಿಳಿಸಿಕೊಡುತ್ತದೆ.
ಪ್ರತಿಭಾ ಸಂಪನ್ನರಾಗಿ ಉತ್ತಮ ನಾಗರಿಕರಾಗಿ ಬಾಳಿ
ಸ್ಪರ್ಧಾ ಮನೋಭಾವದಿಂದ ಸ್ಪರ್ಧಿಸಿ ಶ್ರಮಿಸಿ ಪ್ರತಿಭಾ ಸಂಪನ್ನರಾಗಿ ನಾಡು ಕಟ್ಟುವ ಕಾಯಕದಲ್ಲಿ ತೊಡಗಿಸಿಗೊಂಡು ಶಾಲೆಗೆ, ಊರಿಗೆ, ಕುಟುಂಬಕ್ಕೆ ಕೀರ್ತಿ ತರಬೇಕು
ಆಝಾದ ಸಂಘ ಸಮಾಜಮುಖಿ ಕಾರ್ಯ ಶ್ಲಾಘನೀಯ: ಪಾಟೀಲ
ಅಝಾದ್ ಯುವಕ ಸಂಘ ವರ್ಷದುದ್ದಕ್ಕೂ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಬಂದಿದೆ. ಕೇವಲ ಒಂದು ಧರ್ಮಕ್ಕೆ ಸೀಮಿತವಾಗದೇ ಸರ್ವ ಧರ್ಮ ಒಗ್ಗೂಡಿಸಿಕೊಂಡು ಸರ್ವ ಧರ್ಮ ಸಾಮೂಹಿಕ ವಿವಾಹ ನಡೆಸುತ್ತಾ ಬಂದಿದ್ದಾರೆ.
ಅರ್ಹ ಫಲಾನುಭವಿಗಳ ಆಶ್ರಯ ನಿವೇಶನ ಹಂಚಿಕೆ ಯಾವಾಗ?
ನಿರಂತರ ಸಭೆಗಳನ್ನು ನಡೆಸುತ್ತಾ ಬಂದಿದ್ದಾರಾದರೂ ಶಾಸಕರಾಗಿ ಆಯ್ಕೆಯಾಗಿ 2 ವರ್ಷಗಳು ಆಗುತ್ತಾ ಬಂದರೂ ನಿವೇಶ ಹಂಚಿಕೆ ಮಾತ್ರ ಇದುವರೆಗೂ ಆಗುತ್ತಿಲ್ಲ
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 510
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved