• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಪರ್ಧಾತ್ಮಕ ಮನೋಭಾವನೆ ಯಶಸ್ವಿಗೆ ಸೋಪಾನ
ಯುವಕರೇ ದೇಶದ ಸಂಪತ್ತಾಗಿರುವುದರಿಂದ ವಿಶೇಷವಾದ ಔದ್ಯೋಗಿಕ ಕೌಶಲ್ಯ ಬೆಳೆಸಿಕೊಂಡು ಭವಿಷ್ಯದಲ್ಲಿ ಶ್ರೇಷ್ಠ ಉದ್ಯಮಿಗಳಾಗಿ ಹೊರ ಹೊಮ್ಮಲಿ
ಡಿ.10ಕ್ಕೆ ಮೀಸಲಾತಿಗಾಗಿ ಸುವರ್ಣಸೌಧ ಮುತ್ತಿಗೆ
ಪಂಚಮಸಾಲಿಗಳು ಸರ್ಕಾರಕ್ಕೆ ಯಾವುದೇ ಅಧಿಕಾರ, ಅಂತಸ್ತು, ಭೂಮಿ ಕೇಳಿಲ್ಲ. ಬದಲಾಗಿ ಸಮಾಜದ ಏಳಿಗೆಗಾಗಿ 2ಎ ಮೀಸಲಾತಿ ಕೊಡಿ ಎಂದು ಕೇಳಿದ್ದೇವೆ
ಯುವ ಜನಾಂಗಕ್ಕೆ ಸಾಹಿತ್ಯದ ಬಗ್ಗೆ ತಾತ್ಸಾರ ಬೇಡ
ನಾಟಕ ಸಾಹಿತ್ಯ ಮತ್ತು ರಂಗಭೂಮಿಯಲ್ಲಿ ಹೊಸತನ ಸಾಧಿಸುವ ಗೀಳಿನಿಂದ ಟಿ.ಪಿ. ಕೈಲಾಸಂ ಲಾಭದಾಯಕ ಸರ್ಕಾರಿ ನೌಕರಿ ತೊರೆದು ನಾಟಕ ರಚನೆ ಹಾಗೂ ರಂಗ ಪ್ರಯೋಗದಲ್ಲಿ ತಮ್ಮ ಜೀವನ ಸವೆಸಿದರು.
ಗ್ಯಾರಂಟಿ ಟೀಕಿಸಿದ್ದ ವಿಪಕ್ಷಗಳಿಗೆ ತಕ್ಕಪಾಠ
ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳ ಟೀಕಿಸುವುದರ ಜತೆಗೆ ಕೋಮುವಾದ ಮುನ್ನೆಲೆಗೆ ತರಲೆತ್ನಿಸಿದ ವಿಪಕ್ಷಗಳಿಗೆ ಉಪ ಚುನಾವಣೆಯಲ್ಲಿ ಮತದಾರರು ತಕ್ಕಪಾಠ ಕಲಿಸಿದ್ದಾರೆ
ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ ಅಂತರಾಜ್ಯ ಕಳ್ಳನ ಮೇಲೆ ಪೈರಿಂಗ್
ಹಲ್ಲೆಗೆ ಮುಂದಾದ ವೇಳೆ ಸಿಪಿಐ ಧೀರಜ್ ಸಿಂಧೆ ಗಾಳಿಯಲ್ಲಿ ಒಂದು ಬಾರಿ ಗುಂಡು ಹಾರಿಸಿ ಆರೋಪಿಯನ್ನು ಎಚ್ಚರಿದರೂ ಪುನಃ ಪೊಲೀಸ್ ಪೇದೆಗಳಾದ ಅಶೋಕ ಗದಗ, ಹನುಮಂತಪ್ಪ ಓಲೇಕಾರ ಮೇಲೆ ಹಲ್ಲೆ ಮಾಡಿದ್ದಾನೆ
ಕಾಂಗ್ರೆಸ್‌ ಜನಪರ ಆಡಳಿತಕ್ಕೆ ರಾಜ್ಯದ ಜನತೆ ಬೆಂಬಲ
ಗ್ಯಾರಂಟಿಗಳಿಂದ ಜನರು ನೆಮ್ಮದಿಯ ಜೀವನ ನಡೆಸುವಂತಾಗಿದೆ. ಇದನ್ನು ಬಿಜೆಪಿಗೆ ಸಹಿಸಿಕೊಳ್ಳಲಾಗುತ್ತಿಲ್ಲ ಆದ್ದರಿಂದ ಸುಳ್ಳು ಹೇಳುವ ಕಾರ್ಯ ಮಾಡುವ ಮೂಲಕ ಜನರ ಕಣ್ಣಿಗೆ ಮಣ್ಣೆರಚುವ ತಂತ್ರ ನಡಯವುದಿಲ್ಲ
ಗ್ರಾಪಂ ಉಪಚುನಾವಣೆ ಮತದಾನ ಶಾಂತಿಯುತ
ಗುಳೆ ಹೋಗಿದ್ದ ಜನರು ಸರ್ಕಾರಿ ಮತ್ತು ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಅರಿಸಿ ರಾಜ್ಯದ ಬೆಂಗಳೂರು, ಮಂಗಳೂರು, ಉಡುಪಿ, ಹುಬ್ಬಳ್ಳಿ, ಧಾರವಾಡ ಸೇರಿದಂತೆ ರಾಜ್ಯದ ವಿವಿಧ ನಗರದಲ್ಲಿ ನೆಲೆಸಿದ್ದ ಜನರು ಸ್ವಗ್ರಾಮಕ್ಕೆ ಆಗಮಿಸಿ ತಮಗೆ ಬೇಕಾದ ಅಭ್ಯರ್ಥಿಗಳ ಪರ ಮತ ಚಲಾಯಿಸಿದರು
ನಾಡು ನುಡಿಗೆ ಕನಕದಾಸರ ಕೊಡುಗೆ ಅನನ್ಯ
ನಿತ್ಯ ಜೀವನದಲ್ಲಿ ಹಾಸ್ಯ ಹೇಗೆ ಹಾಸುಹೊಕ್ಕಾಗಿದೆ ಎಂದು ತಮ್ಮ ಮನೆಯಿಂದ ಹಿಡಿದು ಸುತ್ತಮುತ್ತಲಿನ ವಾತಾವರಣದಲ್ಲಿ ಹಾಸ್ಯ ಹೇಗೆ ಕಂಡುಬರುತ್ತದೆ ಎಂಬುದನ್ನು ಸುಂದರವಾಗಿ ತಿಳಿಸುತ್ತಾ ನಗೆಯ ಹೊನಲನ್ನು ಹರಿಸಿದರು
ಸುಳ್ಳು ಸುದ್ದಿ ಹರಡುವ ಬಿಜೆಪಿಗರಿಗೆ ಮತದಾರ ತಕ್ಕ ಉತ್ತರ
ಸಿಎಂ ಸಿದ್ದರಾಮಯ್ಯ ಅವರನ್ನು ತೇಜೋವಧೆ ಮಾಡುವ ಮೂಲಕ ಸರ್ಕಾರ ಉಳಿಯುವುದೇ ಇಲ್ಲ ಎಂದು ಮಾತನಾಡಿದರು. ಆದರೆ, ಜಾಗೃತ ಮತದಾರ ಚುನಾವಣಾ ಫಲಿತಾಂಶದ ಮೂಲಕ ಬಿಜೆಪಿಯವರಿಗೆ ಸಮರ್ಪಕ ಉತ್ತರ ನೀಡಿದ್ದಾನೆ
ಕೆರೆ ಭರ್ತಿ ಮಾಡಿ ರೈತರ ಸಂಕಷ್ಟ ದೂರ ಮಾಡಿದ ಶಾಸಕ ಪಾಟೀಲ
ಡ್ರ್ಯಾಗನ್, ಅಡಕೆ, ದಾಳಿಂಬೆ, ವಿವಿಧ ತರಕಾರಿ ಸೇರಿದಂತೆ ಹೊಸ ಬಗೆಯ ಬೆಳೆ ಹೊಂದುವುದರ ಮೂಲಕ ಆರ್ಥಿಕ ಸಬಲತೆ ಹೊಂದಲು ಕಾರಣ
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 442
  • next >
Top Stories
ಮಳೆ ಚುರುಕು: ಉಕ್ಕಿ ಹರಿದ ನದಿಗಳು : ಇಂದು ಸಹ ಶಾಲೆಗಳಿಗೆ ರಜೆ
ಭಾರತೀಯ ಶುಕ್ಲಾ ಅಂತೂ ಬಾಹ್ಯಾಕಾಶಕ್ಕೆ ನೆಗೆತ
ಭಾರತ-ಪಾಕ್‌ ಯುದ್ಧ ನಿಲ್ಲಿಸಿದ್ದೇ ನಾನು: ಟ್ರಂಪ್‌ ಮತ್ತೆ ಅದೇ ರಾಗ
ಉತ್ತರಾಖಂಡ ವಿವಿ ಸಭೆಯಲ್ಲಿ ಮೂರ್ಛೆ ಹೋದ ಉಪ ರಾಷ್ಟ್ರಪತಿ
ಮನಿ ಬಾಂಬ್‌ ಬಗ್ಗೆ ಸಿಎಂ, ಡಿಕೆಗೆ ಬಿಆರ್‌ಪಿ ವಿವರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved