• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂಡರಗಿ ಪುರಸಭೆ ವ್ಯಾಪ್ತಿಯ ಜನರಿಗೆ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಯಾವಾಗ?
2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಡಾ. ಚಂದ್ರು ಲಮಾಣಿ ಶಾಸಕರಾಗಿ ಆಯ್ಕೆಯಾದರು. ಅವರು ಚುನಾವಣೆ ಸಂದರ್ಭದಲ್ಲಿ ಶಾಸಕರಾದ ಒಂದೆರಡು ತಿಂಗಳಿನಲ್ಲಿ ನಿರಾಶ್ರಿತರಿಗೆ ನಿವೇಶನ ನೀಡುವುದು ತಮ್ಮ ಮೊದಲ ಆದ್ಯತೆ ಎಂದಿದ್ದರು. ಇದೀಗ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ಈ ಕುರಿತು ನಿರಂತರ ಸಭೆ ನಡೆಸುತ್ತಾ ಬಂದಿದ್ದಾರಾದರೂ ನಿವೇಶನ ಹಂಚಿಕೆ ಮಾತ್ರ ಇದುವರೆಗೂ ಆಗಿಲ್ಲ.
ನಿರಂತರ ಪರಿಶ್ರಮ ಯಶಸ್ಸಿನ ರಹದಾರಿ: ವಿವೇಕಾನಂದಗೌಡ ಪಾಟೀಲ
ವಿದ್ಯಾರ್ಥಿಗಳು ದಿನವನ್ನು ಎಂಟು ಗಂಟೆಯಂತೆ ಮೂರು ಭಾಗಗಳಲ್ಲಿ ವಿಂಗಡಿಸಿಕೊಂಡು ಎಂಟು ಗಂಟೆ ಪರಿಶ್ರಮ, ಎಂಟು ಗಂಟೆ ನಿದ್ದೆ, ಎಂಟು ಗಂಟೆ ಉಳಿದ ಕಾರ್ಯಗಳಿಗೆ ವಿನಿಯೋಗಿಸುತ್ತ ಪಠ್ಯದ ಜ್ಞಾನದ ಜತೆಗೆ ನೈತಿಕ ಮೌಲ್ಯ, ಸೇವಾ ಮನೋಭಾವ, ಲೋಕಜ್ಞಾನ ಬೆಳೆಸಿಕೊಳ್ಳಬೇಕು.
ಗ್ಯಾರಂಟಿ ಯೋಜನೆಯಿಂದ ಬಡವರ ಜೀವನ ಮಟ್ಟ ಸುಧಾರಣೆ: ನಾಗರಾಜ ಮಡಿವಾಳರ
ಪಂಚ ಗ್ಯಾರಂಟಿ ಯೋಜನೆಗಳು ಶೇ. 99ರಷ್ಟು ಪ್ರತಿ ಸಾಧಿಸಿರುವುದು ಗ್ಯಾರಂಟಿ ಯೋಜನೆಯ ಯಶಸ್ಸಿಗೆ ಹಿಡಿದ ಕನ್ನಡಿಯಾಗಿದೆ.
ಆರ್‌ಎಸ್‌ಎಸ್‌ ಸಮಯಕ್ಕೆ ಬೆಲೆ ಕೊಡುವ ಸಂಘಟನೆ: ರವೀಂದ್ರಜಿ
ಆರ್‌ಎಸ್ಎಸ್ ಸಂಘಟನೆ ಸಮಯಕ್ಕೆ ಬೆಲೆ ಕೊಡುವಂತದ್ದು. ಯಾವುದೇ ಪ್ರಚಾರ ಬಯಸುವುದಿಲ್ಲ. ಕೆಲಸ ಯಾರು ಮಾಡುತ್ತಿರಿ ಎಂದಾಗ ನಾನು ಮಾಡುತ್ತೇನೆ ಎನ್ನಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ಉತ್ತರದ ಪ್ರಾಂತದ ಕಾರ್ಯಕಾರಿಣಿ ಸದಸ್ಯ ರವೀಂದ್ರಜಿ ತಿಳಿಸಿದರು.
ನಾಳೆ ವಿಜಯನಗರ ಸಕ್ಕರೆ ಕಾರ್ಖಾನೆ ಎದುರು ಪ್ರತಿಭಟನೆ
ಡಿಸಿ ಅ. 14ರಂದು ಸಭೆ ಕರೆದಿದ್ದರೂ ತರಾತುರಿಯಲ್ಲಿ ಪ್ರಾರಂಭಿಸುವ ಉದ್ದೇಶವೇನು ಎಂದು ಪ್ರಶ್ನಿಸಿದ ವೀರನಗೌಡ, ಕೇಂದ್ರ ಸರ್ಕಾರದ ಎಫ್‌ಆರ್‌ಪಿ ದರದ ಪ್ರಕಾರ ₹3329 ನಿಗದಿಪಡಿಸಿದ್ದು, ಅದರಲ್ಲಿ ಕಟಾವು ಹಾಗೂ ಸ್ಥಳಾಂತರದ ಖರ್ಚನ್ನು ಹೊರತುಪಡಿಸಿ ₹2629 ನೀಡಬೇಕು.
ಮುಖ್ಯಮಂತ್ರಿ ಕುರ್ಚಿ ಖಾಲಿಯಾಗೋದು ಗ್ಯಾರಂಟಿ: ಶ್ರೀರಾಮುಲು ಭವಿಷ್ಯ
ನವೆಂಬರ್‌ನಲ್ಲಿ ಕ್ರಾಂತಿ ಆಗುತ್ತೋ ಅಥವಾ ಜನವರಿಯಲ್ಲಿ ಸಂಕ್ರಾಂತಿ ಬರುತ್ತೋ ಗೊತ್ತಿಲ್ಲ, ಆದರೆ ಸಿಎಂ ಕುರ್ಚಿ ಖಾಲಿಯಾಗುವುದು ಗ್ಯಾರಂಟಿ. ಮುಖ್ಯಮಂತ್ರಿಗಳು ಯಾಕೆ ಗಾಬರಿಯಾಗಿದ್ದಾರೋ ಗೊತ್ತಿಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ವ್ಯಂಗ್ಯವಾಡಿದರು.
ಶಿರಹಟ್ಟಿ ತಾಲೂಕಿನ ಛಬ್ಬಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಶಾಲಾ- ಕಾಲೇಜುಗಳು ಪ್ರಾರಂಭವಾದಾಗಿನಿಂದಲೂ ಪ್ರತಿವರ್ಷವೂ ಇದೇ ಸಮಸ್ಯೆ ಎದುರಿಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಓದಿಗೂ ಹಿನ್ನಡೆಯಾಗುತ್ತಿದೆ.
ಎಲ್ಲ ದಾನಗಳಿಂತ ಅಂಗದಾನ ಶ್ರೇಷ್ಠ: ಅಜಿತ ಬಾಗಮಾರ
ಪ್ರಾಚಾರ್ಯ ಡಾ. ಎನ್.ಎಚ್. ಕುಲಕರ್ಣಿ ಮಾತನಾಡಿ, ಅಂಗದಾನದ ಬಗ್ಗೆ ಜನರಲ್ಲಿ ತಿಳಿವಳಿಕೆ ಕೊರತೆಯಿದ್ದು, ಅಭಿಯಾನಗಳ ಮೂಲಕ ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ನಶಾಮುಕ್ತ ಗದಗ ಜಿಲ್ಲೆಯನ್ನು ನಿರ್ಮಿಸೋಣ: ಸಚಿವ ಎಚ್‌.ಕೆ. ಪಾಟೀಲ
ಶೇ. 10ರಷ್ಟು ಯುವಜನಾಂಗ ನಶೆಯ ಕಪಿಮುಷ್ಟಿಯಲ್ಲಿ ಸಿಲುಕಿರುವುದು ಕಳವಳಕಾರಿ. ಇದು ಒಬ್ಬ ವಿದ್ಯಾರ್ಥಿಯನ್ನು ಮಾತ್ರವಲ್ಲ, ಅವನ ಕುಟುಂಬ, ಸಮಾಜ ಹಾಗೂ ಇಡೀ ದೇಶವನ್ನೇ ಸಂಕಷ್ಟಕ್ಕೆ ದೂಡುವಂತಹ ಸಂಗತಿ.
ನ್ಯಾಯಮೂರ್ತಿಗೆ ಅಪಮಾನ ಮಾಡಿದ ಆರೋಪಿ ಗಡೀಪಾರಿಗೆ ಆಗ್ರಹ
ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಕೋಮುವಾದಿ, ಜಾತಿವಾದಿ, ಸಂವಿಧಾನ ವಿರೋಧಿ ವಕೀಲ ರಾಕೇಶ ಕಿಶೋರ ನ್ಯಾಯಾಲಯದಲ್ಲಿ ಕಲಾಪ ನಡೆಯುವ ಶೂ ಎಸೆಯಲು ಯತ್ನಿಸಿದ ಘಟನೆ ದೇಶದ್ರೋಹಿ ಮತ್ತು ಪ್ರಜಾಪ್ರಭುತ್ವದ ವಿರೋಧಿಯಾಗಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 545
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved