ಫೈನಾನ್ಸ್ ಸುಗ್ರೀವಾಜ್ಞೆ ವಾಪಸ್ ಮಾಡಿರುವುದು ರಾಜ್ಯಪಾಲರಿಗೆ ತಪ್ಪು ಗ್ರಹಿಕೆ ಹಾಗೂ ಮಾಹಿತಿ ಕೊರತೆಯಿಂದಾಗಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.