• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾನ ಧರ್ಮ ಮಾಡುವುದೇ ನಿಜವಾದ ರಂಜಾನ್ ಆಚರಣೆ
ರಂಜಾನ್ ಹಬ್ಬದ ಪ್ರಯುಕ್ತ ಪಟ್ಟಣದ ಮುಸ್ಲಿಂ ಬಾಂಧವರು ಕುಷ್ಟಗಿ ರಸ್ತೆ ಮೂಲಕ ಧರ್ಮಗುರುಗಳ ನೇತೃತ್ವದಲ್ಲಿ ಸಾಗುವ ಮೂಲಕ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಗದಗ ಬಳಿ ದರೋಡೆಕೋರನ ಕಾಲಿಗೆ ಗುಂಡೇಟು
ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಕುಖ್ಯಾತ ಅಂತಾರಾಜ್ಯ ದರೋಡೆಕೋರನ ಕಾಲಿಗೆ ಪೊಲೀಸರು ಗುಂಡಿಟ್ಟು ಬಂಧಿಸಿದ್ದಾರೆ.
ಟೊಮೊಟೋ ಮಾರುಕಟ್ಟೆಯಲ್ಲಿ ಬೆಲೆ ದಿಢೀರ್‌ ಕುಸಿತ : ಇದರಿಂದ‌‌ ರೈತಾಪಿ ವರ್ಗ ಕಂಗಾಲು
ಮುಂಡರಗಿ ತಾಲೂಕಿನ ಡಂಬಳ ಹೋಬಳಿಯಲ್ಲಿ ಬೆಳೆದಿರುವ ಟೊಮೊಟೋ ಮಾರುಕಟ್ಟೆಯಲ್ಲಿ (ಮಂಡಿಗಳಲ್ಲಿ) ಬೆಲೆ ದಿಢೀರ್‌ ಕುಸಿತಗೊಂಡಿದ್ದು, ಇದರಿಂದ‌‌ ರೈತಾಪಿ ವರ್ಗ ಅಕ್ಷರಶಃ ಕಂಗಾಲಾಗಿದ್ದಾರೆ.
ಬಯಲಾಟ ಕಲೆ ಉಳಿಸಿ ಪ್ರೋತ್ಸಾಹಿಸಿ: ಮಿಥುನ ಪಾಟೀಲ ಸಲಹೆ
ಇಂದಿನ ದೃಶ್ಯ ಮಾಧ್ಯಮಗಳ ಭರಾಟೆಯಲ್ಲಿ ಗ್ರಾಮೀಣ ಪ್ರದೇಶದ ದೊಡ್ಡಾಟ, ಬಯಲಾಟದಂತಹ ಕಲೆಗಳು ಮರೆಯಾಗುತ್ತಿದ್ದು, ಅವುಗಳನ್ನು ಉಳಿಸಿ ಪ್ರೋತ್ಸಾಹಿಸಬೇಕು ಎಂದು ಮುಖಂಡ ಮಿಥುನ ಪಾಟೀಲ ಹೇಳಿದರು.
ಅಧ್ಯಯನದ ಜತೆಗೆ ಕೌಶಲ್ಯ ಬೆಳೆಸಿಕೊಂಡರೆ ಯಶಸ್ಸಿನ ದಡ ಸೇರಲು ಸಾಧ್ಯ
ಜಗತ್ತಿನ ಜೊತೆ ಸ್ಪರ್ಧಿಸಲು ಅಧ್ಯಯನದ ಜತೆಗೆ ಕೌಶಲ್ಯಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಂಡರೆ ಯಶಸ್ಸಿನ ದಡ ಸೇರಲು ಸಾಧ್ಯ ಎಂದು ಡಾ. ಇಬ್ರಾಹಿಂಸಾಬ್ ಹೇಳಿದರು.
ಮೇ ತಿಂಗಳಿನಲ್ಲಿ ಮುಂಡರಗಿ ಕನ್ನಡ ಸಾಹಿತ್ಯ ಭವನ ಲೋಕಾರ್ಪಣೆ
ಮುಂಡರಗಿ ಪಟ್ಟಣದ ಅನ್ನದಾನೀಶ್ವರ ತಾಲೂಕು ಕ್ರೀಡಾಂಗಣ ಬಳಿ ಜ.ಡಾ. ಅನ್ನದಾನೀಶ್ವರ ಸ್ವಾಮಿಗಳು ಕನ್ನಡ ಸಾಹಿತ್ಯ ಭವನದ ಕಟ್ಟಡ ನಿರ್ಮಾಣಕ್ಕಾಗಿ ಭೂಮಿ ದಾನ ನೀಡಿದ್ದು, ಈಗಾಗಲೇ ಕಾಮಗಾರಿ ಮುಕ್ತಾಯದ ಹಂತಕ್ಕೆ ಬಂದಿದ್ದು, ಮೇ ತಿಂಗಳಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಎಂ.ಜಿ. ಗಚ್ಚಣ್ಣವರ ಹೇಳಿದರು.
ಬೇಸಿಗೆಗೆ ಮುನ್ನ ಗದಗ-ಬೆಟಗೇರಿಯಲ್ಲಿ‌ ನೀರಿಗೆ ಹಾಹಾಕಾರ !
ಗದಗ-ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗುವ ಮಾರ್ಗವೇ ಕಾಣುತ್ತಿಲ್ಲ. ಹಲವಾರು ದಶಕಗಳಿಂದಲೂ ನೀರಿನ ಸಮಸ್ಯೆ ನೀಗಿಲ್ಲ. ಪ್ರಸಕ್ತ ಸಾಲಿನ ಬೇಸಿಗೆ ಪೂರ್ವದಲ್ಲಿಯೇ ಅವಳಿ ನಗರದಲ್ಲಿ ನೀರಿನ‌ ಸಮಸ್ಯೆ ಉಲ್ಬಣಗೊಂಡಿದ್ದು‌ ಜನರು ಆತಂಕ‌ ಪಡುತ್ತಿದ್ದಾರೆ.
ಮನೆಯಲ್ಲಿ ಮಹಿಳೆ ಕಣ್ಣೀರು ಹಾಕದಂತೆ ನೋಡಿಕೊಳ್ಳಿ: ಮಲ್ಲಿಕಾರ್ಜುನ ಶ್ರೀ
ಪ್ರತಿ ಮನೆಗೂ ಮಹಿಳೆ ಭೂಷಣ. ಮಹಿಳೆ ಇಲ್ಲದ ಮನೆಯನ್ನು ಊಹಿಸಿಕೊಳ್ಳುವುದು ಕಷ್ಟ. ತನ್ನ ಮನೆಯನ್ನು ಬಿಟ್ಟು ಇನ್ನೊಂದು ಮನೆಯನ್ನು ಬೆಳಗಲು ಬಂದ ಮಹಿಳೆಯ ಕಣ್ಣಲ್ಲಿ ನೀರು ಬಾರದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಹಿರೇಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ಪಂಚಪೀಠಗಳ ಒಕ್ಕೂಟ ವ್ಯವಸ್ಥೆಗೆ ಭದ್ರಬುನಾದಿ ಹಾಕಿದ್ದೆ ರಂಭಾಪುರಿ ಪೀಠ-ರಂಭಾಪುರಿ ಸ್ವಾಮೀಜಿ
ಪಂಚಪೀಠಗಳ ಒಕ್ಕೂಟ ವ್ಯವಸ್ಥೆಗೆ ಭದ್ರಬುನಾದಿ ಹಾಕಿದ್ದೆ ರಂಭಾಪುರಿ ವೀರಗಂಗಾಧರ ಜಗದ್ಗುರುಗಳು ಎಂದು ರಂಭಾಪುರಿ ವೀರಸಿಂಹಾಸನಾಧೀಶ್ವರ ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಸ್ವಾಮೀಜಿ ಹೇಳಿದರು.
ಆರೋಗ್ಯ ರಕ್ಷಣೆಗೆ ಪ್ರತಿಯೊಬ್ಬಕೂ ಆದ್ಯತೆ ನೀಡಿ-ಬಳಗಾನೂರ
5. ಜೀವನದಲ್ಲಿ ದೊಡ್ಡ ಸಂಪತ್ತಾಗಿರುವ ಆರೋಗ್ಯ ರಕ್ಷಣೆಗೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕಾಗಿದ್ದು, ಆರೋಗ್ಯ ತಪಾಸಣಾ ಶಿಬಿರಗಳ ಸದ್ಬಳಕೆಗೆ ಎಲ್ಲರೂ ಮುಂದಾಗಬೇಕು ಎಂದು ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಬಸವರಾಜ ಬಳಗಾನೂರ ಹೇಳಿದರು.
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 552
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಈಗ ಟ್ರಂಪ್‌ರಿಂದ ಗ್ಯಾರಂಟಿ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved