3 ಮಕ್ಕಳನ್ನು ನದಿಗೆ ಎಸೆದು ಆತ್ಮಹತ್ಯೆ ಪ್ರಕರಣ, ಮಗುವಿನ ಶವ ಪತ್ತೆಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಗೋವಿಂದರಡ್ಡಿ, ಎಸ್ಪಿ, ಬಿ.ಎಸ್.ನೇಮಗೌಡ, ಎಸಿ ಗಂಗಪ್ಪ, ತಹಸೀಲ್ದಾರ್ ಎರ್ರಿಸ್ವಾಮಿ, ಸಿಪಿಐ ಮಂಜುನಾಥ ಕುಸುಗಲ್, ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಗಳು, ಕಂದಾಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಶೋಧನಾ ಕಾರ್ಯಕ್ಕೆ ಮಾರ್ಗದರ್ಶನ