ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಏ. 3ರಂದು ಸಿಂಗಟಾಲೂರು ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಏ. 3ರಿಂದ 5ರ ವರೆಗೆ ಮೂರು ದಿನಗಳ ಕಾಲ ಮುಂಡರಗಿ ತಾಲೂಕಿನ ಸುಕ್ಷೇತ್ರ ಸಿಂಗಟಾಲೂರು ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಜರುಗಲಿದೆ. ಏ. 3ರಂದು ಬೆಳಗ್ಗೆ ವೀರಭದ್ರ ದೇವರಿಗೆ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು, ಸಾಯಂಕಾಲ 5 ಗಂಟೆಗೆ ಮಹಾ ರಥೋತ್ಸವ ಜರುಗಲಿದೆ.
ಕಾಂಗ್ರೆಸ್ ವೈಫಲ್ಯ ಮುಚ್ಚಿಕೊಳ್ಳಲು ಶಾಸಕರ ಅಮಾನತು: ಡಾ. ಲಮಾಣಿ ಆರೋಪ
ಕಾಂಗ್ರೆಸ್ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡುವ ಕಾರ್ಯ ಮಾಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು. ಲಕ್ಷ್ಮೇಶ್ವರ ಸಮೀಪ ಶಿಗ್ಲಿಯಲ್ಲಿ ಬಿಜೆಪಿ ಪ್ರತಿಭಟನೆಯಲ್ಲಿ ಅವರು ಪಾಲ್ಗೊಂಡಿದ್ದರು.
ಸಾಹಿತ್ಯ, ಶಿಕ್ಷಣಕ್ಕೆ ಜಮಾದಾರ ಕೊಡುಗೆ ಅಪಾರ: ಎಚ್.ಕೆ. ಪಾಟೀಲ
ಗದಗ ಜಿಲ್ಲೆಯ ಕುರ್ತಕೋಟಿಯಲ್ಲಿ ಏ. 5ರಂದು ಜರುಗಲಿರುವ ಗದಗ ತಾಲೂಕು ಐದನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಿಯೋಜಿತಗೊಂಡಿರುವ ಸಾಹಿತಿ ಜೆ.ಕೆ. ಜಮಾದಾರ ಅವರ ಬೆಟಗೇರಿ ನಿವಾಸದಲ್ಲಿ ಸಚಿವ ಎಚ್.ಕೆ.ಪಾಟೀಲ್ ಅವರು ಅಧಿಕೃತ ಆಹ್ವಾನ ನೀಡಿದರು.
ಫಲಾನುಭವಿಗಳ ಆಕ್ಷೇಪಣೆಗಳಿದ್ದರೆ ಮತ್ತೊಮ್ಮೆ ಪರಿಶೀಲನೆ
ಅರ್ಜಿದಾರ ಬಸವರಾಜ ನವಲಗುಂದ ನೊಟೀಸ್ ಬೋರ್ಡ ಮೇಲೆ ಹಚ್ಚಿದ ಫಲಾನುಭವಿಗಳ ಹೆಸರಿನ ಮುಂದೆ ಅವರ ಸಂಪೂರ್ಣ ವಿಳಾಸ ಹಾಗೂ ಯಾವ ವಾರ್ಡಿನವರು ಎನ್ನುವ ವಿವರವಿಲ್ಲ. ಹೀಗಾಗಿ ಅವರು ಅರ್ಹ ಫಲಾನುಭವಿಗಳು ಹೌದೋ ಅಥವಾ ಅಲ್ಲ ಎನ್ನುವುದು ಗೊತ್ತಾಗುವುದಿಲ್ಲ
ಯುವಕರು ಸಮಾಜ ಕಟ್ಟುವ ಕಾರ್ಯದಲ್ಲಿ ತೊಡಗಲಿ
ಯುವಕರು ಮನೆತನ, ಸಮಾಜದಲ್ಲಿ ಆಗಲಿ ಜವಾಬ್ದಾರಿಯಿಂದ ವಿಮುಕ್ತರಾಗುತ್ತಾ ಹೋಗುತ್ತಿದ್ದಾರೆ, ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣದ ಜತೆಗೆ,ಸಂಸ್ಕಾರ ಕಲಿಸುವುದು ಆಗತ್ಯ
ಪುರಸಭೆ ಇ-ಉತಾರ ನೀಡಲು ವಿಳಂಬ ನೀತಿ, ಪ್ರತಿಭಟನೆ
ಪುರಸಭೆ ಆಶ್ರಯ ಫಲಾನುಭವಿಗಳಿಂದ ದಲ್ಲಾಳಿಗಳು ಹಣ ಪಡೆದಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಹಣ ಪಡೆದ ವ್ಯಕ್ತಿಗಳ ಮೇಲೆ ಪುರಸಭೆಯಿಂದ ದೂರು ನೀಡಿ
ಜನಮುಖಿ ಸೇವೆಯಿಂದ ವ್ಯಕ್ತಿ ಅಜರಾಮರ
ಮಾಳ್ವ ಪ್ರಾಂತ್ಯದ ರಾಣಿಯಾಗಿದ್ದ ಅಹಲ್ಯಾಬಾಯಿ ಹೋಳ್ಕರ್ ಅಧಿಕಾರ ಮತ್ತು ಹಣವನ್ನು ಸಮಾಜೋಪಯೋಗಿ ಕಾರ್ಯಗಳಿಗೆ ವಿನಿಯೋಗಿಸುವ ಮೂಲಕ ಭಾರತೀಯರ ಹೃದಯದಲ್ಲಿ ಶಾಶ್ವತವಾಗಿ ನೆಲೆ ನಿಂತಿದ್ದಾರೆ
ಹಿರೇಹಾಳ ಗ್ರಾಪಂ ಅಧ್ಯಕ್ಷರಾಗಿ ರೇಖಾ ಪ್ಯಾಟಿ ಆಯ್ಕೆ
ಗ್ರಾಪಂ ವ್ಯಾಪ್ತಿಯ ಪ್ರತಿಯೊಂದು ಗ್ರಾಮಗಳ ಜನತೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ
ವನ್ಯಜೀವಿಗಳಿಗೆ ನೀರುಣಿಸಲು ನೀರಿನ ತೊಟ್ಟಿಗಳ ನಿರ್ಮಾಣ
ಕಳೆದ ವರ್ಷದ ಮಳೆಗೆ ತುಂಬಿದ್ದ ತಾಲೂಕಿನ ಬಹುತೇಕ ಕೆರೆ, ಕುಂಟೆಗಳು ಭಾಗಶಃ ಬರಿದಾಗುತ್ತಿದ್ದು ಕಾಡು ಪ್ರಾಣಿಗಳು ನೀರಿಗಾಗಿ ಅಲೆದಾಡುವ ದುಸ್ಥಿತಿ ಉದ್ಭವವಾಗಿದೆ
ನರೇಗಾ ಯಶಸ್ಸಿಗೆ ಕಾಯಕ ಬಂಧುಗಳ ಪಾತ್ರ ಮಹತ್ವದ್ದು
ನರೇಗಾ ಯೋಜನೆಯಡಿ ಗ್ರಾಮೀಣ ಭಾಗವನ್ನು ಅಭಿವೃದ್ಧಿಪಡಿಸುವ ಅವಕಾಶ ಕಾಯಕ ಬಂಧುಗಳಿಗೆ ಸಿಕ್ಕಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯೋಜನೆ ಪ್ರಯೋಜನ ದೊರಕಿಸಲು ಶ್ರಮವಹಿಸಬೇಕು
< previous
1
...
174
175
176
177
178
179
180
181
182
...
552
next >
Top Stories
ಶತ್ರುವಿನ ಬುದ್ಧಿ ಜೊತೆಗೂ ಇಂದು ಹೋರಾಡಬೇಕಿದೆ!
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್ ಸೇರಿ 8 ಉಗ್ರರ ಅರೆಸ್ಟ್
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್ ಸಂಚು