ಅತ್ಯುನ್ನತ ಸಾಧನೆಗೆ ಶಿಕ್ಷಣವೊಂದೇ ಸಾಧನ: ಸಲೀಂ ಅಹ್ಮದ್ಶಿಕ್ಷಣವೊಂದೇ ಮನುಷ್ಯನನ್ನು ಅತ್ಯುನ್ನತ ಸ್ಥಾನಕ್ಕೆ ತಂದು ನಿಲ್ಲಿಸಬಲ್ಲದು. ಜೀವನದಲ್ಲಿ ಸಾಧನೆಗೆ ಶಿಕ್ಷಣ ರಾಜಮಾರ್ಗ, ಶಿಕ್ಷಣದ ದಾರಿದೀಪದಿಂದಾಗಿ ಬದುಕು ಸುಂದರವಾಗಿ ರೂಪುಗೊಳ್ಳಬಲ್ಲದು. ಆದ್ದರಿಂದ ಪಾಲಕರು ಮಕ್ಕಳ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ವಿಪ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.