• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪತಿ, ಪತ್ನಿ ಅರಿತು ನಡೆದರೆ ಬಾಳು ಬಂಗಾರ-ಕಲ್ಲಯ್ಯಜ್ಜನವರು
ಇಂದಿನ ಆಧುನಿಕ ಸಮಾಜದಲ್ಲಿ ಪತಿ ಹಾಗೂ ಪತ್ನಿ ಒಬ್ಬರಿಗೊಬ್ಬರು ಅರಿತು ನಡೆದರೆ ಅವರ ಬಾಳು ಬಂಗಾರವಾಗುತ್ತದೆ ಎಂದು ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಶ್ರೀ ಕಲ್ಲಯ್ಯಜ್ಜನವರು ಹೇಳಿದರು.
ಭೋವಿ ಸಮಾಜದ ಬೇಡಿಕೆ ಈಡೇರಿಕೆ ಗೆ ಅಗತ್ಯ ಸಹಕಾರ ನೀಡುವೆ
ಭೋವಿ ಸಮುದಾಯದ ಬೇಡಿಕೆಗಳನ್ನು ಈಡೇರಿಸುವುದರ ಜತೆಗೆ ಹಿರೇದುರ್ಗಾದೇವಿ ದೇವಸ್ಥಾನ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವುದಾಗಿ ಎಂದು ರಾಜ್ಯ ಖನಿಜ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಅತ್ಯುನ್ನತ ಸಾಧನೆಗೆ ಶಿಕ್ಷಣವೊಂದೇ ಸಾಧನ: ಸಲೀಂ ಅಹ್ಮದ್
ಶಿಕ್ಷಣವೊಂದೇ ಮನುಷ್ಯನನ್ನು ಅತ್ಯುನ್ನತ ಸ್ಥಾನಕ್ಕೆ ತಂದು ನಿಲ್ಲಿಸಬಲ್ಲದು. ಜೀವನದಲ್ಲಿ ಸಾಧನೆಗೆ ಶಿಕ್ಷಣ ರಾಜಮಾರ್ಗ, ಶಿಕ್ಷಣದ ದಾರಿದೀಪದಿಂದಾಗಿ ಬದುಕು ಸುಂದರವಾಗಿ ರೂಪುಗೊಳ್ಳಬಲ್ಲದು. ಆದ್ದರಿಂದ ಪಾಲಕರು ಮಕ್ಕಳ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ವಿಪ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.
ಮುಂಡರಗಿ ಭಾಗದಲ್ಲಿ ಅನ್ನದಾನೀಶ್ವರ ಸ್ವಾಮೀಜಿ ಶೈಕ್ಷಣಿಕ ಕ್ರಾಂತಿ-ಶಾಸಕ ಲಮಾಣಿ
ಮುಂಡರಗಿ ಜ. ಅನ್ನದಾನೀಶ್ವರ ಮಹಾಶಿವಯೋಗಿಗಳವರು ಬರಗಾಲದ ಈ ನಾಡಿನಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಿ ಶೈಕ್ಷಣಿಕ ಕ್ರಾಂತಿ ಮಾಡಿದ್ದಾರೆ. ಅನೇಕ ಸಂಘ ಸಂಸ್ಥೆ ಹಾಗೂ ಸರಕಾರಿ ಕಚೇರಿಗಳಿಗೆ ಕೋಟ್ಯಾಂತರ ಬೆಲೆ ಬಾಳುವ ಶ್ರೀಮಠದ ಜಮೀನು ದಾನ ಮಾಡಿದ್ದಾರೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಕ್ರಿಯಾಶೀಲತೆ ಬದುಕು ಸಾರ್ಥಕ: ಮುಪ್ಪಿನ ಬಸವಲಿಂಗ ಶ್ರೀ
ಬದುಕನ್ನು ಆನಂದಮಯವಾಗಿ, ಸಮಾಜಮುಖಿಯಾಗಿ ಹಾಗೂ ಸದಾ ಕ್ರಿಯಾಶೀಲತೆಯಿಂದ ಸಾಗಿಸಿದಲ್ಲಿ ಮಾತ್ರ ಬದುಕು ಸಾರ್ಥಕ‌ ಮತ್ತು ಸಮಾಜಕ್ಕೆ ಮಾದರಿಯಾಗುವುದು ಎಂದು ಹಾಲಕೆರೆ ಮುಪ್ಪಿನ ಬಸವಲಿಂಗ ಸ್ವಾಮೀಜಿ ಹೇಳಿದರು.
ಬೆಳೆಹಾನಿ ಪರಿಹಾರಕ್ಕೆ ಒತ್ತಾಯಿಸಿ ಇಂದು ರೈತಸಂಘ ಪ್ರತಿಭಟನೆ
ಮುಂಡರಗಿ ತಾಲೂಕಿನಲ್ಲಿ ಅತಿವೃಷ್ಟಿಯಿಂದ ಹಾನಿಯಾದ ಎಲ್ಲ ಬೆಳೆಗಳಿಗೆ ಬೆಳೆ ಪರಿಹಾರ, ಸೂರ್ಯಕಾಂತಿ ಮತ್ತು ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭಕ್ಕೆ ಒತ್ತಾಯಿಸಿ ಆ. 25ರಂದು ಬೆಳಗ್ಗೆ 11 ಗಂಟೆಗೆ ರೈತ ಸಂಘದ ನೇತೃತ್ವದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಗುವುದು ಎಂದು ಕರ್ನಾಟಕ
ಸಮಾಜಕ್ಕೆ ಹಾನಗಲ್ಲ ಕುಮಾರ ಶಿವಯೋಗಿಗಳ ಕೊಡುಗೆ ದೊಡ್ಡದು-ಶಾಸಕ ಜಿಎಸ್ಪಿ
ಶಿವಯೋಗ ಮಂದಿರದಲ್ಲಿ ಹಾನಗಲ್ ಕುಮಾರ ಶಿವಯೋಗಿಗಳು ಸಮಾಜ ಸುಧಾರಣೆಗಾಗಿ ಉತ್ತಮ ವಟುಗಳನ್ನು ನಿರ್ಮಾಣಗೊಳಿಸಲು ಶ್ರಮಿಸಿದ ಫಲವಾಗಿ ಸಮಾಜಕ್ಕೆ ಅತ್ಯಂತ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಸಂವಿಧಾನ ಬಂಧಿಸಿ ಸರ್ವಾಧಿಕಾರ ಆಡಳಿತ ನಡೆಸಿದ್ದು ಕಾಂಗ್ರೆಸ್-ಸಿ.ಟಿ. ರವಿ
ಸಂವಿಧಾನ ಬಂಧಿಸಿ ಸರ್ವಾಧಿಕಾರ ಆಡಳಿತ ನಡೆಸಿದ್ದು ಕಾಂಗ್ರೆಸ್ ಎಂದು ಬಿಜೆಪಿ ಮುಖಂಡ ಸಿ.ಟಿ. ರವಿ ಹೇಳಿದರು.
ಗಣೇಶ ಹಬ್ಬದ ಮೇಲಿನ ನಿಬಂಧನೆಗಳ ವಿರುದ್ಧ ಸಿ.ಟಿ. ರವಿ ಆಕ್ರೋಶ; ಸರ್ಕಾರದ ವಿರುದ್ಧ ವಾಗ್ದಾಳಿ
ನಿಮಗೆ ಹಿಂದೂ ಹಬ್ಬಗಳ ಮೇಲೆ ಏಕೆ ಕಣ್ಣು? ಕಾನೂನು ಪಾಲನೆ ಬಗ್ಗೆ ನಿಜವಾದ ಶ್ರದ್ಧೆ ಇದ್ದರೆ, ರಾತ್ರಿ 9ರಿಂದ ಬೆಳಗ್ಗೆ 6ರ ವರೆಗೆ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ ಎಂಬ ನ್ಯಾಯಾಲಯದ ತೀರ್ಪುಗಳನ್ನು ಮೊದಲು ಪಾಲಿಸಿ ಎಂದು ಮಾಜಿ ಸಚಿವ ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದರು.
ಮಹಿಳಾ ಸ್ವಾತಂತ್ರ್ಯದ ಕಲ್ಪನೆ ಕೊಟ್ಟಿದ್ದು ಬಸವಣ್ಣನವರ ಅನುಭವ ಮಂಟಪ
ಮಹಿಳಾ ಸ್ವಾತಂತ್ರ್ಯದ ಕಲ್ಪನೆಯನ್ನು ಜಗತ್ತಿಗೆ ಮೊಟ್ಟಮೊದಲ ಬಾರಿಗೆ ಕೊಟ್ಟಿದ್ದು ಅನುಭವ ಮಂಟಪ ಹಾಗೂ ಅಕ್ಕಮಹಾದೇವಿ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 507
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved