• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರಿಯುವ ನದಿಯಂತೆ ಜ್ಞಾನ ಚಲನಶೀಲವಾಗಿರಬೇಕು- ಡಾ. ಪದ್ಮನಾಭರೆಡ್ಡಿ
ವಿದ್ಯಾರ್ಥಿಗಳು ಸದಾ ಹೊಸ ಹೊಸ ಚಿಂತನೆಗಳನ್ನು ಮಾಡುತ್ತಾ ಬದಲಾದ ಜಗತ್ತಿನ ಶೈಕ್ಷಣಿಕ ಮತ್ತು ಸಂಶೋಧನಾ ವಿಚಾರಗಳನ್ನು ನಮ್ಮದನ್ನಾಗಿ ಮಾಡಿಕೊಳ್ಳುವ ತುಡಿತವಿರಬೇಕು. ಜ್ಞಾನ ಹರಿಯುವ ನದಿ ಇದ್ದಂತೆ. ಅದು ಸದಾ ಚಲನಶೀಲವಾಗಿರುವಂತೆ ನಾವು ಕ್ರಿಯಾಶೀಲರಾಗಿ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು ಎಂದು ಬಳ್ಳಾರಿ ವಿಶ್ವವಿದ್ಯಾಲಯ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಎ. ಪದ್ಮನಾಭರೆಡ್ಡಿ ಹೇಳಿದರು.
ರೈಲ್ವೆ ನಿಲ್ದಾಣದಲ್ಲಿ ಇನ್ನಷ್ಟು ಸೌಲಭ್ಯಕ್ಕೆ ಆಗ್ರಹ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಗೆ ಮನವಿ
ಗದಗ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಇನ್ನುಷ್ಟು ಸೌಲಭ್ಯಗಳು ಹಾಗೂ ಬೇಡಿಕೆಗಳ ಒದಗಿಸುವಂತೆ ಬೆಟಗೇರಿ ರೇಲ್ವೆ ಹೋರಾಟ ಸಮಿತಿಯಿಂದ ಸಮಿತಿ ಅಧ್ಯಕ್ಷ ಗಣೇಶಸಿಂಗ್ ಬ್ಯಾಳಿ ಅವರ ನೇತೃತ್ವದಲ್ಲಿ ಗುರುವಾರ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಅವರಿಗೆ ಮನವಿ ಸಲ್ಲಿಸಲಾಯಿತು.
ಬಿತ್ತನೆ ಬೀಜ, ರಸಗೊಬ್ಬರದ ತೊಂದರೆ ಆಗದಂತೆ ಕ್ರಮವಹಿಸಲು ಸೂಚನೆ
ಶಿರಹಟ್ಟಿ ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಶಾಸಕ ಡಾ. ಚಂದ್ರು ಲಮಾಣಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕಳಪೆ ಗುಣಮಟ್ಟದ ಬೀಜ ಮಾರಾಟ ಮಾಡಿದರೆ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.
ನಾಳೆ ಸಂಕನೂರ ನರ್ಸಿಂಗ್‌ ಕಾಲೇಜು ನೂತನ ಕಟ್ಟಡ ಉದ್ಘಾಟನೆ
ಗದಗದಲ್ಲಿ ನಿರ್ಮಾಣಗೊಂಡಿರುವ ಸಂಕನೂರ ಇನ್‍ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ ಮೇ 23ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಸ್.ವಿ. ಸಂಕನೂರ ಹೇಳಿದರು.
ವರುಣನ ಕೃಪೆ: ಬದು ಕಂದಕಗಳಲ್ಲಿ ನೀರು ಸಂಗ್ರಹ
ನರಗುಂದ ತಾಲೂಕಿನಾದ್ಯಂತ ಎರಡು ದಿನಗಳಿಂದ ಸುರಿದ ಮಳೆಗೆ ಅಲ್ಲಲ್ಲಿ ನೈಸರ್ಗಿಕ ಹೊಂಡಗಳು, ತಗ್ಗು ಪ್ರದೇಶಗಲ್ಲಿ ನೀರು ಸಂಗ್ರಹವಾಗಿದೆ. ನರೇಗಾ ಯೋಜನೆಯಡಿ ನಿರ್ಮಿಸಿದ ಬದುವಿನ ಹೊಂಡಗಳಲ್ಲಿ ನೀರು ಸಂಗ್ರಹವಾಗಿದೆ.
ಮಣ್ಣು ಪರೀಕ್ಷೆ ಆಧಾರದ ಮೇಲೆ ಗೊಬ್ಬ‍ರ ಬಳಸಿ: ಡಾ. ಪ್ರವೀಣ ಕರಿಗಟ್ಟಿ
ಕೃಷಿ ಇಲಾಖೆ ಮುಂಡರಗಿ ಹಾಗೂ ಕೃಷಿ ವಿಜ್ಞಾನ ಕೇಂದ್ರ ಹುಲಕೋಟಿ ಇವುಗಳ ಸಹಭಾಗಿತ್ವದಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವಭಾವಿ ಅಭಿಯಾನ ಪಟ್ಟಣದ ಕೋಟೆ ಭಾಗದಲ್ಲಿ ನಡೆಯಿತು.
ರೈತರು ಉತ್ತಮ ಗುಣಮಟ್ಟದ ಬೀಜ ಬಿತ್ತನೆ ಮಾಡಲಿ: ಡಾ. ಚಂದ್ರು ಲಮಾಣಿ
ಲಕ್ಷ್ಮೇಶ್ವರ ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ರಿಯಾಯಿತಿ ದರದ ಬಿತ್ತನೆ ಬೀಜ ವಿತರಣೆಗೆ ಇತ್ತೀಚೆಗೆ ಶಾಸಕ ಡಾ.ಚಂದ್ರು ಲಮಾಣಿ ಅವರು ಚಾಲನೆ ನೀಡಿದರು. ಮುಕ್ತ ಮಾರುಕಟ್ಟೆಯಲ್ಲಿ ಅನಧಿಕೃತ ಮಾರಾಟಗಾರರಿಂದ ಬಿತ್ತನೆ ಬೀಜ ಖರೀದಿಸಬಾರದು ಎಂದು ರೈತರಿಗೆ ಸಲಹೆ ನೀಡಿದರು.
ಮುಂಡರಗಿ ತಾಲೂಕಿನಲ್ಲಿ 51 ಸಾವಿರ ಹೆಕ್ಟೇರ್‌ನಲ್ಲಿ ಬಿತ್ತನೆ ಗುರಿ
ಮುಂಡರಗಿ ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಪ್ರಸಕ್ತ ಮುಂಗಾರು ಹಂಗಾಮಿಗೆ 51,360 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕ ಪ್ರಾಣೇಶ ತಿಳಿಸಿದ್ದಾರೆ.
ಸಂಪ್ರದಾಯದಂತೆ ಬೆಟಗೇರಿ ದಂಡಿನ ದುರ್ಗಮ್ಮ ದೇವಿ ಜಾತ್ರೆ
ಗದಗ ಬೆಟಗೇರಿ ಹೊರವಲಯದಲ್ಲಿರುವ ದಂಡಿನ ದುರ್ಗಮ್ಮ ದೇವಿ ಜಾತ್ರೆ ಸಂಪ್ರದಾಯಂತೆ ಮಂಗಳವಾರ ಸಡಗರ ಸಂಭ್ರಮದಿಂದ ನಡೆಯಿತು. ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ ಭಕ್ತರು ವಿವಿಧ ಹರಕೆ ತೀರಿಸಿದರು.
ಗದಗ ಸೇರಿ ಐದು ರೈಲು ನಿಲ್ದಾಣಗಳಿಗೆ ಅಮೃತ ಸ್ಪರ್ಶ
ಅಮೃತ ಭಾರತ ರೈಲ್ವೆ ಸ್ಟೇಶನ್ ಯೋಜನೆಯಡಿ ಯೋಜನೆಯ ಮೊದಲ ಹಂತದ, ನೈಋತ್ಯ ರೈಲ್ವೆ ವಲಯ ವ್ಯಾಪ್ತಿಯಲ್ಲಿನ 5 ನಿಲ್ದಾಣಗಳು ಮೇ 22ರಂದು ಲೋಕಾರ್ಪಣೆಗೊಳ್ಳಲಿದ್ದು, ಪ್ರಯಾಣಿಕರ ಬಹು ವರ್ಷದ ಕನಸು ನನಸಾದಂತಾಗಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 435
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved