• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜ ಸುಧಾರಣೆಯಲ್ಲಿ ಮಹಿಳೆಯ ಪಾತ್ರ ದೊಡ್ಡದು-ಅಭಿನವ ಯಚ್ಚರ ಶ್ರೀಗಳು
ಮಹಿಳೆಗೆ ತಾಯಿ ಸ್ಥಾನದ ಗೌರವವನ್ನು ನಮ್ಮ ಸಮಾಜ ಕೊಡುತ್ತದೆ. ಹಾಗಾಗಿ ಸಮಾಜ ಸುಧಾರಣೆಯಲ್ಲಿ ಮಹಿಳೆ ಪಾತ್ರ ಅಪಾರವಾಗಿದೆ ಎಂದು ಅಭಿನವ ಯಚ್ಚರ ಶ್ರೀಗಳು ಹೇಳಿದರು.
ಮಹಿಳೆಯರಿಗೆ ದೇಶ ಪೂಜ್ಯನೀಯ ಭಾವ ಸಮರ್ಪಿಸಿದೆ-ಅನ್ನದಾನೀಶ್ವರ ಶ್ರೀ
ಭಾರತ ದೇಶವು ಮಹಿಳೆಯರಿಗೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದು, ಮಾತೃದೇವೋ ಭವ ಎನ್ನುವ ಪೂಜ್ಯನೀಯ ಭಾವವನ್ನು ಸಮರ್ಪಿಸಿದೆ ಎಂದು ಮುಂಡರಗಿ ಜ. ನಾಡೋಜ ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿ ಹೇಳಿದರು.
ಮನೆಗಳ ಚಕ್‌ಬಂದಿ ಸರಿಪಡಿಸಲು ಆಗ್ರಹಿಸಿ ಗ್ರಾಪಂ ಬಂದ್ ಮಾಡಿ ಪ್ರತಿಭಟನೆ
. ಲಕ್ಷ್ಮೇಶ್ವರ ಸಮೀಪದ ಕುಂದ್ರಳ್ಳಿ ಗ್ರಾಮದಲ್ಲಿನ ನಿವೇಶನಗಳ ಚಕ್‌ಬಂದಿ ಸರಿಪಡಿಸಲು ಆಗ್ರಹಿಸಿ ಬಟ್ಟೂರ ಗ್ರಾಪಂ ಬಾಗಿಲು ಬಂದ್ ಮಾಡಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಬೆಳಗ್ಗೆ ನಡೆಯಿತು.
ಖರೀದಿದಾರರಿಂದಲೇ ರೇಷ್ಮೆ ಗೂಡು ಕಳ್ಳತನ: ಶಿರಹಟ್ಟಿ ರೇಷ್ಮೆ ಗೂಡು ಮಾರಾಟ ಕೇಂದ್ರದಲ್ಲಿ ರೈತರ ಪ್ರತಿಭಟನೆ
ಶಿರಹಟ್ಟಿ ಪಟ್ಟಣದ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ರೈತರು ಗೂಡು ಮಾರಲು ಬಂದ ಸಮಯದಲ್ಲಿ ಖರೀದಿದಾರರೊಬ್ಬರು ರೈತರ ರೇಷ್ಮೆ ಗೂಡನ್ನು ಕಳ್ಳತನ ಮಾಡಿ ರೈತರ ಕೈಗೆ ಸಿಕ್ಕುಬಿದ್ದಿದ್ದು, ಕದ್ದ ಗೂಡನ್ನು ಚೆಲ್ಲಿ ಪರಾರಿಯಾದ ಘಟನೆ ಸೋಮವಾರ ಸಂಜೆ ನಡೆದಿದೆ.
ನರಗುಂದದ ಮೂರು ನವಗ್ರಾಮಗಳಲ್ಲಿ ಮನೆ ಹಂಚಿಕೆಯೇ ಸಮಸ್ಯೆ
ನರಗುಂದ ತಾಲೂಕಿನ ಸುರಕೋಡ, ಕುರ್ಲಗೇರಿ ಬೆಣ್ಣೆಹಳ್ಳದ ಪ್ರವಾಹದಿಂದ ಹಾಗೂ ಬೂದಿಹಾಳ ಮಲಪ್ರಭಾ ನದಿ ಪ್ರವಾಹಕ್ಕೆ ಪದೇ ಪದೇ ತುತ್ತಾಗುತ್ತಿದ್ದ ಗ್ರಾಮಗಳಾಗಿದ್ದು, ಇವುಗಳ ಶಾಶ್ವತ ಸ್ಥಳಾಂತರಕ್ಕೆ ಸರ್ಕಾರ ವಿಶೇಷ ಕ್ರಮ ತೆಗೆದುಕೊಂಡು ಆಸರೆ ಯೋಜನೆಯಡಿ ಸಂಪೂರ್ಣ ಗ್ರಾಮಗಳ ಸ್ಥಳಾಂತರಕ್ಕಾಗಿ ಸಾವಿರಾರು ಮನೆಗಳನ್ನು ನಿರ್ಮಿಸಿದೆ. ಆದರೆ ಮನೆಗಳ ಹಂಚಿಕೆಯಲ್ಲಾಗುತ್ತಿರುವ ಗೊಂದಲ, ವಿಳಂಬದಿಂದಾಗಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ತೆರಿಗೆ ವಸೂಲಿಯಲ್ಲಿ ಜಿಲ್ಲೆಗೆ ಲಕ್ಷ್ಮೇಶ್ವರ ತಾಲೂಕು ಫಸ್ಟ್
ಲಕ್ಷ್ಮೇಶ್ವರ ತಾಲೂಕಿನ 14 ಗ್ರಾಪಂಗಳಲ್ಲಿ ತೆರಿಗೆ ವಸೂಲಾತಿಯ ವಿಶೇಷ ಅಭಿಯಾನದ ಫಲವಾಗಿ 10 ಗ್ರಾಪಂಗಳು ಶೇ. 100ರಷ್ಟು ಸಾಧನೆ ಮಾಡಿದ್ದು, ಪ್ರಸಕ್ತ ಸಾಲಿನಲ್ಲಿ ಶೇ. 102.01 ಸಾಧನೆ ಮಾಡಿ ಮೊದಲ ಸ್ಥಾನದಲ್ಲಿವೆ ಎಂದು ತಾಪಂ ಇಒ ಕೃಷ್ಣಪ್ಪ ಧರ್ಮರ ಹೇಳಿದರು.
ಮಹಿಳೆ ಸಾಧನೆ ಮಾಡಲು ಛಲ ಇರಬೇಕು-ಶೋಭಾ ಮೇಟಿ
ಮಹಿಳೆ ಯಾವುದಾದರೊಂದು ಸಾಧನೆ ಮಾಡಬೇಕಾದರೆ ಛಲ ಇರಬೇಕು. ಜೊತೆಗೆ ಹಿಂದೆನಿಂತು ಪ್ರೋತ್ಸಾಹಿಸುವವರು ಇರಬೇಕು ಎಂದು ಸಾಹಿತಿ, ಜಿಪಂ ಮಾಜಿ ಉಪಾಧ್ಯಕ್ಷೆ ಶೋಭಾ ಮೇಟಿ ಹೇಳಿದರು.
ದುಬಾರಿಯಾದ ಮೇವು, ಡಂಬಳ ಹೋಬಳಿ ರೈತರಿಗೆ ಸಂಕಷ್ಟ
ಹೋಬಳಿಯ ವ್ಯಾಪ್ತಿಯಲ್ಲಿ ರೈತಾಪಿ ಕುಟುಂಬಗಳು ಬೇಸಿಗೆ ವೇಳೆ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮೇವು ಸಂಗ್ರಹ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ, ಈ ಬಾರಿ ಶೇಂಗಾ ಹೊಟ್ಟು ಹಾಗೂ ಬಿಳಿ ಜೋಳದ ಮೇವು ದುಬಾರಿಯಾಗಿದ್ದು ರೈತರನ್ನು ಚಿಂತೆಗೀಡು ಮಾಡಿದೆ.
ಗದಗ ಜಿಲ್ಲೆಗೆ ಕೆ.ಎಚ್. ಪಾಟೀಲರ ಕೊಡುಗೆ ಅಪಾರ: ಮಲ್ಲಿಕಾರ್ಜುನ ಖರ್ಗೆ
ಕರ್ನಾಟಕದಲ್ಲಿ ಗದಗ ವಿಶೇಷವಾದ ಜಿಲ್ಲೆಯಾಗಿ ಬೆಳೆಯುತ್ತಿದೆ. ಇದಕ್ಕೆ ಕೆ.ಎಚ್. ಪಾಟೀಲ ಕೊಡುಗೆ ಅಪಾರವಾಗಿದೆ. ತಂದೆ ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಸಚಿವ ಎಚ್.ಕೆ. ಪಾಟೀಲ ಮತ್ತು ಮಾಜಿ ಶಾಸಕ ಡಿ.ಆರ್. ಪಾಟೀಲ ಸಾಗುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಶ್ಲಾಘಿಸಿದರು.
ರೈತರಿಗೆ ಶೋಷಣೆ ಮುಕ್ತ ಬದುಕು ನಿರ್ಮಾಣ ಕೆ.ಎಚ್‌. ಪಾಟೀಲರ ಕನಸಾಗಿತ್ತು
ರೈತರಿಗೆ ಶೋಷಣೆ ಮುಕ್ತ ಬದುಕು ನಿರ್ಮಾಣವಾಗಬೇಕು, ಅಂದಾಗ ಮಾತ್ರ ಅವರು ನೆಮ್ಮದಿ ಜೀವನ ಸಾಗಿಸಲು ಸಾಧ್ಯ ಎನ್ನುವುದು ನನ್ನ ತಂದೆಯವರಾದ ಕೆ.ಎಚ್. ಪಾಟೀಲ ಅವರ ಕನಸಾಗಿತ್ತು. ಅದನ್ನು ನನಸು ಮಾಡುವಲ್ಲಿ ನಾವೆಲ್ಲಾ ಇನ್ನು ಶ್ರಮಿಸಬೇಕಿದೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
  • < previous
  • 1
  • ...
  • 182
  • 183
  • 184
  • 185
  • 186
  • 187
  • 188
  • 189
  • 190
  • ...
  • 552
  • next >
Top Stories
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್‌ ಸಂಖ್ಯೆಯೂ ಸುಳ್ಳು?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved