ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೇವಾ ಮನೋಭಾವನೆಯಿಂದ ಉಚಿತ ಆರೋಗ್ಯ ಶಿಬಿರ
ದೈನಂದಿನ ಚಟುವಟಿಕೆಯಿಂದ ನಮ್ಮ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಆದ್ದರಿಂದ ವೈದ್ಯರ ಸಲಹೆಯಂತೆ ಆರೋಗ್ಯ ಕಾಪಾಡಿಕೊಳ್ಳಬೇಕು
ಜಿಲ್ಲಾ ಸಾಹಿತ್ಯ ಸಮ್ಮೇಳನದ ಮೇಲೆ ಕವಿದ ಕಾರ್ಮೋಡ
ಕೇವಲ ೯ ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ ನಡೆದಿರುವುದು ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರ ಬೇಸರಕ್ಕೆ ಕಾರಣ
ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆಗೆ ಅವಕಾಶ ನೀಡಬಾರದು: ಬ್ಯಾಳಿ
ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ಜರುಗಿಸುವ ಕುರಿತಾದ ವಾಸ್ತವ ಸ್ಥಿತಿಯ ವರದಿ ಸಲ್ಲಿಸಲು ಡಿವಿಜನಲ್ ಕಮೀಷನರ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ
ನೊಂದವರ ಧ್ವನಿಯಾಗಿ ಪೊಲೀಸ್ ಇಲಾಖೆಯ ಕಾರ್ಯ ಶ್ಲಾಘನೀಯ: ನ್ಯಾಯಾಧೀಶ ಬಸವರಾಜ
ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಅಪರಾಧ ತಡೆ ಕಾರ್ಯದಲ್ಲಿ ನಿರಂತರ ಶ್ರಮ ವಹಿಸಿ ಕೆಲಸ ನಿರ್ವಹಿಸುತ್ತಿದೆ ಎಂದು ಜಿಲ್ಲಾ ಸತ್ರ ನ್ಯಾಯಾಧೀಶ ಬಸವರಾಜ ಹೇಳಿದರು.
ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಕೆ
ಕಳೆದ ವರ್ಷದಲ್ಲಿ ತಾಲೂಕಿನ ಬಹುತೇಕ ರೈತರಿಗೆ ಬೆಳೆಹಾನಿ ಪರಿಹಾರ ದೊರೆತಿಲ್ಲ ಎಂದು ಕರ್ನಾಟಕ ಪ್ರಜಾಪರ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ಹಸನ ತಹಸೀಲ್ದಾರ್ ಹೇಳಿದರು.
ಸಂಸದ ಗದ್ದಿಗೌಡರ ಭರವಸೆ: ಆಮರಣಾಂತ ಉಪವಾಸ ಕೈಬಿಟ್ಟ ರೈತರು
ರೈತರ ಆಮರಣಾಂತ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವಿರನ್ನು ಕರೆ ತಂದು ಯೋಜನೆ ಕುರಿತು ಸ್ಪಷ್ಟನೆ ನೀಡುವುದಾಗಿ ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.
ಶುಭಂ ಗ್ಯಾಸ್ ಏಜೆನ್ಸಿ ಕಪ್ಪು ಪಟ್ಟಿಗೆ ಸೇರಿಸಲು ಆಗ್ರಹ
ಶುಭಂ ಗ್ಯಾಸ್ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿ ಜಯಕರ್ನಾಟಕ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಸರ್ಕಾರದ ಎಫ್ಆರ್ಪಿ ಪ್ರಕಾರ ರೈತರಿಗೆ ಹಣ ನೀಡಲು ಆಗ್ರಹ
ಗಂಗಾಪುರ ವಿಜಯನಗರ ಸಕ್ಕರೆ ಕಾರ್ಖಾನೆಯವರು ಪ್ರತಿ ಟನ್ ಕಬ್ಬಿಗೆ ರು. 2900 ನಿಗದಿಪಡಿಸಬೇಕು ಎಂದು ರೈತರು ಆಗ್ರಹಿಸಿದರು.
ಮಹಾಕಾವ್ಯ ರಾಮಾಯಣ ಆದರ್ಶದ ಪ್ರತೀಕ: ಮಿಥುನ ಜಿ. ಪಾಟೀಲ
ಜಯಂತಿ ಆಚರಣೆ ಮಾಡುವುದರ ಹಿಂದೆ ಅದರದ್ದೆ ಆದ ಮಹತ್ವ ಇರುತ್ತದೆ. ಮಹಾನ್ ನಾಯಕರ, ದಾರ್ಶನಿಕರ ಜೀವನ ಚರಿತ್ರೆಯನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವುದೇ ಜಯಂತಿ ಆಚರಣೆಯ ಉದ್ದೇಶವಾಗಬೇಕು ಎಂದು ಪುರಸಭೆ ಸದಸ್ಯ ಮಿಥುನ ಜಿ. ಪಾಟೀಲ ಹೇಳಿದರು.
ಸ್ವಯಂ ಸೇವಕರಿಗೆ ನಿಸ್ವಾರ್ಥ ಮನೋಭಾವ ಅಗತ್ಯ: ರವಿ ಎಲ್. ಗುಂಜೀಕರ
ಸೋಮವಾರ ಗದಗ ನಗರದ ಪ್ರವಾಸಿ ಮಂದಿರದಲ್ಲಿ ಅಮ್ಮಾ ಫೌಂಡೇಶನ್ ಬೆಂಗಳೂರು ವತಿಯಿಂದ ನಡೆದ ಸದಸ್ಯತ್ವ ಅಭಿಯಾನ ನಡೆಯಿತು.
< previous
1
...
185
186
187
188
189
190
191
192
193
...
443
next >
Top Stories
ಕನ್ನಡಪ್ರಭದ ಅಖಂಡ ಬಳ್ಳಾರಿ ಸಂಚಿಕೆ ಲೋಕಾರ್ಪಣೆ: ಮರೆಯಲಾಗದ ಸಂಭ್ರಮಕ್ಕೆ ಬಳ್ಳಾರಿ ಸಾಕ್ಷಿ
ಶಾಸಕರ ಅಸಮಾಧಾನ ಶಮನಕ್ಕೆ ಸಿಎಂ ಕಸರತ್ತು
ಕ್ವಿಂಟಾಲ್ 30,000 ತಲುಪಿದತಿಪಟೂರು ಉಂಡೆ ಕೊಬ್ಬರಿ!
ಆಸ್ತಿ ಸಂರಕ್ಷಣೆಗಾಗಿ ಅಭಿಯಾನ ನಡೆಸಿದರೂ 13,000 ಸರ್ಕಾರಿ ಶಾಲೆಗೆ ‘ಜಾಗ’ ಕೈತಪ್ಪುವ ಭೀತಿ
ಕೊಡಗು, ಕರಾವಳಿ, ಮಲೆನಾಡಲ್ಲಿ ಭಾರೀ ಮಳೆ : ಮಂ-ಬೆಂ ಸಂಚಾರಕ್ಕೆ ಅಡ್ಡಿ