• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈರುಳ್ಳಿ ಬೆಳೆಹಾನಿ ಪರಿಹಾರ ನೀಡಲು ಆಗ್ರಹ
1 ಎಕರೆಗೆ ರೈತರು ಬಿತ್ತನೆಗೆ ಬೀಜ, ಔಷಧಿ, ಕಸ ತೆಗೆಯುವುದು ಸೇರಿ ಮಾರುಕಟ್ಟೆಗೆ ಹೋಗುವ ವರೆಗೆ ₹30ರಿಂದ ₹40 ಸಾವಿರ ಖರ್ಚು ಮಾಡುತ್ತಾರೆ. ಆದರೆ ಬೆಲೆ ಪಾತಾಳಕ್ಕೆ ಕುಸಿದಿರುವುದರಿಂದ ಮಾಡಿದ ಖರ್ಚೂ ವಾಪಸ್‌ ಬಾರದಂತಾಗಿದೆ ಎಂದು ರೈತರು ಅಳಲು ತೋಡಿಕೊಳ್ಳುತ್ತಿದ್ದಾರೆ.
ಸಿಜೆಐ ಮೇಲೆ ಶೂ ಎಸೆಯಲೆತ್ನ: ಶೀಘ್ರವೇ ಆರೋಪಿ ಬಂಧಿಸಲು ಆಗ್ರಹ
ತಾಲೂಕು ವಕೀಲರ ಸಂಘದ ಅಧ್ಯಕ್ಷ ಅನಿಲ ಮಾನೆ ಮಾತನಾಡಿ, ಭಾರತದ ಸುಪ್ರೀಂ ಕೋರ್ಟನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿಯವರ ಅವರ ಮೇಲೆ ವಕೀಲ ಮಾಡಿರುವ ಕೃತ್ಯ ಖಂಡನೀಯ. ಇಡೀ ನ್ಯಾಯವಾದಿಗಳ ಪಾಲಿಗೆ ಇದೊಂದು ಕಪ್ಪುಚುಕ್ಕೆಯಾಗಿದೆ ಎಂದರು.
ಒಳಮೀಸಲಾತಿ ವರ್ಗೀಕರಣ ವಿರೋಧಿಸಿ 6ನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ
ಹೋರಾಟದಲ್ಲಿ ಜಿಲ್ಲೆಯ ವಿವಿಧ ತಾಂಡಾಗಳ ಸಾವಿರಾರು ಜನರು ಭಾರೀ ಸಂಖ್ಯೆಯಲ್ಲಿ ಭಾಗವಹಿಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು.
ಸತ್ಯ, ಅಹಿಂಸೆ ವಿಶಿಷ್ಟ ಮೌಲ್ಯಗಳು: ಡಾ. ತೋಂಟದ ಸಿದ್ದರಾಮ ಶ್ರೀಗಳು
ಸಾಮಾಜಿಕವಾಗಿ, ಧಾರ್ಮಿಕವಾಗಿ, ಸತ್ಯ ಅಹಿಂಸೆಯಂತ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು. ಇಷ್ಟಲಿಂಗ ಧರಿಸಬೇಕು. ಜಂಗಮಸೇವೆ ಮಾಡಬೇಕು. ಇಷ್ಟಲಿಂಗ ಸಮಾನತೆಯ ಸಂಕೇತ.
123 ಪ್ರಕರಣ ವಿಶೇಷ ಮಧ್ಯಸ್ಥಿಕೆಯಲ್ಲಿ ಇತ್ಯರ್ಥ
ರಾಷ್ಟ್ರಕ್ಕಾಗಿ ವಿಶೇಷ ಅಭಿಯಾನದಡಿಯಲ್ಲಿ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳ ಮಧ್ಯಸ್ಥಿಕೆ ಕೇಂದ್ರಕ್ಕೆ ಬಂದ ಒಟ್ಟು 1379 ಪ್ರಕರಣಗಳಲ್ಲಿ 123 ಪ್ರಕರಣ ಇತ್ಯರ್ಥಗೊಂಡಿವೆ.
ಪ್ರಾರಂಭವಾಗದ ಹೆಸರು ಖರೀದಿ ಕೇಂದ್ರ, ರೈತರಿಗೆ ಸಂಕಷ್ಟ
ಕೇಂದ್ರ ಸರ್ಕಾರವು ಹೆಸರು ಕಾಳನ್ನು ಪ್ರತಿ 1 ಕ್ವಿಂಟಲ್‌ಗೆ ₹8768ರಂತೆ ಬೆಂಬಲ ಬೆಲೆಯಲ್ಲಿ ಖರೀದಿ ಮಾಡುವುದಾಗಿ ಕಳೆದ ಸೆ. 25ರಂದು ಆದೇಶ ಹೊರಡಿಸಿದೆ. ಅಧಿಕಾರಿಗಳು ಮಾತ್ರ ಬೆಂಬಲ ಬೆಲೆ ಕೇಂದ್ರ ಪ್ರಾರಂಭ ಮಾಡದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಭಾರತೀಯ ಹಬ್ಬ ಹರಿದಿನಗಳು ಸಾಮರಸ್ಯದ ಸಂಕೇತ: ಮೈತ್ರಾದೇವಿ
ಭೂಮಿತಾಯಿಯನ್ನು ಆರಾಧಿಸುವ ಮೂಲಕ ಋಣವನ್ನು ತೀರಿಸುವ ಆಶಯದೊಂದಿಗೆ ಈ ಹಬ್ಬವನ್ನು ಸಡಗರದಿಂದ ಆಚರಿಸುತ್ತಾ ಬಂದಿದ್ದೇವೆ. ಭಾರತೀಯ ಹಬ್ಬ ಹರಿದಿನಗಳು ಸಾಮರಸ್ಯದ ಸಂಕೇತಗಳಾಗಿವೆ.
ಅವೈಜ್ಞಾನಿಕ ಒಳಮೀಸಲಾತಿ ವರ್ಗೀಕರಣ ಕೈಬಿಡಲು ಆಗ್ರಹ
ಧರಣಿ ಸತ್ಯಾಗ್ರಹದಲ್ಲಿ ಜಿಲ್ಲೆಯ ವಿವಿಧ ತಾಂಡಾಗಳ ಸಾವಿರಾರು ಜನರು ಭಾರೀ ಸಂಖ್ಯೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಸಮಾಧಾನವನ್ನು ವ್ಯಕ್ತಪಡಿಸಿದರು.
ನರಗುಂದದಲ್ಲಿ ಶೀಘ್ರ ನೂತನ ಪುರಸಭೆ, ಕಾಯಿಪಲ್ಲೆ ಮಾರುಕಟ್ಟೆ ಉದ್ಘಾಟನೆ
ಪಟ್ಟಣದಲ್ಲಿ ಈಗಾಗಲೇ ₹3 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಾರ್ಮಿಕರ ಭವನ ಅ. 30ರೊಳಗೆ ಉದ್ಘಾಟನೆಯಾಗಲಿದೆ. ಕಾರ್ಯಕ್ರಮಕ್ಕೆ ಕಾರ್ಮಿಕ ಸಚಿವ ಸಂತೋಷ ಲಾಡ್ ಆಗಮಿಸಲಿದ್ದಾರೆ.
ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿ: ವಿವೇಕ ಯಾವಗಲ್ಲ
ನರಗುಂದ ತಾಲೂಕಿನಲ್ಲಿ ಅನ್ನಭಾಗ್ಯ, ಶಕ್ತಿ ಯೋಜನೆಗಳಲ್ಲಿ ಶೇ.100ರಷ್ಟು ಹಾಗೂ ಗೃಹಜ್ಯೋತಿ, ಗೃಹಲಕ್ಷ್ಮಿ, ಯೋಜನೆಗಳಲ್ಲಿ ಶೇ. 98ಕ್ಕಿಂತ ಅಧಿಕ ಹಾಗೂ ಯುವನಿಧಿಯಡಿ ಶೇ.75ರಷ್ಟು ಪ್ರಗತಿ ಸಾಧಿಸಲಾಗಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 546
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved