ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಂದಿನಿಂದ ಸಂಕದಾಳ ಶಿವಾನಂದ ಮಠದ ಜಾತ್ರಾ ಮಹೋತ್ಸವ
ನರಗುಂದ ತಾಲೂಕಿನ ಸಂಕದಾಳ ಗ್ರಾಮದಲ್ಲಿ ಶಿವಾನಂದಸ್ವಾಮಿಗಳ ಮಠದ ಜಾತ್ರಾ ಮಹೋತ್ಸವ ಹಾಗೂ ಸದ್ಗುರು ಚನ್ನಬಸಯ್ಯ ಮಹಾಸ್ವಾಮಿಗಳ 73ನೇ ವಾರ್ಷಿಕ ಪುಣ್ಯಾರಾಧನೆ ಮತ್ತು ಗ್ರಂಥ ಬಿಡುಗಡೆ ಸಮಾರಂಭ ಮೇ 21ರಿಂದ 25ರ ವರೆಗೆ ಜರುಗಲಿದೆ. 21ರಿಂದ 24ರವರೆಗೆ ಪುಣ್ಯಾರಾಧನೆ ಅಂಗವಾಗಿ ಜಪಯಜ್ಞ ಜರುಗಲಿದೆ.
ಡಂಬಳ ಹೋಬಳಿಯಾದ್ಯಂತ ಭಾರೀ ಮಳೆ
ಡಂಬಳ ಸೇರಿದಂತೆ ಹೋಬಳಿಯ ಹಳ್ಳಿಗಳಲ್ಲಿ ಬೆಳಗ್ಗೆ 2 ಗಂಟೆ ಕಾಲ ಭಾರೀ ಮಳೆ ಸುರಿದಿದೆ.
ಕಾಂಗ್ರೆಸ್ ಸರ್ಕಾರದ ಸಾಧನೆ ಶೂನ್ಯ- ಶಾಸಕ ಡಾ. ಚಂದ್ರು ಲಮಾಣಿ
ಸರ್ಕಾರದ ಜಾಹೀರಾತುಗಳಲ್ಲಿ ಕೇವಲ ಗ್ಯಾರಂಟಿ ಯೋಜನೆಗಳನ್ನು ಪ್ರಚಾರ ಮಾಡಲಾಗುತ್ತಿದೆ. ಇದರ ಹೊರತಾಗಿ ಸರ್ಕಾರದಿಂದ ಯಾವುದೇ ಜನಪರವಾದ ಕಾರ್ಯಕ್ರಮಗಳು ಆಗಿಲ್ಲ ಎಂದು ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿದರು.
ಮಳೆಗೆ ಸೋರುತಿಹುದು ಅಂಗನವಾಡಿ ಚಾವಣಿ
ಶಿರಹಟ್ಟಿ ತಾಲೂಕಿನ ಕುಸಲಾಪುರದಲ್ಲಿ ಹಲವಾರು ವರ್ಷಗಳ ಹಿಂದೆಯೇ ಅಂಗನವಾಡಿ ಕೇಂದ್ರ ಕಟ್ಟಿದ್ದು, ಸದ್ಯ ಕೇಂದ್ರದ ಮೇಲ್ಭಾಗದ ಸಿಮೆಂಟ್ ಹಕ್ಕಳಿ ಉದುರಿ ಬೀಳುತ್ತಿದ್ದು, ಚಿಕ್ಕ ಚಿಕ್ಕ ಮಕ್ಕಳು ನಿತ್ಯ ಜೀವ ಭಯದಲ್ಲಿಯೇ ಕುಳಿತುಕೊಳ್ಳುವ ಅನಿವಾರ್ಯತೆ ಎದುರಾಗಿದೆ.
ಪಾಕಿಸ್ತಾನದ ಕಳ್ಳಾಟ ಆಟ ಇನ್ಮುಂದೆ ನಡೆಯುವುದಿಲ್ಲ-ಶಾಸಕ ಲಮಾಣಿ
ಪೆಹಲ್ಗಾಂವ್ನಲ್ಲಿ 26 ಹಿಂದೂ ಪ್ರವಾಸಿಗರನ್ನು ಪಾಕಿಸ್ತಾನಿ ಪ್ರಾಯೋಜಿತ ಉಗ್ರಗಾಮಿಗಳು ಕೊಂದು ಹಾಕಿರುವ ಕುಕೃತ್ಯವನ್ನು ಇನ್ನು ಮುಂದೆ ಭಾರತವು ಸಹಿಸುವುದಿಲ್ಲ, ಮುಂದಿನ ದಿನಗಳಲ್ಲಿ ಇದಕ್ಕೆ ತಕ್ಕ ಶಾಸ್ತಿ ಕಾದಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಭಾರಿ ಮಳೆಗೆ ತುಂಬಿ ಹರಿದ ಗದಗ ಜಿಲ್ಲೆಯ ಕೃಷಿ ಹೊಂಡಗಳು
ಕಳೆದೆರಡು ದಿನಗಳಿಂದ ಜಿಲ್ಲೆಯಾದ್ಯಂತ ಕೃತಿಕಾ ಮಳೆ ಉತ್ತಮವಾಗಿ ಸುರಿದಿದ್ದು, ಹೊಲದಲ್ಲಿನ ಕೃಷಿ ಹೊಂಡಗಳು ತುಂಬಿ ಹರಿಯುತ್ತಿದ್ದು, ಪ್ರಸಕ್ತ ವರ್ಷ ಉತ್ತಮ ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಹೊಸ ಭರವಸೆ ಮೂಡಿಸಿದೆ.
ಭಾರತೀಯ ಯೋಗವು ನಿಸ್ವಾರ್ಥ ಸೇವೆಯ ಸಂಕೇತ: ಡಿ.ಆರ್. ಪಾಟೀಲ
ಇತ್ತೀಚಿನ ದಿನಗಳಲ್ಲಿ ಪಾಶ್ಚಾತ್ಯರು ಯೋಗದ ಬೇಡಿಕೆ ಕಂಡು ಅದನ್ನು ವ್ಯಾಪಾರೀಕರಣಗೊಳಿಸಿದ್ದಾರೆ. ಆದರೆ ಭಾರತವು ಜಗತ್ತಿಗೆ ನೀಡಿದ ಅಗ್ರಗಣ್ಯ ಕೊಡುಗೆಯಾಗಿರುವ ಯೋಗವು ಮೂಲತಃ ನಿಸ್ವಾರ್ಥ ಸೇವೆಯ ಸಂಕೇತವಾಗಿದೆ ಎಂದು ಮಾಜಿ ಶಾಸಕ ಡಿ.ಆರ್. ಪಾಟೀಲ ಹೇಳಿದರು.
ನರೇಗಾ ಸ್ಥಳದಲ್ಲಿ ಸೋಬಾನೆ ಪದಗಳ ಸೊಬಗು, ಕಬಡ್ಡಿ, ಖೋಖೋ ಸದ್ದು
ನರೇಗಾ ಯೋಜನೆಯಲ್ಲಿ ಕೂಲಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರು ಬಿಡುವಿನ ಸಮಯದಲ್ಲಿ ಪುರುಷರು ಕಬಡ್ಡಿ, ಖೋಖೋ ಆಡುತ್ತಿದ್ದಾರೆ. ಮಹಿಳೆಯರು ಸಕ್ಕ ಸರಗಿ ಆಟ ಮತ್ತು ಸೋಬಾನೆ, ಡೊಳ್ಳಿನ ಪದ, ತತ್ವ ಪದಗಳ ಗಾನಸುಧೆ ಹರಿಸುತ್ತಿದ್ದಾರೆ.
ಕಾಂಗ್ರೆಸ್ಸಿನ ಶೂನ್ಯ ಸಾಧನೆಯ ಸಮಾವೇಶ: ರಾಜು ಕುರುಡಗಿ ಟೀಕೆ
2 ವರ್ಷದ ಹಿಂದೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಯಾವುದೇ ಸಾಧನೆಯನ್ನು ಮಾಡದೇ ಮೇ 20ರಂದು ನಡೆಯುವ ಸಾಧನಾ ಸಮಾವೇಶವು, ಶೂನ್ಯ ಸಾಧನೆಯ ಸಮಾವೇಶ ಇದಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ತೋಟಪ್ಪ(ರಾಜು) ಕುರುಡಗಿ ಹೇಳಿದರು.
ವಿದ್ಯಾರ್ಥಿಗಳಿಗೆ ಜೀವಶಾಸ್ತ್ರ ಬೋಧಿಸಿದ ಶಾಸಕ ಡಾ. ಚಂದ್ರು ಲಮಾಣಿ
ಲಕ್ಷ್ಮೇಶ್ವರ ಪಟ್ಟಣದ ಬಾಲಾಜಿ ಆಸ್ಪತ್ರೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ನಡೆದ ಬೇಸಿಗೆ ಶಿಬಿರದಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಜೀವಶಾಸ್ತ್ರದ ಪಠ್ಯ ಬೋಧನೆ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರದ ಲಾಭ ಪಡೆದುಕೊಳ್ಳುವಂತೆ ಕರೆ ನೀಡಿದರು.
< previous
1
...
15
16
17
18
19
20
21
22
23
...
435
next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮುಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್ ಅರೆಸ್ಟ್
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ