• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯ ಸರ್ಕಾರ ರೈತರನ್ನು ಕಡೆಗಣಿಸಿದೆ: ವೆಂಕನಗೌಡ ಗೋವಿಂದಗೌಡ್ರ
ರಾಜ್ಯ ಸರ್ಕಾರ ರೈತರನ್ನು ಕಡೆಗಣಿಸಿದೆ. ರೈತರ ಯಾವುದೇ ಸಮಸ್ಯೆಗಳಿಗೆ ಕಿವಿಗೊಡದ ಈ ಸರ್ಕಾರ ರೈತರ ಪಾಲಿಗೆ ಕಿವುಡ, ಕುರುಡ ಹಾಗೂ ಮುಖ ಸರಕಾರವಾಗಿದೆ ಎಂದು ಜೆಡಿಎಸ್ ರಾಜ್ಯ ವಕ್ತರ ವೆಂಕನಗೌಡ ಗೋವಿಂದಗೌಡ್ರ ಹೇಳಿದರು.
ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತರುವವರ ಮೇಲೆ ಕ್ರಮ ಜರುಗಿಸಿ
ಈ ನಾಡಿನ ಪವಿತ್ರ ಸ್ಥಳ ಶ್ರೀ ಮಂಜುನಾಥನ ಸನ್ನಿಧಿಯ ಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತರುವವರ ಮೇಲೆ ಕ್ರಮ ಜರುಗಿಸಬೇಕು ಎಂದು ಮುಂಡರಗಿ ಜ. ನಾಡೋಜ ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿ ಹೇಳಿದ್ದಾರೆ.
ಶರಣರ ವಚನಗಳು ನಮ್ಮ ಬದುಕಿಗೆ ದಾರಿದೀಪ-ಮುಕ್ತಿಮಂದಿರ ಶ್ರೀಗಳು
ಇಂದಿನ ಆಧುನಿಕ ಟಿವಿ, ಮೊಬೈಲ್‌ಗಳ ಪ್ರಭಾವ ಮತ್ತು ಒತ್ತಡದ ಬದುಕಿನಲ್ಲಿರುವ ಜನರಿಗೆ ಧರ್ಮ, ಸಂಸ್ಕೃತಿ, ಆಚರಣೆ, ಸಂಪ್ರದಾಯ, ಸಾಹಿತ್ಯ, ಆಧ್ಯಾತ್ಮದ ಸಂಗ ಕಲ್ಪಿಸುವ ಮೂಲಕ ಸಾತ್ವಿಕ ಸಮಾಜ ನಿರ್ಮಾಣ ಮಾಡುವ ಪುರಾಣ-ಪುಣ್ಯಕಥೆ ಕೇಳಿ ಬದುಕಿನಲ್ಲಿ ಅಳವಡಿಸಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರದ್ದಾಗಿದೆ ಎಂದು ಮುಕ್ತಿಮಂದಿರ ಧರ್ಮಕ್ಷೇತ್ರದ ಪಟ್ಟಾಧ್ಯಕ್ಷರಾದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯರು ಹೇಳಿದರು.
ಹಿಂದೂ ದೇವಾಲಯಗಳ ವಶಕ್ಕೆ ಪಡೆಯುವುದು ಕಾಂಗ್ರೆಸ್ ಸರ್ಕಾರದ ಅಜೆಂಡಾ-ಶಾಸಕ ಡಾ. ಲಮಾಣಿ
ಹಿಂದಿನಿಂದಲೂ ಕಾಂಗ್ರೆಸ್ ಸರ್ಕಾರ ಕೇವಲ ಹಿಂದೂ ದೇವಸ್ಥಾನಗಳನ್ನು ಟಾರ್ಗೆಟ್ ಮಾಡುತ್ತಾ ಬಂದಿದ್ದು, ಇದೀಗ ಧರ್ಮಸ್ಥಳದ ವಿಚಾರದಲ್ಲಿಯೂ ಅದನ್ನೇ ಮಾಡಿ ಹಿಂದೂ ದೇವಾಲಯಗಳನ್ನು ವಶಕ್ಕೆ ಪಡೆಯುವುದು ಕಾಂಗ್ರೆಸ್ ಸರ್ಕಾರದ ಅಜೆಂಡಾ ಆಗಿದೆ ಎಂದು ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಆರೋಪಿಸಿದರು.
ಕಾಟಾಚಾರಕ್ಕೆ ನಡೆದ ದಸರಾ ಕ್ರೀಡಾಕೂಟ
ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಯುವಕರು ಸಾಕಷ್ಟು ಸಂಖ್ಯೆಯಲ್ಲಿ ಭಾಗವಹಿಸದೆ ಇರುವ ಹಿನ್ನೆಲೆಯಲ್ಲಿ ಕ್ರೀಡಾ ಆಯೋಜಕರನ್ನು ಶಾಸಕ ಡಾ. ಚಂದ್ರು ಲಮಾಣಿ ತರಾಟೆಗೆ ತೆಗೆದುಕೊಂಡು ಘಟನೆ ಶನಿವಾರ ನಡೆಯಿತು.
ರೋಣ ಶ್ಯಾನಭೋಗರ ಕೆರೆ ಒತ್ತುವರಿ ತೆರವಿಗೆ ಡಿಸಿ ಆದೇಶಕ್ಕೂ ಕಿಮ್ಮತ್ತಿಲ್ಲ!
ರೋಣ ಪುರಸಭೆ ವ್ಯಾಪ್ತಿಯಲ್ಲಿನ ಐತಿಹಾಸಿಕ ಪ್ರಸಿದ್ಧ ಶ್ಯಾನಭೋಗರ ಕೆರೆಯ ದಡದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ವಾಣಿಜ್ಯ ಮಳಿಗೆ ಮತ್ತು ಇನ್ನುಳಿದ ಒತ್ತುವರಿಯನ್ನು ತಕ್ಷಣವೇ ತೆರವುಗೊಳಿಸುವಂತೆ ಹೊರಡಿಸಿದ ಗದಗ ಜಿಲ್ಲಾಧಿಕಾರಿ ಆದೇಶಕ್ಕೆ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ತಿಂಗಳು ಗತಿಸುತ್ತ ಬಂದರೂ ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ.
ರೈತರಿಗೆ ಅತಿವೃಷ್ಟಿ ಪರಿಹಾರ ನೀಡಲು ಆಗ್ರಹ
ಜಿಲ್ಲೆಯಲ್ಲಿ ಕಳೆದ 20 ದಿನಗಳಿಂದ ಸತತ ಮಳೆ ಸುರಿದು ಅತಿವೃಷ್ಟಿಯಾಗಿದ್ದು, ಬೆಳೆ ಮತ್ತು ಮನೆ ಹಾಳಾಗಿವೆ. ಜನ, ಜಾನುವಾರುಗಳ ದೈನಂದಿನ ಬದುಕು ದುಸ್ತರವಾಗಿದೆ. ಮುಂಗಾರು ಪ್ರಾರಂಭದಲ್ಲಿ ಹದವಾದ ಮಳೆ ಆಗಿದ್ದರಿಂದ ಈ ವರ್ಷ ಅಂದಾಜಿಗಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆಯಾಗಿದ್ದು, ಸದ್ಯ ಬೆಳೆಗಳು ನಾಶವಾಗಿದ್ದು, ರೈತರಿಗೆ ಅತಿವೃಷ್ಟಿ ಪರಿಹಾರ ನೀಡಬೇಕೆಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ನಿಯೋಗ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ತೆರಿಗೆ ಸಂಗ್ರಹ ಕುಸಿತ, ಅಭಿವೃದ್ಧಿಗೆ ಹಿನ್ನಡೆ
ಸ್ಥಳೀಯ ಸಂಸ್ಥೆಗಳಲ್ಲಿನ ದಾಖಲೆಗಳ ಪ್ರಕಾರ ಜಿಲ್ಲೆಯಲ್ಲಿರುವ ಶಿಕ್ಷಣ ಸಂಸ್ಥೆಗಳು, ಎಪಿಎಂಸಿ, ಸರ್ಕಾರಿ ಕಟ್ಟಡಗಳು ಹಾಗೂ ಸಾರ್ವಜನಿಕ ಬ್ಯಾಂಕ್‌ಗಳು ಅತ್ಯಧಿಕ ಪ್ರಮಾಣದ ತೆರಿಗೆ ಬಾಕಿ ಉಳಿಸಿಕೊಂಡಿವೆ
ಬೆಳೆ ವಿಮೆ, ಬೆಳೆ ಹಾನಿ ಪರಿಹಾರ ನೀಡಲು ಆಗ್ರಹ
ಮೆಕ್ಕೆಜೋಳ, ಬಿಟಿ ಹತ್ತಿ, ಶೇಂಗಾ, ಎಳ್ಳು, ಸೊಯಾಬಿನ್ ಸೇರಿದಂತೆ ಅನೇಕ ಬೆಳೆಗಳು ತೇವಾಂಶ ಹೆಚ್ಚಾಗಿ ಕೊಳೆಯುತ್ತಿವೆ
ನಾಗಮೋಹನ್‌ದಾಸ್ ವರದಿ ವಿರೋಧಿಸಿ ಪ್ರತಿಭಟನೆ
ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ನಾಗಮೋಹನ್ ದಾಸ್ ಅವರು ಸಿದ್ಧಪಡಿಸಿರುವ ಒಳಮೀಸಲಾತಿ ವರದಿಯು ಸುಪ್ರೀಂ ಕೋರ್ಟ್ ನೀಡಿದ ಸೂಚನೆಗಳನ್ನು ಕೈಬಿಟ್ಟಿದೆ
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 507
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved