ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಸಿರು ಬಣ್ಣಕ್ಕೆ ತಿರುಗಿದ ತುಂಗಭದ್ರಾ ನೀರು, ಪರಿಶೀಲನೆ
ಶೀರನಹಳ್ಳಿ, ಗಂಗಾಪುರ, ಕೊರ್ಲಹಳ್ಳಿ ಹತ್ತಿರ ಹರಿದಿರುವ ತುಂಗಭದ್ರಾ ನದಿಗೆ ತಹಸೀಲ್ದಾರ್, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಗ್ರಾಮೀಣ ನೀರು ಸರಬರಾಜು ಇಲಾಖೆ ಅಧಿಕಾರಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಭೇಟಿ
ಸಿಸಿ ರಸ್ತೆ ಕಾಮಗಾರಿ ಕಳಪೆ, ಗ್ರಾಮಸ್ಥರ ಆಕ್ರೋಶ
ಕಳೆದ 4-5 ದಿನಗಳಲ್ಲಿ ಸುಮಾರು 180 ಮೀಟರ್ ಸಿಸಿ ರಸ್ತೆ ನಿರ್ಮಾಣ ಮಾಡಿ ಕೈ ತೊಳೆದುಕೊಂಡು ಬಿಟ್ಟಿದ್ದಾರೆ
ಸಮ್ಮೇಳನಕ್ಕೆ ನವವಧುವಿನಂತೆ ಶೃಂಗಾರಗೊಂಡ ಗಜೇಂದ್ರಗಡ
ಜ. ೧೯, ೨೦ ಹಾಗೂ ೨೧ರಂದು ನಡೆಯುವ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಪಟ್ಟಣದ ರೋಣ ರಸ್ತೆಯ ಜಗದ್ಗುರು ತೋಂಟದಾರ್ಯ ಸಿಬಿಎಸ್ಸಿ ಶಾಲೆಯಲ್ಲಿ ಬೃಹತ್ ವೇದಿಕೆ ಸಿದ್ಧಪಡಿಸಲಾಗುತ್ತಿದೆ
ಇಂದಿರಾ ಕ್ಯಾಂಟೀನ್ಗೆ ತಹಸೀಲ್ದಾರ ದಿಢೀರ್ ಭೇಟಿ- ಪರಿಶೀಲನೆ
ಕಡಿಮೆ ದರದಲ್ಲಿ ಊಟ,ತಿಂಡಿ ನೀಡುವ ಮಹತ್ವದ ಯೋಜನೆಯಾಗಿದೆ.ಸದ್ಯ ಕ್ಯಾಂಟೀನ್ ಒಳಾಂಗಣ ಪರಿಶೀಲನೆ ನಡೆಸಲಾಗಿದೆ
ಆಂಗ್ಲ ಸುಲಲಿತ ಭಾಷೆ ಎಂಬುದನ್ನು ಮನವರಿಕೆ ಮಾಡಿ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಕ್ಕಳು ಆಂಗ್ಲಭಾಷೆಗೆ ಹೆಚ್ಚಾಗಿ ಭಯ ಭೀತರಾಗುತ್ತಿದ್ದು ಅದನ್ನು ಅವರ ಮನದಾಳದಿಂದ ದೂರಮಾಡಿ ನಿರ್ಭಿತಿಯಿಂದ ಪರೀಕ್ಷೆ ಎದುರಿಸುವಂತಾದರೆ ಈ ಕಾರ್ಯಾಗಾರಕ್ಕೂ ಸಾರ್ಥಕತೆ ಲಭಿಸುತ್ತದೆ
ಮಕ್ಕಳಲ್ಲಿ ವಿದ್ಯೆ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮ ಇರಲಿ
ಮಕ್ಕಳು ಯಾವಾಗಲೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಾತ್ರ ಮುಂದುವರೆಯಬಾರದು ಜತೆಗೆ ವಿದ್ಯೆಯಲ್ಲಿ ಅಭ್ಯಾಸ ಮಾಡಿ ಉತ್ತಮ ಫಲಿತಾಂಶ ತಂದರೆ ಶಾಲೆಯ ಕೀರ್ತಿ ಹೆಚ್ಚುತ್ತದೆ
ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಭಾಗದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ತುಂಗಭದ್ರಾ ನದಿ ನೀರು : ಆತಂಕದಲ್ಲಿ ಜನತೆ
ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಭಾಗ ನದಿಯಲ್ಲಿನ ನೀರು ಹಸಿರು ಬಣ್ಣಕ್ಕೆ ತಿರುಗಿದ್ದು ಯಾವ ಕಾರಣಕ್ಕಾಗಿ ಹೀಗಾಗಿದೆ ಎನ್ನುವ ಆಶ್ಚರ್ಯ ಮತ್ತು ಆತಂಕ
ಗದಗ : ಸ್ಥಗಿತಗೊಂಡ ಉಚಿತ ಪ್ರಯಾಣದ ಬಸ್ ಸಂಚಾರ - ಯೋಜನೆಯಿಂದ ವಂಚಿತವಾಗುತ್ತಿದ್ದಾರೆ ಮಹಿಳೆಯರು
ಗಂಗಿಮಡಿ, ಎಸ್.ಎಂ. ಕೃಷ್ಣಾ ನಗರ ಸೇರಿದಂತೆ ವಿವಿಧ ಬಡವಾವಣೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡವರು ವಾಸಿಸುತ್ತಿದ್ದು, ಅವರೆಲ್ಲ ನಿತ್ಯವೂ ಅವಳಿ ನಗರದ ಶ್ರೀಮಂತ ಬಡಾವಣೆಗಳಿಗೆ ಮನೆಗೆಲಸಕ್ಕೆ ತೆರಳುತ್ತಾರೆ
ಕೋ ಆಪರೇಟಿವ್ ಸೊಸೈಟಿಗಳ ಸೇವೆ ಅಮೋಘ:ಸಂಕನಗೌಡ್ರ
ಇಂದಿನ ದಿನಮಾನಗಳಲ್ಲಿ ವ್ಯವಹಾರ ವಾಣಿಜ್ಯ ಚಟುವಟಿಕೆಗಳು ಗಣನೀಯ ಪ್ರಮಾಣದಲ್ಲಿ ನಡೆಯುತ್ತಿರುವುದರಿಂದ ಅವುಗಳ ಆರ್ಥಿಕ ಸದೃಢತೆಗೆ ಸಹಕಾರಿ ಬ್ಯಾಂಕಗಳು, ಸೊಸೈಟಿಗಳು ಸಕಾರಾತ್ಮಕವಾಗಿ ಕಾರ್ಯ ನಿರ್ವಹಿಸುತ್ತಿವೆ
ನಾಡು ನುಡಿಯ ಕಾರ್ಯಕ್ಕೆ ಪಪಂ ಸದಾ ಸನ್ನದ್ಧ: ಕೊರಧಾನ್ಯಮಠ
ಜ್ಯೋತಿ ಹಾಗೂ ರಥದ ಸ್ವಾಗತದ ಸ್ಥಳದಲ್ಲಿ ದ್ವಾರಬಾಗಿಲು ನಿರ್ಮಿಸಿ ಅಲ್ಲಿಂದ ಸ್ವಾಗತಿಸಿ ನರೇಗಲ್ಲಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅದನ್ನು ಗಜೇಂದ್ರಗಡ ರಸ್ತೆಯಿಂದ ಬೀಳ್ಕೊಡುವ ಕಾರ್ಯ ಮಾಡಬೇಕು
< previous
1
...
186
187
188
189
190
191
192
193
194
...
510
next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್.ಸಂತೋಷ್ ಚಪ್ಪಾಳೆ
ಎಂಎಂ ಹಿಲ್ಸ್ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ