• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕ ಕಲ್ಯಾಣಕ್ಕಾಗಿ ರಾಮಾಯಣ ಮಹಾಗ್ರಂಥ ಅರ್ಪಿಸಿದ ವಾಲ್ಮೀಕಿ
ಮಾನವೀಯ ಮೌಲ್ಯ ಜೀವನದಲ್ಲಿ ಅಳವಡಿಸಿಕೊಂಡು ಬದುಕು ರೂಪಿಸಿಕೊಳ್ಳುವ ಹಲವಾರು ವಿಷಯ ವಿವರಿಸಲಾಗಿದೆ.
ಲಕ್ಷ್ಮೇಶ್ವರ ಬಂದ್ ಕೈಬಿಡಲು ಪ್ರಗತಿಪರ ಸಂಘಟನೆಯ ಆಗ್ರಹ
ಲಕ್ಷ್ಮೇಶ್ವರ ಬಂದ್‌ಗೆ ಕರೆ ನೀಡಿದ್ದನ್ನು ಕೈಬಿಡಬೇಕು. ಇಲ್ಲವಾದಲ್ಲಿ ಬಂದ್‌ಗೆ ಕರೆ ಕೊಟ್ಟವರ ವಿರುದ್ಧ ಪ್ರತಿಭಟನೆ ಮಾಡಲಾಗುವುದು ಎಂದು ಲಕ್ಷ್ಮೇಶ್ವರ ತಾಲೂಕು ಪ್ರಗತಿಪರ ಸಂಘಟನೆಗಳು ಎಚ್ಚರಿಕೆ ನೀಡಿವೆ.
ಮುಂಡರಗಿ ತಾಲೂಕಿನಲ್ಲಿ 1211 ಬಿಪಿಎಲ್ ಕಾರ್ಡ್ ರದ್ದು‌
ಮುಂಡರಗಿ ತಾಲೂಕಿನಲ್ಲಿ 5125 ಅಂತ್ಯೋದಯ, 30547 ಬಿಪಿಎಲ್, 2222 ಎಪಿಎಲ್ ಕಾರ್ಡ್‌ಗಳಿವೆ. ವಿವಿಧ ಕಾರಣಗಳಿಗೆ ಅನರ್ಹಗೊಂಡಿರುವ ಸುಮಾರು 1211 ಕುಟುಂಬಗಳನ್ನು ತಾಲೂಕು ಆಹಾರ ಇಲಾಖೆ ಅಧಿಕಾರಿಗಳು ಗುರುತಿಸಿದ್ದಾರೆ.
ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳಲಿ: ಡಾ. ಬಳ್ಳಾರಿ
ಸಾರ್ವಜನಿಕರು ಕಣ್ಣಿನ ತಪಾಸಣಾ ಶಿಬಿರ ಶಿಬಿರದ ಪ್ರಯೋಜನ ಪಡೆಯಬೇಕು ಎಂದು ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷ ಡಾ. ರಾಜಶೇಖರ ಬಳ್ಳಾರಿ ಹೇಳಿದರು.
ಎಸ್.ಸಿ, ಎಸ್.ಟಿ. ಒಳಮೀಸಲಾತಿ ಜಾರಿಗೊಳಿಸಲು ಒತ್ತಾಯ
ಸುಪ್ರೀಂಕೋರ್ಟ್ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಪರಿಶಿಷ್ಟ ಜಾತಿ ಒಳಮೀಸಲಾತಿ ಹೋರಾಟ ಸಮಿತಿ ವತಿಯಿಂದ ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಸಾಹಿತ್ಯ ಕ್ಷೇತ್ರಕ್ಕೆ ಕೆ.ಎ. ಬಳಿಗೇರ ಅವರ ಸೇವೆ ಅಪಾರ: ಎಂ.ಕೆ. ಲಮಾಣಿ
ಕೆ.ಎ. ಬಳಿಗೇರ ಅವರು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ನೇಮಕಗೊಂಡಿರುವುದು ಶಿರಹಟ್ಟಿಗೆ ಗೌರವದ ಸ್ಥಾನ ದೊರೆತಂತಾಗಿದೆ ಎಂದು ಎಂ.ಕೆ. ಲಮಾಣಿ ಹೇಳಿದರು.
ಸಾರ್ವಜನಿಕರಲ್ಲಿ ಲಿಂಗಾನುಪಾತ ಬಗ್ಗೆ ಜಾಗೃತಿ ಮೂಡಿಸಿ: ರಾಧಾ ಜಿ. ಮಣ್ಣೂರು
ಸಾರ್ವಜನಿಕರಿಗೆ ಲಿಂಗಾನುಪಾತ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ರಾಧಾ ಜಿ. ಮಣ್ಣೂರು ಹೇಳಿದರು.
ಸ್ಕ್ಯಾನ್ ಮಾಡಿ ನರೇಗಾ ಕಾಮಗಾರಿ ಬೇಡಿಕೆ ಸಲ್ಲಿಸಿ: ಚಂದ್ರಶೇಖರ
ನರೇಗಾ ಯೋಜನೆಯ ಗ್ರಾಮೀಣ ಭಾಗದ ಜನರಿಗೆ ಆಶಾಕಿರಣವಾಗಿದೆ ಎಂದು ಸಹಾಯಕ ನಿರ್ದೇಶಕ ಚಂದ್ರಶೇಖರ ಬಿ.ಕಂದಕೂರ ಹೇಳಿದರು.
ಮಳೆಗೆ ತೆನೆಯಲ್ಲೇ ಮೊಳಕೆಯೊಡೆದ ಗೋವಿನ ಜೋಳ
ಸೂರಣಗಿ, ಗೊಜನೂರ, ದೊಡ್ಡೂರ, ಯಲ್ಲಾಪೂರ, ಶಿಗ್ಲಿ, ಅಕ್ಕಿಗುಂದ, ಪು.ಬಡ್ನಿ, ಬಟ್ಟೂರ, ಯಳವತ್ತಿ, ಬಾಲೆಹೊಸೂರ ಸೇರಿದಂತೆ ಬಹುತೇಕ ಗ್ರಾಮಗಳಲ್ಲಿ ಗೋವಿನ ಜೋಳ ಬೆಳೆಯುತ್ತಿರುವ ರೈತರಿಗೆ ಸಂಕಷ್ಟ ತಂದೊಡ್ಡಿದೆ.
ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ''''ಕಾವೇರಿ ಚಾಂಪ್'''' ಆಘಾತ!
ಉತ್ತಮ ಮಳೆ ಆಗಿದ್ದರಿಂದ ತಾಲೂಕಿನ ರೈತರು ಕಾವೇರಿ ಚಾಂಪ್ ಸೂರ್ಯಕಾಂತಿ ಬೀಜ ಬಿತ್ತನೆ ಮಾಡಿ 20 ದಿನ ಗತಿಸಿದರೂ ಬೀಜ ಮೊಳಕೆಯೊಡೆಯದಿರುವುದರಿಂದ ರೈತ ಸಮುದಾಯಕ್ಕೆ ದಿಕ್ಕುತೋಚದಾಗಿದೆ.
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 444
  • next >
Top Stories
ಕನ್ನಡಪ್ರಭದ ಅಖಂಡ ಬಳ್ಳಾರಿ ಸಂಚಿಕೆ ಲೋಕಾರ್ಪಣೆ: ಮರೆಯಲಾಗದ ಸಂಭ್ರಮಕ್ಕೆ ಬಳ್ಳಾರಿ ಸಾಕ್ಷಿ
ಶಾಸಕರ ಅಸಮಾಧಾನ ಶಮನಕ್ಕೆ ಸಿಎಂ ಕಸರತ್ತು
ಕ್ವಿಂಟಾಲ್‌ 30,000 ತಲುಪಿದತಿಪಟೂರು ಉಂಡೆ ಕೊಬ್ಬರಿ!
ಆಸ್ತಿ ಸಂರಕ್ಷಣೆಗಾಗಿ ಅಭಿಯಾನ ನಡೆಸಿದರೂ 13,000 ಸರ್ಕಾರಿ ಶಾಲೆಗೆ ‘ಜಾಗ’ ಕೈತಪ್ಪುವ ಭೀತಿ
ಕೊಡಗು, ಕರಾವಳಿ, ಮಲೆನಾಡಲ್ಲಿ ಭಾರೀ ಮಳೆ : ಮಂ-ಬೆಂ ಸಂಚಾರಕ್ಕೆ ಅಡ್ಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved