• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಗನವಾಡಿಗಳಿಗೆ ಸೌಲಭ್ಯ ನೀಡಿ ಮಾದರಿ ಮಾಡಿ: ರಮಣದೀಪ್ ಚೌಧರಿ
ಜಿಲ್ಲೆಯ ಅಂಗನವಾಡಿಗಳಿಗೆ ಬೇಕಾಗಿರುವ ಮೂಲ ಸೌಲಭ್ಯಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಂದ ಮಾಹಿತಿ ಪಡೆದ ನಂತರ ನಿರ್ದೇಶನ ನೀಡಿದರು. ನಿವೇಶನವಿರುವ ಕಡೆಗೆ ಹೊಸ ಅಂಗನವಾಡಿ ಕಟ್ಟಡ ಕಟ್ಟಲು ಕ್ರಮ ಕೈಗೊಳ್ಳಬೇಕು.
ಶೇ. 100 ಸಮೀಕ್ಷೆ ಪೂರ್ಣಗೊಳಿಸಿದ ಗದಗ ಜಿಲ್ಲೆ!
ಪ್ರತಿ ಮನೆಗೆ ಯುಎಚ್ಐಡಿ ಸ್ಟಿಕ್ಕರ್‌ ಅಂಟಿಸುವ ಕಾರ್ಯವನ್ನು ಹೆಸ್ಕಾಂ ಸಿಬ್ಬಂದಿಗೆ ನೀಡಲಾಗಿತ್ತು. ಆ ಸಂದರ್ಭದಲ್ಲಿ ಬೀಗ ಹಾಕಿದ್ದ ಮತ್ತು ಖಾಲಿ ಇದ್ದ ಮನೆಗಳಿಗೂ ಸ್ಟಿಕ್ಕರ್‌ ಅಂಟಿಸಲಾಗಿದ್ದು, ಇದರಿಂದ ದತ್ತಾಂಶದಲ್ಲಿ ಕೆಲವು ನ್ಯೂನತೆಗಳು ಉಂಟಾಗಿದ್ದವು. ಜಿಲ್ಲಾಡಳಿತವು ಈ ನ್ಯೂನತೆಗಳನ್ನು ತ್ವರಿತವಾಗಿ ಸರಿಪಡಿಸಿ, ಬುಧವಾರ ಸಂಜೆ ವೇಳೆಗೆ ಸಮೀಕ್ಷೆಯನ್ನು ಪೂರ್ಣಗೊಳಿಸಿದೆ.
ಸತ್ಯದ ಜತೆ ದೈವಶಕ್ತಿ ಸದಾ ಇರುತ್ತದೆ: ರಂಭಾಪುರಿ ಶ್ರೀ
ಜೀವಾತ್ಮರಿಗೆ ಭಗವಂತ ಕೊಟ್ಟ ಕೊಡುಗೆ ಅಪಾರ ಅಮೂಲ್ಯ. ಅರಿವುಳ್ಳ ಮಾನವ ಜನ್ಮ ಸಾರ್ಥಕಪಡಿಸಿಕೊಳ್ಳಲು ಶ್ರಮ ಮತ್ತು ಸಾಧನೆ ಅವಶ್ಯಕ.
ಜಾತಿಗಣತಿ ಮುಕ್ತಾಯ : ಗದಗ ರಾಜ್ಯಕ್ಕೇ ಫಸ್ಟ್‌
ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ಚಾಮರಾಜನಗರ ಜಿಲ್ಲೆಯು ಶೇಕಡ 102.29ರಷ್ಟು ಪ್ರಗತಿ ಸಾಧಿಸುವ ಮೂಲಕ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ.
ಮತಗಳ್ಳತನ ವಿರುದ್ಧ ಗಟ್ಟಿ ಧ್ವನಿ ಎತ್ತಿ: ನಿಗಮ್ ಭಂಡಾರಿ
ಯುವ ಸಂಘಟನೆ ಏನೆಂಬುದು ಈಗಾಗಲೇ ದೇಶಕ್ಕೆ ಗೊತ್ತಿದೆ. ಯುವಕರು ತಮ್ಮ‌ಶಕ್ತಿ, ಸಾಮರ್ಥ್ಯ ಸಾಬೀತುಪಡಿಸಲು ದೇಶ ಸೇವೆ ಸಲ್ಲಿಸುವುದು ಮುಖ್ಯವಾಗಿದೆ.
ಉಮಾ ವಿದ್ಯಾಲಯದ ಶತಮಾನೋತ್ಸವ ಅದ್ಧೂರಿ ಆಚರಣೆಗೆ ನಿರ್ಧಾರ
ಮಾಜಿ ಶಾಸಕ ಜಿ.ಎಂ. ಮಹಾಂತಶೆಟ್ಟರ ಮಾತನಾಡಿ, ನೂರು ವರ್ಷ ಪೂರೈಸುತ್ತಿರುವ ಪುರಸಭೆ ಉಮಾ ವಿದ್ಯಾಲಯ ಪ್ರೌಢಶಾಲೆ ಸಹಸ್ರಾರು ಜನರಿಗೆ ವಿದ್ಯೆ ನೀಡಿದೆ. ಕಲಿಸಿದ ಗುರುಗಳು ಮತ್ತು ಕಲಿತ ಶಾಲೆಯನ್ನೂ ಎಂದಿಗೂ ಮರೆಯಬಾರದು ಎಂದರು.
ನರೇಗಾ ಕಾರ್ಮಿಕರ ಇ ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿ: ಧರ್ಮರ ಕೃಷ್ಣಪ್ಪ
ಇ- ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿದರೆ ಕೂಲಿ ಪಾವತಿಯಲ್ಲಿ ವೇಗ ಮತ್ತು ಪಾರದರ್ಶಕತೆ ಹೆಚ್ಚುತ್ತದೆ. ಜತೆಗೆ ಕಾರ್ಮಿಕರ ಹಾಜರಾತಿಯನ್ನು ಮುಖ ಆಧರಿತ ತಂತ್ರಾಂಶದ ಮೂಲಕ ಎನ್ಎಂಎಂಎಸ್ ಅಪ್ಲಿಕೇಶನ್‌ನಲ್ಲಿ ನಿಖರವಾಗಿ ದಾಖಲಿಸಬಹುದು.
ಶರಣರ ವಚನಗಳು ಸಮಾಜ ಪರಿವರ್ತನೆಗೆ ಕಾರಣ: ಡಾ. ನಿಂಗು ಸೊಲಗಿ
ವಚನಗಳು ಎಂದರೆ ಮಾತು, ಅವುಗಳ ಆಚರಣೆ ಮೂಲಕ ಎಲ್ಲರನ್ನು ಅಪ್ಪಿಕೊಳ್ಳುವ ಮತ್ತು ಒಪ್ಪಿಕೊಳ್ಳುವ ವ್ಯವಸ್ಥೆ ಅನುಭವ ಮಂಟಪದಲಿಯೇ ನಿರ್ಧರಿಸುವ ಅನೇಕ ಶರಣರು ತಮ್ಮ ಅನುಭಾವದಿಂದ ವಚನಗಳನ್ನು ಕಟ್ಟಿಕೊಟ್ಟರು.
ರಾಜ್ಯ ಸರ್ಕಾರದಿಂದ ಬಂಜಾರ ಜನಾಂಗಕ್ಕೆ ಮೋಸ: ಬಸವರಾಜ ನಾಯ್ಕ
ಕೆಲ ಸಮುದಾಯಗಳಿಗೆ ಶೇ. 10ರಿಂದ 12ರಷ್ಟು ಮೀಸಲು ಹೆಚ್ಚಳ ನೀಡಿರುವ ಹಿಂದಿನ ಮರ್ಮವನ್ನು ನಾಗಮೋಹನದಾಸ್ ಅವರು ಬಹಿರಂಗಪಡಿಸಬೇಕು.
ಬೀಸುವಕಲ್ಲು ಎತ್ತಿಹಾಕಿ ಪತ್ನಿ ಕೊಲೆ ಮಾಡಿದ ಕಂಡಕ್ಟರ್!
ಯಲ್ಲಮ್ಮ ಅಲಿಯಾಸ್ ಸ್ವಾತಿ‌ (35) ಹತ್ಯೆಯಾದ ಮಹಿಳೆ. ಪತಿ ರಮೇಶ್ ನರಗುಂದ ಎಂಬಾತ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 546
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved