ಕುಡಿಯುವ ನೀರಿಗಾಗಿ ಲಕ್ಷ್ಮೇಶ್ವರ ಪುರಸಭೆಯ ಎದುರು ಪ್ರತಿಭಟನೆಕರವೇ ಪ್ರವೀಣ ಶೆಟ್ಟಿ ಬಣದ ಕಾರ್ಯಕರ್ತರು ನೇತೃತ್ವದಲ್ಲಿ ಲಕ್ಷ್ಮೇಶ್ವರ ಪುರಸಭೆ ವ್ಯಾಪ್ತಿಯ ವಾರ್ಡ್ ನಂ. 15 ಗೋಸಾವಿ ಸಮಾಜದ ಪುರುಷರು, ಮಹಿಳೆಯರು ಸೇರಿ ಪುರಸಭೆ ಎದುರು ಮಂಗಳವಾರ ಕುಡಿಯುವ ನೀರಿಗಾಗಿ ಪ್ರತಿಭಟನೆ ನಡೆಸಿ, ಪುರಸಭೆ ಉಪಾಧ್ಯಕ್ಷ ಫಿರ್ದೋಷ ಆಡೂರ ಅವರಿಗೆ ಮನವಿ ಸಲ್ಲಿಸಿದರು.