• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಶರಣರ ನುಡಿಮುತ್ತುಗಳೇ ವಚನ: ಚೇತನ
ವಚನ ರಚನೆಯ ಮೂಲಕ ಲೋಕದ ಡೊಂಕನ್ನು ತಿದ್ದುವ ಕಾಯಕ ನಿಷ್ಠೆಯಿಂದ ಮಾಡಿ ಅಜರಾಮರ ಆದವರು ಶರಣರು
ಮರ್ತ್ಯ ಲೋಕದಲ್ಲಿ ಭಕ್ತಿಯ ಮನೆ ಕಟ್ಟಿದ್ದ ಪುರಾತನರು
ಭಕ್ತಿಯ ವ್ಯವಹಾರ ಮಾಡಿದರು. ಸಾಮಿಪ್ಯ, ಸಾರುಪ್ಯ, ಸಾಲುಕ್ಯ, ಸಾಯುಜ್ಯ ಎಂಬ ನಾಲ್ಕು ವಿಧ ಪದವಿಗೊಳಗಾದರು. ಈ ಪದವಿಗಳಿಂದಾಚೆ ನಿಜದ ನಿಲುವುಳ್ಳ ನಿಜ ಭಕ್ತಿಯ ನಿಲುವು ಗುರುತಿಸಲಿಲ್ಲ
ಪಂಚ ಗ್ಯಾರಂಟಿಗೆ ಜನರಿಂದ ಉತ್ತಮ ಪ್ರತಿಕ್ರಿಯೆ
ಯೋಜನೆ ಆರಂಭದಿಂದ ಗೃಹಲಕ್ಷ್ಮಿ ಯೋಜನೆಯಲ್ಲಿ 2.56 ಲಕ್ಷ ಫಲಾನುಭವಿಗಳಿಗೆ ನೆರವು ತಲುಪಿದ್ದು, ಇದರ ಅನುಷ್ಠಾನ ಪ್ರಮಾಣ 97.99% ಆಗಿದೆ
ಶ್ರಾವಣದಲ್ಲಿ ಮಹಿಳೆಯರ ಪಾತ್ರ ಮುಖ್ಯ: ವಿಜಯಲಕ್ಷ್ಮೀ
ಪೂಜೆ ಪುನಸ್ಕಾರ ಹಾಗೂ ನಮ್ಮ ಹಿಂದು ಸಂಸ್ಕೃತಿ ಪಾಲಿಸಿ ಮುಂದಿನ ಪೀಳಿಗೆಗೆ ತೊರಿಸಿಕೊಡುವಲ್ಲಿ ಮಹಿಳೆಯರ ಪಾತ್ರ ದೊಡ್ಡದು
ನೂತನ ಜೈವಿಕ ಇಂಧನ ನೀತಿ ಶೀಘ್ರ ಜಾರಿ- ಸುಧೀಂದ್ರ
ರಾಜ್ಯದಲ್ಲಿ ಈಗಾಗಲೇ ನೂತನ ಜೈವಿಕ ಇಂಧನ ನೀತಿ ರಚನೆಯ ಕುರಿತು ಎಲ್ಲ ಪೂರ್ವಭಾವಿ ಕಾರ್ಯ ಚಟುವಟಿಕೆ ಪೂರ್ಣಗೊಳಿಸಿದೆ
ಹಬ್ಬಗಳನ್ನು ಶಾಂತಯುತವಾಗಿ ಆಚರಿಸಿ
ಪೊಲೀಸ್ ಸಿಬ್ಬಂದಿಗಳನ್ನೊಳಗೊಂಡ ತಂಡವು ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಿ ಹಬ್ಬಗಳ ಸಮಯದಲ್ಲಿ ಶಾಂತಿಯುತ ವಾತಾವರಣ ನಿರ್ಮಾಣ ಮಾಡುವ ಜತೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಇಲಾಖೆ ರೂಟ್ ಮಾರ್ಚ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗಿದೆ
ಮಠಗಳಿಂದ ಮಾತ್ರ ಸಮಾಜ ಸುಧಾರಣೆಯಾಗಲು ಸಾಧ್ಯ-ದಂಡಿನ
ಮಠಗಳು ಸರ್ವ ಧರ್ಮದ ಶ್ರದ್ಧಾ ಕೇಂದ್ರಗಳು. ಗತಕಾಲದಿಂದಲೂ ಮಠ-ಮಾನ್ಯಗಳಿಂದ ಸಾಮಾಜಿಕ-ಶೈಕ್ಷಣಿಕ ಕಾರ್ಯಗಳು ನಿರಂತರವಾಗಿ ನಡೆದುಕೊಂಡು ಬರುತ್ತಿವೆ. ಆ ಮೂಲಕ ಸಮಾಜದಲ್ಲಿ ಜಾಗೃತಿ ಸಂದೇಶ ಸಾರುತ್ತಿರುವ ಕರ್ನಾಟಕದ ಅಧ್ಯಾತ್ಮಿಕ ಪರಂಪರೆ ಇಂದು ವಿಶ್ವಭೂಪಟದಲ್ಲಿ ಕಂಗೊಳಿಸುತ್ತಿದೆ ಎಂದು ಕೇಂದ್ರ ಸರಕಾರದ ಆಹಾರ ನಾಗರಿಕ ಸರಬರಾಜು ನಿಗಮದ ಸದಸ್ಯ ರವಿ ದಂಡಿನ ಹೇಳಿದರು.
ಮೂಲ ಸೌಲಭ್ಯವಿಲ್ಲದೇ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಶಾಲೆ ವಿದ್ಯಾರ್ಥಿಗಳ ಪರದಾಟ
ಲಕ್ಷ್ಮೇಶ್ವರ ಪಟ್ಟಣದಲ್ಲಿನ ಅಲ್ಪಸಂಖ್ಯಾತರ ಮಕ್ಕಳಿಗಾಗಿ 2018ರಲ್ಲಿ ಆರಂಭವಾಗಿರುವ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಶಾಲೆಯಲ್ಲಿ ಶೌಚಾಲಯ ಸೇರಿದಂತೆ ಯಾವುದೇ ಮೂಲ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ.
ರೋಣ ಮತಕ್ಷೇತ್ರಕ್ಕೆ ಅನುದಾನದ ಹೊಳೆ ಹರಿಸಿದ ಮಾಜಿ ಸಚಿವರಾದ ಕಳಕಪ್ಪ ಬಂಡಿ
ಹಿಂದಿನ ರಾಜ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಲೇಜು ನಿರ್ಮಾಣ, ಶಿಕ್ಷಣಕ್ಕೆ ಹೆಚ್ಚು ಆದ್ಯತೆ, ರಸ್ತೆಗಳು ಸೇರಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ನೂರಾರು ಕೋಟಿ ಅನುದಾನದ ಹೊಳೆಯನ್ನು ರೋಣ ಮತಕ್ಷೇತ್ರಕ್ಕೆ ಮಾಜಿ ಸಚಿವರಾದ ಕಳಕಪ್ಪ ಬಂಡಿ ಹರಿಸಿದ್ದಾರೆ ಎಂದು ಬಿಜೆಪಿ ಡಂಬಳ ಮಂಡಳ ಅಧ್ಯಕ್ಷ ಅಂದಪ್ಪ ಗಿ. ಹಾರೂಗೇರಿ ಹೇಳಿದರು.
ಮುಂಡರಗಿಯಲ್ಲಿ ತುಂತುರು ಮಳೆ, ಶೀತಗಾಳಿಗೆ ಕಂಗಾಲಾದ ಜನತೆ
ಸರಿ ಸುಮಾರು 15 ದಿನಗಳಿಂದ ಮುಂಡರಗಿ ಪಟ್ಟಣವೂ ಸೇರಿದಂತೆ ತಾಲೂಕಿನಾದ್ಯಂತ ಮಳೆ ಸುರಿಯುತ್ತಿರುವುದರಿಂದ ತಾಲೂಕಿನಲ್ಲಿ ಕೈಗೆ ಬಂದ ಹೆಸರು ಬೆಳೆ ಬಾಯಿಗೆ ಬರದಂತಾಗಿದೆ. ಮಳೆಯ ಜತೆಗೆ ನಿರಂತರವಾಗಿ ಬೀಸುತ್ತಿರುವ ಶೀತ ಗಾಳಿಯಿಂದಾಗಿ ಜನತೆ ಕಂಗಾಲಾಗಿದ್ದಾರೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 507
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved