• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಸೆಂಬರ್‌ನಲ್ಲಿ ಕಿತ್ತೂರು ಕರ್ನಾಟಕ ಅಭಿವೃದ್ಧಿ ಯೋಜನೆ ಕರಡು ಸಿದ್ಧ
ಮಾರ್ಚ್ ತಿಂಗಳಲ್ಲಿ ರಾಜ್ಯ ಬಜೆಟ್ ಮಂಡನೆಯಾಗುತ್ತದೆ. ಅದಕ್ಕೆ ಪೂರ್ವದಲ್ಲಿ ಡಿಸೆಂಬರ್ ಒಳಗಾಗಿ ಗ್ರಾಪಂ, ವಾರ್ಡ್ ಯೋಜನೆಗಳ ಕರಡುಪ್ರತಿಗಳಿಗೆ ಅನುಮೋದನೆ ಪಡೆಯಬೇಕು ಎಂದು ಸಿಎಂ ನಿರ್ದೇಶನ ನೀಡಿದ್ದಾರೆ.
ಸಿಜೆಐ ಮೇಲೆ ಶೂ ಎಸೆಯಲೆತ್ನ: ವಕೀಲರ ಪ್ರತಿಭಟನೆ
ಜಿಲ್ಲಾ ವಕೀಲರ ಸಂಘವು ನ್ಯಾಯಾಲಯ ಕಲಾಪಗಳನ್ನು ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿ, ನ್ಯಾಯ ವ್ಯವಸ್ಥೆಗೆ ಅಸಡ್ಡೆ ತೋರಿದ ವಕೀಲ ಕಿಶೋರ್ ರಾಕೇಶ್ ವಿರುದ್ಧ ದೇಶದ್ರೋಹದ ಕೇಸ್ ದಾಖಲಿಸಬೇಕು ಮತ್ತು ಅವರನ್ನು ತಕ್ಷಣ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿ, ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ರಾಜ್ಯದ ಪ್ರತಿ ಸರ್ಕಾರಿ ಶಾಲೆಗೂ ಮೂಲ ಸೌಕರ್ಯ ಕಲ್ಪಿಸಲು ಆಗ್ರಹ
ರಾಜ್ಯದ ಪ್ರತಿಯೊಂದು ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಒದಗಿಸಬೇಕು. ಪೂರ್ಣ ಪ್ರಮಾಣದ ವಿಷಯವಾರು ಶಿಕ್ಷಕರನ್ನು ನೇಮಕ ಮಾಡಬೇಕು.
ಬೆಂಬಲ ಬೆಲೆಯಡಿ ಕ್ವಿಂಟಲ್‌ಗೆ ₹7263ರಂತೆ ಶೇಂಗಾ ಖರೀದಿ
ಸರ್ಕಾರದ ಮಾನದಂಡಗಳನ್ವಯ ಎಫ್ಎಕ್ಯು ಗುಣಮಟ್ಟವನ್ನು ದೃಢೀಕರಿಸಲು ಕ್ರಮ ವಹಿಸಬೇಕು. ಶೇಂಗಾ ಖರೀದಿ ಪ್ರಕ್ರಿಯೆಯಲ್ಲಿ ಎಫ್ಎಕ್ಯು ಗುಣಮಟ್ಟ ಪರಿಶೀಲನೆಗಾಗಿ ಲಭ್ಯವಿರುವ ಅಧಿಕಾರಿ, ಸಿಬ್ಬಂದಿಯನ್ನು ಬಳಸಿಕೊಳ್ಳುವುದು.
ವಾಲ್ಮೀಕಿ ರಚಿಸಿದ 24 ಸಾವಿರ ಶ್ಲೋಕದ ಮಹಾಕಾವ್ಯ: ತಹಸೀಲ್ದಾರ್ ಎರ್ರಿಸ್ವಾಮಿ ಪಿ.ಎಸ್
ವಾಲ್ಮೀಕಿಯವರು ಮಾನವೀಯ ಮೌಲ್ಯಗಳನ್ನು ಆಧರಿಸಿ ತಪಸ್ಸಿನ ಮೂಲಕ ಜ್ಞಾನಾರ್ಜನೆ ಕಂಡುಕೊಂಡು 24 ಸಾವಿರ ಶ್ಲೋಕಗಳನ್ನು ಹಾಗೂ ರಾಮಾಯಣ ಎಂಬ ಮಹಾಕಾವ್ಯ ರಚಿಸಿ ಜಗತ್ತಿನಾದ್ಯಂತ ಹೆಸರುವಾಸಿಯಾದರು.
ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಿಸಿದ ಗ್ಯಾರಂಟಿ ಯೋಜನೆ: ಶಾಸಕ ಜಿ.ಎಸ್. ಪಾಟೀಲ
ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಮಧ್ಯವರ್ತಿಗಳಿಲ್ಲದೆ ಯಾರಿಗೂ ಲಂಚ ಕೊಡದೆ ನೇರವಾಗಿ ಜಾತಿ, ಮತ, ಪಂಥ ಎನ್ನದೆ ಎಲ್ಲರಿಗೂ ನೇರವಾಗಿ ಫಲಾನುಭವಿಗಳಿಗೆ ತಲುಪಿಸಲಾಗುತ್ತಿದೆ.
ಕ್ರಿಕೆಟನಲ್ಲಿ ಮೋಮಿನ್ ರೈಸಿಂಗ್ ಸ್ಟಾರ್ಸ್ ತಂಡಕ್ಕೆ ಗೆಲುವು
ರಾಜ್ಯ ಹಾಗೂ ದೇಶದ ಕ್ರೀಡಾ ತಂಡವನ್ನು ಪ್ರತಿನಿಧಿಸುವ ಕ್ರೀಡಾಪಟುಗಳು ಉದಯಿಸಲಿ. ಕ್ರೀಡಾಪಟುಗಳಿಗೆ ಅಗತ್ಯ ಸಹಕಾರ ನೀಡುವೆ ಎಂದು ಶಾಸಕ ಜಿ.ಎಸ್. ಪಾಟೀಲ ತಿಳಿಸಿದರು.
ವಾಲ್ಮೀಕಿ ತತ್ವಾದರ್ಶ ಸಮಾಜಕ್ಕೆ ಅವಶ್ಯ: ತಹಸೀಲ್ದಾರ್‌ ರಾಘವೇಂದ್ರ ರಾವ್
ಸಮಾಜವು ಸದೃಢತೆಯನ್ನು ಹೊಂದಬೇಕಾದರೆ ಗುರುವಿನ ಮಾರ್ಗದರ್ಶನ, ಉತ್ತಮ ಸಂಸ್ಕಾರ, ಒಳ್ಳೆಯ ಪರಿಸರ ಹಾಗೂ ವಿದ್ಯೆ ಅತಿ ಅವಶ್ಯವಾಗಿದ್ದು, ಈ ನಿಟ್ಟಿನಲ್ಲಿ ವಾಲ್ಮೀಕಿಯವರ ಜೀವನ ಶೈಲಿ, ತತ್ವ, ಆದರ್ಶ ಪರಿಪಾಲನೆ ಅಗತ್ಯ.
ಲಕ್ಷ್ಮೇಶ್ವರ ತಾಲೂಕಿನಲ್ಲಿ ಸಂಭ್ರಮದಿಂದ ಸೀಗೆ ಹುಣ್ಣಿಮೆ ಆಚರಣೆ
ಈ ವರ್ಷದ ಅತಿವೃಷ್ಟಿಯು ಸೀಗೆ ಹುಣ್ಣಿಮೆಯ ಹಬ್ಬದ ಹರ್ಷವನ್ನು ಅಲ್ಪಮಟ್ಟಿಗೆ ಕಸಿದುಕೊಂಡಿದ್ದು, ಆದರೂ ತಮ್ಮ ನೆರೆ-ಹೊರೆ, ಸಂಬಂಧಿಕರು, ಆತ್ಮೀಯರೊಡಗೂಡಿ ಸೀಗೆ ಹುಣ್ಣಿಮೆ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದು ಕಂಡುಬಂದಿತು.
ರಾಮಾಯಣ ಶ್ರೇಷ್ಠ ಗ್ರಂಥ: ಶಾಸಕ ಡಾ. ಚಂದ್ರು ಲಮಾಣಿ
ಪ್ರಪಂಚಕ್ಕೆ ರಾಮಾಯಣದಂತ ಮೇರುಕೃತಿ ನೀಡಿದ ಕೀರ್ತಿ ಮಹರ್ಷಿ ವಾಲ್ಮೀಕಿಗೆ ಸಲ್ಲುತ್ತದೆ. ೨೪ ಸಾವಿರಕ್ಕೂ ಹೆಚ್ಚು ಶ್ಲೋಕಗಳನ್ನು ವಾಲ್ಮೀಕಿಯವರು ರಚನೆ ಮಾಡಿ ರಾಮಾಯಣದಂತ ಶ್ರೇಷ್ಠ ದಾರ್ಶನಿಕ ಗ್ರಂಥ ರಚನೆ ಮಾಡಿದ್ದು ಇತಿಹಾಸ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 546
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved