ಶಾಸಕ ಮುನಿರತ್ನ ಅವರ ವಿವಾದಾತ್ಮಕ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಬಿಜೆಪಿ ನೋಟಿಸ್ ಕೊಡುವ ಬದಲು ಅಮಾನತು ಮಾಡಬೇಕಿತ್ತು ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ತಿಳಿಸಿದ್ದಾರೆ