• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
೨೨ ಬಣವೆಗಳಿಗೆ ಬೆಂಕಿ, ಅಪಾರ ಹಾನಿ
ರೈತರು ವರ್ಷಪೂರ್ತಿ ತಮ್ಮ ಸಂಗಾತಿ ಎತ್ತು ಹಾಗೂ ದನಕರುಗಳಿಗೆ ಬೇಕಾಗುವಷ್ಟು ಹೊಟ್ಟನ್ನು ಸಂಗ್ರಹಣೆ ಮಾಡಿಟ್ಟುಕೊಂಡಿದ್ದರು. ಆಕಸ್ಮಿಕವಾಗಿ ಬಣವೆಗಳಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ
ವಚನ ಶ್ರವಣದಿಂದ ಮನಸ್ಸು ಪರಿಶುದ್ಧ
ಬಸವಣ್ಣನವರ ಆದರ್ಶ ತತ್ವಗಳಿಗೆ ಮಾರುಹೋಗಿ ರಾಜಸ್ಥಾನವನ್ನು ಬಿಟ್ಟು ಕಾಶ್ಮೀರದಿಂದ ಕಲ್ಯಾಣಕ್ಕೆ ಬಂದು ಉತ್ತಮ ಶರಣನಾಗಿ ಕಾಯಕ ಮತ್ತು ದಾಸೋಹ ನಿರಂತರ ನಡೆಸಿದವರು ಶರಣ ಮೋಳಿಗೆ ಮಾರಯ್ಯನವರು
ಸಂತರದು ತ್ಯಾಗಮಯ ಬದುಕು: ಸತೀಶ ಕುಮಾರ
ನಮ್ಮ ಪರಂಪರೆ ನಾವಷ್ಟೇ ಅನುಭವಿಸದೆ ಅದನ್ನು ಇತರರೊಂದಿಗೆ ಹಂಚಿಕೊಂಡು ಎಲ್ಲರೂ ಸುಖವಾಗಿರಲಿ ಎಂಬ ಆಶಯ ತೋರಿಸಿದವರು ಭಾರತೀಯರು
ಅಪ್ರಾಪ್ತರಿಗೆ ವಾಹನ ಚಲಾಯಿಸಲು ಅವಕಾಶ ಬೇಡ
ವಿದ್ಯಾರ್ಥಿಗಳು ಪ್ರೀತಿ-ಪ್ರೇಮದ ಕಡೆಗೆ ಆಕರ್ಷಿತರಾಗದೇ, ಒಳ್ಳೆಯ ಶಿಕ್ಷಣ ಪಡೆದು ವಿದ್ಯಾವಂತರಾಗಬೇಕು
ನಗರಸಭೆ ಚುನಾವಣೆ ವಿಳಂಬ ಖಂಡಿಸಿ ಪ್ರತಿಭಟನೆ
ಎಸಿ ಕಚೇರಿಯಲ್ಲಿ ಜಮಾಯಿಸಿದ ಬಿಜೆಪಿ ಮುಖಂಡರು ಅಲ್ಲಿಯೇ ಪ್ರತಿಭಟನೆಗೆ ಕುಳಿತರು. ಈ ವೇಳೆ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಮನವೊಲಿಸಲು ಪ್ರಯತ್ನಿಸಿದರು
ಬಸ್‌ ಸಾರಿಗೆ ಸೇವೆ ಸಮರ್ಪಕವಾಗಿರಲಿ: ಪ್ರಿಯಾಂಗಾ.ಎಂ
ಶುದ್ಧ ಕುಡಿಯುವ ನೀರಿನ ಘಟಕ ತಕ್ಷಣ ಸರಿಪಡಿಸಿ ಪ್ರಯಾಣಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು
ಗ್ರಾಮಾಭಿವೃದ್ಧಿಗೆ ರಸ್ತೆಗಳ ಸುಧಾರಣೆ ಅಗತ್ಯ
ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಎಲ್ಲ ಹಂತದಲ್ಲಿಯೂ ಗುಣಮಟ್ಟ ಕಾಯ್ದುಕೊಂಡು ಗುಣಮಟ್ಟದಲ್ಲಿ ಸಿಸಿ ರಸ್ತೆ ಕಾಮಗಾರಿ ಮಾಡಬೇಕು
ಜೀವನದಲ್ಲಿ ಮೂರು ಋಣ ಮರೆಯಬಾರದು
ಇಲ್ಲಿ ಕಲಿತು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿಗಳು ತನು, ಮನ, ಧನದಿಂದ ಸಹಾಯ ಮಾಡಬೇಕು
ಉದ್ಘಾಟನೆಗಾಗಿ ಕಾಯುತ್ತಿರುವ ಅಗ್ನಿಶಾಮಕ ಠಾಣೆ
ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಇಲ್ಲದ ಪರಿಣಾಮ ಅಗ್ನಿ ಅವಘಡಗಳು ನಡೆದ ಸಂದರ್ಭದಲ್ಲಿ ಶಮನ ಕಾರ್ಯ ವಿಳಂಬವಾಗುತ್ತಿತ್ತು.
ಶಾಲೆಯ ಅವ್ಯವಸ್ಥೆ ಖಂಡಿಸಿ ಪಾಲಕರಿಂದ ಪ್ರತಿಭಟನೆ
ಶಾಲೆಯ ಮುಂಭಾಗದಲ್ಲಿ ಮೇಲ್ಛಾವಣಿ ಇಲ್ಲದ ಕಾರಣ ಮಕ್ಕಳು ಬಿಸಿಲಲ್ಲಿ ಕುಳಿತು ಊಟ ಮಾಡುತ್ತಿದ್ದಾರೆ. ಶೌಚಾಲಯ, ಸುರಕ್ಷತೆ,ಸ್ವಚ್ಛತೆ ಇಲ್ಲವಾಗಿದೆ
  • < previous
  • 1
  • ...
  • 213
  • 214
  • 215
  • 216
  • 217
  • 218
  • 219
  • 220
  • 221
  • ...
  • 553
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved