• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿ ಸಮೀಕ್ಷೆಯಲ್ಲಿ ಜಿಲ್ಲೆಯ ಶ್ರೇಷ್ಠ ಸಾಧನೆಗೆ ಮೆಚ್ಚುಗೆ
ಮನೆಮನೆಗೆ ತೆರಳಿ ಜನರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಯ ಕುರಿತು ಮಾಹಿತಿಯನ್ನು ಸಂಗ್ರಹಿಸಲು ಸಮೀಕ್ಷಾದಾರರು ಆಗಮಿಸುತ್ತಾರೆ. ಅವರಿಗೆ ಸರಿಯಾದ ಮಾಹಿತಿ ನೀಡುವಂತೆ ಮೊದಲೆ ಜಾಗೃತಿ ಮೂಡಿಸಿದ್ದು ಪ್ರಗತಿ ಸಾಧಿಸಲು ಸಹಕಾರಿಯಾಗಿದೆ.
ಪಿಂಚಣಿ ಸೌಲಭ್ಯ ನೀಡದಿದ್ದರೆ ರಾಜ್ಯಾದ್ಯಂತ ಹೋರಾಟ: ಜಿ. ಹನುಮಂತಪ್ಪ
ಈಗಾಗಲೇ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ನೀಡುತ್ತಿರುವ ಎಲ್ಲ ರೀತಿಯ ಸೌಲಭ್ಯಗಳನ್ನೂ ಅನುದಾನಿತ ಶಾಲಾ- ಕಾಲೇಜುಗಳ ನೌಕರರಿಗೂ ನೀಡಬೇಕು.
ಶ್ರೀರಾಮನ ಆದರ್ಶ ಜಗತ್ತಿಗೆ ತೋರಿಸಿದ್ದು ವಾಲ್ಮೀಕಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್
ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಕಾವ್ಯದಲ್ಲಿ ಶ್ರೀರಾಮನ ಪೂರ್ಣ ಜೀವನ ಚಿತ್ರವನ್ನು ನಮಗೆಲ್ಲ ಅರಿಯುವಂತೆ ಕಟ್ಟಿಕೊಟ್ಟಿದ್ದಾರೆ.
ಮನೆಯ ದೀಪವನ್ನೇ ನಂದಿಸಿದ ವಿಧಿಯಾಟ!
ಸೋಮವಾರ ತಡರಾತ್ರಿ ಕೊಪ್ಪಳ ಜಿಲ್ಲೆಯ ಕುಕನಪಳ್ಳಿ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಪಾದಯಾತ್ರಿಗಳ ಮೇಲೆ ಖಾಸಗಿ ಬಸ್‌ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಮೃತಪಟ್ಟವರೆಲ್ಲವರು ರೋಣ ತಾಲೂಕಿನ ತಳ್ಳಿಹಾಳ ಗ್ರಾಮದವರು.
ಅತಿಯಾದ ತೇವಾಂಶ, ಹಿಂಗಾರು ಬಿತ್ತನೆಗೂ ಹಿನ್ನಡೆ!
ಹಿಂಗಾರು ಹಂಗಾಮಿನ ಪ್ರಮುಖ ಬೆಳೆಗಳಾದ ಜೋಳ, ಗೋದಿ, ಕುಸುಬೆ, ಕಡಲೆ ಬಿತ್ತನೆ ಮಾಡಲು ಹಾಗೂ ಕಟಾವಿಗೆ ಬಂದ ಗೋವಿಜೋಳ, ಈರುಳ್ಳಿ ಬೆಳೆಗಳನ್ನು ರಕ್ಷಣೆ ಮಾಡುವುದು ಸವಾಲಿನ ಕೆಲಸವಾಗಿದೆ.
ಅಂತರಂಗದ ಅಂಧಕಾರ ತೊಲಗಿದರೆ ದೈವಿಶಕ್ತಿ ಜಾಗೃತ: ಪ್ರಭಕ್ಕ
ಆಲಸ್ಯ, ಹುಡುಗಾಟಿಕೆ, ಅನ್ಯಾಯ, ಅಧರ್ಮ ಇಂತಹ ಅನೇಕ ಕತ್ತಲೆಗಳಲ್ಲಿ ನಾವು ಸಿಕ್ಕಿಹಾಕಿಕೊಂಡಿದ್ದೇವೆ. ಈ ಕತ್ತಲೆಯಿಂದ ಹೊರಬರಲು ನಾವು ನಮ್ಮೊಳಗಿರುವ ಕತ್ತಲೆಯಿಂದ ಹೊರಬರಬೇಕು.
ವಿಶ್ವಕರ್ಮರು ಸೌಲಭ್ಯ ಪಡೆದು ಸಬಲರಾಗಲಿ: ಕಾಳಹಸ್ತೇಂದ್ರ ಸ್ವಾಮೀಜಿ
ನಾವು ವಿಶ್ವಕರ್ಮರು ಗೋಲಗುಮ್ಮಟ, ಶ್ರವಣಬೆಳಗೋಳ, ಅಜಂತಾ, ವೆಲ್ಲೂರ, ಸೋಮನಾಥಪುರ ಹೀಗೆ ಇಡೀ ಜಗತ್ತನ್ನೇ ಕಟ್ಟಿದ್ದೇವೆ. ಆದರೆ ನಮ್ಮನ್ನು ನಾವು ಕಟ್ಟಿಕೊಳ್ಳುವಲ್ಲಿ ವಿಫಲರಾಗಿದ್ದೇವೆ. ಎಲ್ಲರೂ ಒಂದಾಗಬೇಕು.
ಹೊಳೆಇಟಗಿಯಲ್ಲಿ ವಿಷಪೂರಿತ ಆಹಾರ ಸೇವಿಸಿ ೫೪ ಕುರಿಗಳ ಸಾವು
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಿರಗಾಂವ ಗ್ರಾಮದ ಮಣಿಗಿನಿ ಪೂಜಾರಿ ಹಾಗೂ ಯಲ್ಲವ್ವ ಭೀರಸಿದ್ದ ಪೂಜಾರಿ ಎಂಬವರಿಗೆ ಸೇರಿದ ಕುರಿಗಳು ಮೃತಪಟ್ಟಿವೆ.
ನಾಗೇಂದ್ರಗಡದಲ್ಲಿ ಅಧಿಕಾರಿಗಳ ಮನವೊಲಿಕೆ, ಬಳಿಕ ಗಣತಿ ಕಾರ್ಯ
ಗ್ರಾಮದಲ್ಲಿ ೪೦೦ಕ್ಕೂ ಅಧಿಕ ಕುಟುಂಬಗಳಿವೆ. ಅದೇ ರೀತಿ ನೂರಾರು ವಿದ್ಯಾರ್ಥಿಗಳ ಆನ್‌ಲೈನ್ ಕ್ಲಾಸ್ ಸೇರಿ ಇತರ ಶಾಲಾ, ಚಟುವಟಿಕೆಗಳಿಂದ ವಂಚಿತವಾಗಲು ನೆಟ್‌ವರ್ಕ್ ಇಲ್ಲದ್ದೂ ಮೂಲ ಕಾರಣವಾಗಿದೆ.
ಜಾನಪದದಿಂದ ಜೀವನದ ಹಿರಿಮೆ ಅರಿಯಲು ಸಾಧ್ಯ: ಶಂಭು ಬಳಿಗಾರ
ಗ್ರಾಮೀಣ ಸೊಗಡಿನ ಹಾಡು, ಕಥೆಗಳಿಂದ ಜೀವನ ಮೌಲ್ಯ, ಗ್ರಾಮೀಣ ಜೀವನದ ಸೌಂದರ್ಯ, ಗ್ರಾಮೀಣರ ನಿಷ್ಕಪಟ ಮುಗ್ಧ ನಿರಾಡಂಬರ ಜೀವನದ ಹಿರಿಮೆಯನ್ನು ಅರಿತುಕೊಳ್ಳಲು ಸಾಧ್ಯವಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 546
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved