• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೆಮ್ಮದಿಯ ಜೀವನ ಸಾಗಿಸಲು ಉತ್ತಮ ಆರೋಗ್ಯ ಅವಶ್ಯ: ಹಿರೇಗೌಡರ
ವೈದ್ಯರು ನೀಡಿದ ಸಲಹೆ ತಪ್ಪದೇ ಪಾಲಿಸಬೇಕು. ನಿತ್ಯ ವಾಯು ವಿಹಾರ, ದೇವರ ಪ್ರಾರ್ಥನೆ, ದ್ಯಾನ, ಪ್ರಾಣಾಯಾಮ, ಸಂಗೀತ ಕೇಳುವದು ಮುಂತಾದವುಗಳ ಕಡೆಗೆ ಒಲವು ತೋರಬೇಕು
ಕ್ರೀಡಾಂಗಣದ ಜಾಗೆ ಉಳಿಸಿ ಪ್ರಜಾಸೌಧ ನಿರ್ಮಾಣಕ್ಕೆ ಅಭ್ಯಂತರವಿಲ್ಲ
ತಾಲೂಕಿನಲ್ಲಿ ಯಾವುದೇ ಕ್ರೀಡಾಂಗಣ ಇಲ್ಲ. ಹೀಗಾಗಿ ಪ್ರಜಾಸೌಧ ನಿರ್ಮಾಣಕ್ಕೆ ಯಾವುದೇ ಅಭ್ಯಂತರವಿಲ್ಲ
ದೈಹಿಕ ಆರೋಗ್ಯ ಸದೃಢತೆಗೆ ಕ್ರೀಡೆ ಸಹಕಾರಿ
ನಾಯಕತ್ವ ಗುಣ ಸಹಯೋಗದ ಕೌಶಲ್ಯದ ಜತೆಗೆ ಜೀವನದಲ್ಲಿ ಸೋಲು-ಗೆಲುವನ್ನು ಏಕಮುಖವಾಗಿ ತಗೆದುಕೊಳ್ಳಬೇಕು ಎಂಬುದನ್ನು ಕ್ರೀಡೆಗಳು ತಿಳಿಸುತ್ತವೆ
ಸುಪ್ರೀಂಕೋರ್ಟ್ ಆದೇಶದಂತೆ ಒಳಮೀಸಲಾತಿ ಜಾರಿಗೆ ತರಲು ಒತ್ತಾಯ
ಸುಪ್ರೀಂಕೋರ್ಟ್ ಆದೇಶದಂತೆ ಒಳಮೀಸಲಾತಿ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟದಿಂದ ಮನವಿ ಸಲ್ಲಿಸಲಾಯಿತು.
ಬೇಂದ್ರೆ ಭಾವಗೀತೆಗೆ ಮಹಾಕಾವ್ಯದ ಕಿರೀಟ ತೊಡಿಸಿದ ಮಹಾಕವಿ: ಡಿ.ವಿ. ಬಡಿಗೇರ
ಗದಗ ನಗರದ ಕಬ್ಬಿಗರ ಕೂಟದಲ್ಲಿ ದ.ರಾ. ಬೇಂದ್ರೆ 129ನೇ ಜಯಂತಿ ಆಚರಿಸಲಾಯಿತು.
7ನೇ ವೇತನ ಆಯೋಗದಲ್ಲಿ ಆಗಿರುವ ಆರ್ಥಿಕ ನಷ್ಟ ಸರಿಪಡಿಸಲು ಒತ್ತಾಯ
ಕರ್ನಾಟಕ ನಿವೃತ್ತ ನೌಕರರ ವೇದಿಕೆ ಮುಂಡರಗಿ ತಾಲೂಕು ಘಟಕದಿಂದ ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ವೀರಪ್ಪಜ್ಜ ಸತ್ಯದರ್ಶನ ತೋರಿಸಿದ ಮಹಾನ್ ಪುರುಷ: ಶ್ರೀಅನ್ನದಾನೀಶ್ವರ ಸ್ವಾಮಿಗಳು
ಕೋಡಿಕೊಪ್ಪ ಗ್ರಾಮದಲ್ಲಿ ಹಠಯೋಗಿ ಕೋಡಿಕೊಪ್ಪದ ವೀರಪ್ಪಜ್ಜನವರ ಪುಣ್ಯಾರಾಧನೆ, ಶತಮಾನೋತ್ಸವ ಅಂಗವಾಗಿ ಪ್ರವಚನ ಸಮಾರಂಭ ನಡೆಯಿತು.
ಭೂಗೋಳಶಾಸ್ತ್ರ ವಿದ್ಯಾರ್ಥಿ ಜೀವನಕ್ಕೆ ಅತ್ಯಗತ್ಯ: ರವೀಂದ್ರನಾಥ ಬಿ.ದಂಡಿನ
ಗದಗ ಜಿಲ್ಲೆಯಲ್ಲಿ ಇಂತಹ ಕಾರ್ಯಾಗಾರ ಎಲ್ಲ ವಿಷಯದಲ್ಲಿ ಕೈಗೊಂಡಾಗ ಮಾತ್ರ ಜಿಲ್ಲೆಗೆ ಉತ್ತಮ ಫಲಿತಾಂಶ ದೊರೆಯಲು ಸಾಧ್ಯ ಎಂದು ರವೀಂದ್ರನಾಥ ಬಿ.ದಂಡಿನ ಹೇಳಿದರು.
ಸಂಗೊಳ್ಳಿ ರಾಯಣ್ಣ ಅಪ್ರತಿಮ ದೇಶಭಕ್ತ: ಡಾ. ಅಂಬಲಿಯವರ
ಸ್ವಾತಂತ್ರ್ಯದ ಸಲುವಾಗಿ ತನ್ನ ಪ್ರಾಣ ಪಣಕ್ಕಿಟ್ಟು ಹೋರಾಡಿದ ಸಂಗೊಳ್ಳಿ ರಾಯಣ್ಣನ ದೇಶಪ್ರೇಮ ಧೈರ್ಯ ಸಾಹಸ ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿಯ ಸೆಲೆಯಾಗಿದೆ ಎಂದು ಡಾ.ಎನ್.ಎಂ. ಅಂಬಲಿ ಹೇಳಿದರು.
ಜೀವನದಲ್ಲಿ ಆರೋಗ್ಯ ತುಂಬಾ ಮುಖ್ಯ: ಸುಜಾತಾ ದೊಡ್ಡಮನಿ
ಸದೃಢ ಶರೀರ ಕಾಯ್ದುಕೊಳ್ಳಬೇಕಾದರೆ ವಿದ್ಯಾರ್ಥಿಗಳು, ಸ್ತ್ರೀ-ಪುರುಷರು ಮೇಲಿಂದ ಮೇಲೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸುಜಾತಾ ದೊಡ್ಡಮನಿ ಹೇಳಿದರು.
  • < previous
  • 1
  • ...
  • 217
  • 218
  • 219
  • 220
  • 221
  • 222
  • 223
  • 224
  • 225
  • ...
  • 553
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved