ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇವಸ್ಥಾನ ದರೋಡೆ ಮಾಡುತ್ತಿದ್ದ ಸಸ್ಪೆಂಡ್ ಆದಜೈಲಾಧಿಕಾರಿ ಸೇರಿ ಖರ್ತನಾಕ್ ಕಳ್ಳರ ಬಂಧನ
ಜೈಲಿನಲ್ಲಿ ಪರಿಚಯವಾಗಿದ್ದ ಕಳ್ಳರನ್ನೇ ಬಳಸಿಕೊಂಡು ದೇವಾಲಯಗಳಲ್ಲಿ ಕಳ್ಳತನ ಮಾಡಿಸಿ ಅಮಾನತ್ತಾದ ಜೈಲು ವಾರ್ಡನ್ ಈ ಕೃತ್ಯದ ಪ್ರಮುಖ ಆರೋಪಿಯಾಗಿರುವುದು ವಿಶೇಷ
74 ಗ್ರಾಮಗಳನ್ನು ವ್ಯಾಜ್ಯ ಮುಕ್ತಗೊಳಿಸಲು ಕ್ರಮ!
ಯಾವುದೇ ವ್ಯಾಜ್ಯಗಳಿದ್ದರೂ ಅವುಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಿ, ಆ ಗ್ರಾಮ ವ್ಯಾಪ್ತಿಯಲ್ಲಿನ ಎಲ್ಲ ಪ್ರಕರಣಗಳನ್ನು ಇತ್ಯರ್ಥಪಡಿಸಿ, ಸಂಪೂರ್ಣ ಗ್ರಾಮವನ್ನೇ ವ್ಯಾಜ್ಯ ಮುಕ್ತಗೊಳಿಸುವುದು ಈ ಯೋಜನೆಯ ಮೂಲ ಕಲ್ಪನೆ.
ರೋಣ ಪುರಸಭೆ ಅಧ್ಯಕ್ಷರಾಗಿ ಗೀತಾ, ಉಪಾಧ್ಯಕ್ಷರಾಗಿ ದುರ್ಗಪ್ಪ ಆಯ್ಕೆ
ಅಧ್ಯಕ್ಷ ಸ್ಥಾನಕ್ಕೆ ಸದಸ್ಯೆ ಗೀತಾ ಮಾಡಲಗೇರಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸದಸ್ಯ ದುರ್ಗಪ್ಪ ಹಿರೇಮನಿ ಮಾತ್ರ ತಲಾ ಒಂದೊಂದು ನಾಮಪತ್ರ ಸಲ್ಲಿಸಿದ್ದರು. ಇದರಿಂದಾಗಿ ಕಾಂಗ್ರೇಸ್ನ ಗೀತಾ ಮಾಡಲಗೇರಿ ಪುರಸಭೆ ನೂತನ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ದುರ್ಗಪ್ಪ ಹಿರೇಮನಿ ಅವಿರೋಧವಾಗಿ ಆಯ್ಕೆಯಾದರು.
ಗ್ಯಾರಂಟಿಗೆ ೨ ವರ್ಷದಲ್ಲಿ ₹೨೫ ಸಾವಿರ ಕೋಟಿ ಎಸ್ಸಿ, ಎಸ್ಟಿ ಹಣ ಬಳಕೆ: ಬಸವರಾಜ ಬೊಮ್ಮಾಯಿ ಹೇಳಿಕೆ
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿವೆ. ರಸ್ತೆ ಅಭಿವೃದ್ಧಿಪಡಿಸುವುದು ಹೋಗಲಿ ಗುಂಡಿಗಳಿಗೆ ಹಿಡಿ ಮಣ್ಣು ಹಾಕುತ್ತಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಪಂ ವ್ಯಾಪ್ತಿಗಳಲ್ಲಿ ಬೀದಿದೀಪ ಕೂಡ ಅಳವಡಿಸಿಲ್ಲ. ಇಂಥ ಸ್ಥಿತಿ ರಾಜ್ಯದಲ್ಲಿ ಎಂದಿಗೂ ಬಂದಿರಲಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ರಂಜಿನಾ ತಳಗೇರಿ ಕಾರ್ಯ ಶ್ಲಾಘನೀಯ: ಬಿ. ಬಾಬು
ತಾಲೂಕಿನಾದ್ಯಂತ ಬಿಸಿಯೂಟದ ಕಾರ್ಯಕರ್ತರಿಗೆ ಎಲ್ಲಿಯೇ ಯಾವುದೇ ರೀತಿಯ ತೊಂದರೆ ಆದರೂ ತಕ್ಷಣವೇ ಅಲ್ಲಿಗೆ ತೆರಳಿ ಪರಿಹರಿಸಿ ಬರುತ್ತಿದ್ದರು ಎಂದು ಎಐಟಿಯುಸಿ ಗೌರವಾಧ್ಯಕ್ಷ ಬಿ. ಬಾಬು ಹೇಳಿದರು.
ತೋಂಟದಾರ್ಯ ಶಿಕ್ಷಣ ಸಂಸ್ಥೆಗಳು ಗ್ರಾಮೀಣ, ಬಡವರ ವರದಾನ: ಎಸ್.ಎಸ್. ಪಟ್ಟಣಶೆಟ್ಟರ
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಡಿಮೆ ದರದಲ್ಲಿ ಉನ್ನತ ಶಿಕ್ಷಣ ಅದರಲ್ಲೂ ಐಟಿಐನಂಥ ವೃತ್ತಿಪರ ತಾಂತ್ರಿಕ ಮಹಾವಿದ್ಯಾಲಯಗಳು ಸ್ಥಾಪನೆಯಾಗಬೇಕು ಎಂಬುದು ಲಿಂಗೈಕ್ಯ ಗುರುಗಳ ಕನಸಾಗಿತ್ತು ಎಂದು ಎಂದು ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಎಸ್. ಪಟ್ಟಣಶೆಟ್ಟರ ಹೇಳಿದರು.
ಮುಳಗುಂದ ಪಪಂ ಅಧ್ಯಕ್ಷರಾಗಿ ಯಲ್ಲವ್ವ ಆಯ್ಕೆ
ಮುಳಗುಂದ ಪಪಂ 2ನೇ ಅವಧಿಗೆ ಸೋಮವಾರ ನಡೆದ ಚುನವಾಣೆಯಲ್ಲಿ ನಿರೀಕ್ಷೆಯಂತೆ ಅಧ್ಯಕ್ಷ ಸ್ಥಾನ ಕಾಂಗ್ರೆಸ್ಗೆ ಒಲಿದರೆ ಉಪಾಧ್ಯಕ್ಷ ಸ್ಥಾನ ಬಿಜೆಪಿಗೆ ಲಭಿಸಿದೆ.
11ರಂದು ಸ್ವಾಮಿ ವಿವೇಕಾನಂದರ ಮೂರ್ತಿ ಅನಾವರಣ: ಡಾ. ಸುರೇಶ್ ನಾಡಗೌಡರ
ಸೆ. 11ರಂದು ಜಿಲ್ಲೆಯ ಆರ್.ಡಿ.ಪಿ.ಆರ್. ವಿಶ್ವವಿದ್ಯಾಲಯದ ನಾಗಾವಿಯ ಕ್ಯಾಂಪಸ್ನಲ್ಲಿ ವಿಶ್ವಚೇತನ ಸ್ವಾಮಿ ವಿವೇಕಾನಂದರ 39.5 ಅಡಿ ಎತ್ತರದ ಪುತ್ಥಳಿ ಅನಾವರಣಗೊಳಿಸುವ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ. ಸುರೇಶ್ ನಾಡಗೌಡರ ಹೇಳಿದರು.
ಸಮಾಜದ ಬೆಳವಣಿಗೆಗೆ ಒಗ್ಗಟ್ಟು ಅಗತ್ಯ: ಸೋಮನಗೌಡ ಮಾಲಿಪಾಟೀಲ
ಸಮಾಜದ ಬೆಳವಣಿಗೆಯಲ್ಲಿ ಪ್ರತಿಯೊಬ್ಬರು ಶ್ರಮಿಸುವುದು ಅಗತ್ಯವಾಗಿದೆ. ಸಂಘಟನೆಯಿಂದ ಮಾತ್ರ ಸಮಾಜದ ಉದ್ಧಾರ ಸಾಧ್ಯ ಎಂದು ಸೋಮನಗೌಡ ಮಾಲಿಪಾಟೀಲ ಹೇಳಿದರು.
ಜಗತ್ತಿನ ಸಾಂಸ್ಕೃತಿಕ ಸಂಪತ್ತಿಗೆ ಲಕ್ಕುಂಡಿ ಕೊಡುಗೆ ಅಪಾರ
ಲಕ್ಕುಂಡಿಗೆ ಹೋದವ ಹಂಪಿಗೆ ಹೋಗುತ್ತಾನೆ. ಹಂಪಿಗೆ ಹೋದವ ಲಕ್ಕುಂಡಿಗೆ ಬಂದೇ ಬರ್ತಾನೆ ಎನ್ನುವಂತಾಗಬೇಕು
< previous
1
...
217
218
219
220
221
222
223
224
225
...
445
next >
Top Stories
ವಿಜಯೇಂದ್ರ ಹಾಗೂ ನಮ್ಮ ನಡುವೆ ಯಾವುದೇ ಸಂಧಾನ ಸಭೆ ನಡೆದಿಲ್ಲ : ಲಿಂಬಾವಳಿ
ಭಾರೀ ಮಳೆ: ಆಲಮಟ್ಟಿ ಡ್ಯಾಮ್ನ ಎಲ್ಲ 26 ಗೇಟ್ ಓಪನ್
ಕನ್ನಡವೇ ಮೊದಲು ; ಅನಂತರ ತಮಿಳು - ಕನ್ನಡದ ಪ್ರಾಚೀನತೆಯ ಸಾಕ್ಷ್ಯಾಧಾರಗಳು
ಬಳ್ಳಾರಿ ಸಾಹಿತ್ಯ ಸಮ್ಮೇಳನಕ್ಕೆ ಬಾನು ಮುಸ್ತಾಕ್ ಅಧ್ಯಕ್ಷೆ..?
ಪರಮೇಶ್ವರ್ರನ್ನು ಮಧ್ಯರಾತ್ರಿ ಭೇಟಿ ಮಾಡಿದ್ದು ನಿಜ : ಡಿ.ಕೆ.ಶಿವಕುಮಾರ್